KRS Dam: ವ್ಯಾಪಕ ಮಳೆಗೆ ಜಲಾಶಯದ ಒಳಹರಿವು ಹೆಚ್ಚಳ, ಇಂದಿನ ಮಟ್ಟ ಎಷ್ಟಿದೆ?
ಮೈಸೂರು, ಜೂನ್ 12: ಕೃಷ್ಣ ರಾಜ ಸಾಗರ ಜಲಾಶಯದ (KRS) ಹೆಸರೇ ಹೇಳುವಂತೆ ವಿಶಾಲವಾದ ನೀರಿನ ಸಂಗ್ರಹ ಮಟ್ಟ ಹೊಂದಿರುವ ಆಣೆಕಟ್ಟು. ಕಾವೇರಿ ಜಲಾನಯಶನ ಪ್ರದೇಶಗಳಲ್ಲಿ ಜೀವನದುದ್ದಕ್ಕೂ ಆಸರೆಯಾದ ಈ KRS ಜಲಾಶಯದಲ್ಲಿ ಇಂದು ಬುಧವಾರ (ಜೂನ್ 12) ಒಳಹರಿವು ಮತ್ತಷ್ಟು ಏರಿಕೆ ಆಗಿದೆ.
ಹೌದು, ರಾಜ್ಯಾದ್ಯಂತ ಅಲ್ಲಲ್ಲಿ ಭಾರೀ ಮಳೆ ಆಗುತ್ತಿದೆ. ಅದೇ ರೀತಿ ಮಂಡ್ಯ, ಮೈಸೂರು, ಶ್ರೀರಂಗಪಟ್ಟಣ ಸೇರಿದಂತೆ ಇನ್ನಿತರ ಕಾವೇರಿ ಕೊಳ್ಳದ ಭಾಗಗಳಲ್ಲಿ ಅತ್ಯಧಿಕ ಮಳೆ ಆಗುತ್ತಿದೆ. ಹೀಗಾಗಿ ಈ ಜಲಾಶಯದಲ್ಲಿ ಒಳಹರಿವಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ. ಹೊರ ಹರವಿನ ಪ್ರಮಾಣ ಕಳೆದ ಒಂದು ವಾರಕ್ಕಿಂತ ಕಡಿಮೆ ಆಗಿದೆ.

ಏಕೆಂದರೆ ಕಾಲುವೆ ಹಾಗೂ ಕಾವೇರಿ ನದಿಗೆ ಡ್ಯಾಂ ನಿಂದ ಹೆಚ್ಚಿನ ನೀರು ಬಿಡುಗಡೆ ಮಾಡಲಾಗುತ್ತಿತ್ತು. ಇದೀಗ ಉತ್ತಮ ಮಳೆ ಆಗಿರುವ ಕಾರಣ ಆಯಾ ಭಾಗದಲ್ಲಿ ನೀರಿನ ಲಭ್ಯತೆ ಇರುವ ಕಾರಣ ಜಲಾಶಯದ ಹೊರ ಹರಿವು ಕಡಿಮೆ ಆಗಿದೆ. ಹಾಗಾದರೆ ಇಂದಿನ ಬುಧವಾರದ ಕೆಆರ್ಎಸ್ ನೀರಿನ ಸಂಗ್ರಹ, ಒಳಹರಿವು ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.
ಒಳಹರಿವು 1760 ಕ್ಯೂಸೆಕ್ಸ್ಗೆ ಏರಿಕೆ
ಕೃಷ್ಣ ರಾಜ ಸಾಗರ ಜಲಾಶಯದ ನೀರಿನ ಒಟ್ಟು ಸಾಮರ್ಥ್ಯವು ಒಟ್ಟು 49.452 ಟಿಎಂಸಿ ಇದೆ. ನಿರಂತರವಾಗಿ ಭಾರೀ ಮಳೆ ಆಗುತ್ತಿರುವ ಕಾರಣ ಆಣೆಕಟ್ಟಿನ ಒಳಹರಿವು ಇಂದು 1760 ಕ್ಯೂಸೆಕ್ಸ್ಗೆ ಏರಿಕೆ ಆಗಿದೆ. ಅದೇ ರೀತಿ ಹೊರ ಹರಿವು 451 ಕ್ಯೂಸೆಕ್ಸ್ ನಷ್ಟಿದೆ.
ಈ ಒಟ್ಟು ಹೊರ ಹರಿವು (451 ಕ್ಯೂಸೆಕ್ಸ್) ಪೈಕಿ 401 ಕ್ಯೂಸೆಕ್ಸ್ ಅನ್ನು ಕಾವೇರಿ ನದಿಗೆ ಹಾಗೂ 50 ಕ್ಯೂಸೆಕ್ಸ್ ಜಲಾಶಯದ ನೀರನ್ನು ನಿತ್ಯ ಬಿಡುಗಡೆ ಮಾಡಲಾಗುತ್ತಿದೆ. ಇದೆಲ್ಲ ನೋಡಿದರೆ, ಹೊರ ಹರಿವಿನ ಪ್ರಮಾಣಕ್ಕಿಂತ ಒಳಹರಿವು ಹೆಚ್ಚಿರುವುದು ಗೊತ್ತಾಗುತ್ತದೆ.

ಇಂದು ಬುಧವಾರ ಜಲಾಶಯದ ನೀರಿನ ಸಂಗ್ರಹಣೆ ಶೇಕಡಾ 27.26ರಷ್ಟು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಮಾಹಿತಿ ನೀಡಿದೆ.
ರಾಜ್ಯಕ್ಕೆ 48 ಗಂಟೆ ಭಾರೀ ಮಳೆ
ನೆನ್ನೆ ರಾಜ್ಯದ ಮಂಗಳೂರು, ಆಗುಂಬೆ, ಶಿವಮೊಗ್ಗ, ಗದಗ, ಕಾರವಾರ ಕಡೆಗಳಲ್ಲಿ ಉತ್ತಮ ಮಳೆ ಆಗಿದೆ. ಉಳಿದೆ ತುಂತುರು ಮಳೆ ಆಗಿದೆ. ಮುಂದಿನ 48 ಗಂಟೆ ಕರ್ನಾಟಕದಲ್ಲಿ ಅತ್ಯಧಿಕ ಮಳೆ ನಿರೀಕ್ಷೆ ಇದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ. ಈ ಜಿಲ್ಲೆಗಳಿಗೆ ಐಎಂಡಿ ಎರಡು ದಿನ 'ಹಳದಿ ಎಚ್ಚರಿಕೆ' ನೀಡಿದೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications