ಮೈಸೂರಿನಿಂದ ಈ ಜಿಲ್ಲೆಗಳಿಗೆ KSRTC ಬಸ್ ಸಂಚಾರ ರದ್ದು

ಮೈಸೂರು, ಜುಲೈ 15: ರಾಜ್ಯದ ಹಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿಯಾಗಿರುವ ಪರಿಣಾಮ ಮೈಸೂರಿನಿಂದ ಸಂಚರಿಸುವ ಕೆಲವು ಬಸ್ ಗಳ ಸಂಚಾರ ಸ್ಥಗಿತಗೊಂಡಿದೆ.

Recommended Video

      IPL 2020 moving to Dubai | Oneindia Kannada

      ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವಿಕೆ ಹೆಚ್ಚುತ್ತಿರುವ ಕಾರಣದಿಂದ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಹೀಗಾಗಿ ಲಾಕ್ ಡೌನ್ ಜಾರಿಯಲ್ಲಿರುವ ಬೆಂಗಳೂರು, ರಾಯಚೂರು, ಹುಬ್ಬಳ್ಳಿ, ವಿಜಯಪುರ, ಉಡುಪಿ, ಮಂಗಳೂರು ನಡುವಿನ ಬಸ್ ಸಂಚಾರವನ್ನು ನಿಲ್ಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಹಾಗೂ ಇತರೆ ಜಿಲ್ಲೆಗಳ ನಡುವೆ ಬಸ್‍ ಸಂಚಾರ ನಡೆಸಲು ಸಾರಿಗೆ ಸಂಸ್ಥೆ ನಿರ್ಧರಿಸಿದೆ.

      KSRTC Buses Stopped To Lock down Districts From Mysuru

      ರಾಜ್ಯದ ಹಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿಯಲ್ಲಿರುವ ಪರಿಣಾಮ ಮೈಸೂರಿನ ಗ್ರಾಮಾಂತರ ಬಸ್‍ ನಿಲ್ದಾಣ ಪ್ರಯಾಣಿಕರಿಲ್ಲದೆ ಬಣಗುಡುತ್ತಿದೆ. ಸಾಮಾನ್ಯ ದಿನಗಳಲ್ಲಿ ಮೈಸೂರಿನಿಂದ ಬೇರೆ ಬೇರೆ ಜಿಲ್ಲೆಗಳ ನಡುವೆ 220 ರಿಂದ 230 ಬಸ್ ಗಳು ಸಂಚರಿಸುತ್ತಿದ್ದವು. ಆದರೆ ಲಾಕ್ ಡೌನ್ ನಿಂದಾಗಿ ಸದ್ಯ 100-120 ಬಸ್ ಗಳ ಓಡಾಟವಿದ್ದು, ಇತರ ಜಿಲ್ಲೆಗಳಿಗೆ ಅಗತ್ಯ ಪ್ರಯಾಣಿಕರು ಬಂದರೆ ಬಸ್ ಗಳ ಸಂಚಾರ ನಡೆಸಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ದಶರಥ್ ತಿಳಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+