ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಫಲಿತಾಂಶದ ದಿನ ದೇವರ ಮೊರೆ ಹೋದ ಜಿಟಿ ದೇವೇಗೌಡ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮೇ 15: ಇಡೀ ರಾಜ್ಯದ ಕುತೂಹಲ ಕೆರಳಿಸಿರುವ ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಜಿಟಿ ದೇವೇಗೌಡ ಗೆಲ್ಲುತ್ತಾರಾ? ಜೆಡಿಎಸ್ ಅಭ್ಯರ್ಥಿಯಾಗಿರುವ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮರ್ಥವಾಗಿ ಎದುರಿಸುತ್ತಾರಾ ಎಂಬುದು ಇಂದು ತಿಳಿಯಲಿದೆ.

ಗೆಲ್ಲಲೇಬೇಕೆಂಬ ಪಣತೊಟ್ಟಿರುವ ಜಿಟಿ ದೇವೇಗೌಡರು ಇಂದು ಬೆಳಿಗ್ಗೆ ಮತ ಎಣಿಕೆ ಆರಂಭವಾಗುವ ಮುನ್ನವೇ ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

LIVE: ಕರ್ನಾಟಕ ಚುನಾವಣೆ 2018, ಮತಎಣಿಕೆ ಅಪ್ಡೇಟ್ಸ್ LIVE: ಕರ್ನಾಟಕ ಚುನಾವಣೆ 2018, ಮತಎಣಿಕೆ ಅಪ್ಡೇಟ್ಸ್

ಇಂದು ಬೆಳಿಗ್ಗೆ ಕುಟುಂಬಸ್ಥರೊಂದಿಗೆ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿದ ನಂತರ ಗ್ರಾಮದ ಈಶ್ವರ ದೇವಾಲಯಕ್ಕೂ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಮುಂಜಾನೆಯೇ ದೇವರ ಮೊರೆ ಹೋದ ಕುಮಾರಸ್ವಾಮಿ, ಜಿಟಿಡಿ ಮುಂಜಾನೆಯೇ ದೇವರ ಮೊರೆ ಹೋದ ಕುಮಾರಸ್ವಾಮಿ, ಜಿಟಿಡಿ

Karnataka Elections results: GT Deve Gowda offers prayer in Chamundi hills

ಮೇ 12 ರಂದು ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು(ಮೇ 15) ಹೊರಬೀಳಲಿದ್ದು 222 ಕ್ಷೇತ್ರಗಳ ಹಣೆಬರಹ ನಿರ್ಧಾರವಾಗಲಿದೆ.

English summary
Karnataka assembly elections 2018: JDS candidate for Chamundeshwari constituency, G T Deve Gowda offers prayers in Chamundi Temple in Mysuru. Results for Karnataka assembly elections will be announced today
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X