ಲಕ್ಷ್ಮಮ್ಮನ ಸೂರಿನ ಕನಸು ಈಡೇರಿಸುವರೇ ಎಚ್.ಡಿ.ಕುಮಾರಸ್ವಾಮಿ?
ಮೈಸೂರು, ಜುಲೈ 3 : ಎಚ್.ಡಿ. ಕುಮಾರಸ್ವಾಮಿ 2006-07 ರಲ್ಲಿ ಸಿಎಂ ಆಗಿದ್ದಾಗ ಮೈಸೂರಿನಲ್ಲಿರುವ ಲಕ್ಷಮ್ಮ ಎಂಬ ಮಹಿಳೆಯ ಗುಡಿಸಲೊಂದರಲ್ಲಿ ವಾಸ್ತವ್ಯ ಹೂಡಿದ್ದರು. ಆ ಸಮಯದಲ್ಲಿ ಗುಡಿಸಲನ್ನು ಮನೆಯಾಗಿ ಪರಿವರ್ತಿಸುವುದಾಗಿ ಆ ಕುಟುಂಬಕ್ಕೆ ಭರವಸೆ ನೀಡಿದ್ದರು.
ಈ ಭರವಸೆಯನ್ನು ನಂಬಿಕೊಂಡು 11 ವರ್ಷದಿಂದ ಕುಮಾರಸ್ವಾಮಿ ಅವರನ್ನೇ ಎದುರು ನೋಡುತ್ತಿದ್ದಾರೆ ಲಕ್ಷಮ್ಮ. ಮೈಸೂರಿನ ಮೇದರ್ ಬ್ಲಾಕ್ ನಲ್ಲಿರುವ ಲಕ್ಷ್ಮಮ್ಮ ಅವರ ಗುಡಿಸಲಿನಲ್ಲಿ ಕುಮಾರಸ್ವಾಮಿ ವಾಸ್ತವ್ಯ ಹೂಡಿದ್ದ ವೇಳೆ ಸೊಪ್ಪಿನ ಸಾರು, ಮುದ್ದೆ ಸವಿದಿದ್ದರಂತೆ.
ತದ ನಂತರ ಬೆಂಗಳೂರಿಗೆ ತೆರಳಿದ್ದ ಕುಮಾರಸ್ವಾಮಿ ಆ ಸಮಯದಲ್ಲಿ ಸಿಎಂ ಸ್ಥಾನದಿಂದ ಕೆಳಗಿಳಿದಿದ್ದರು. ಇದೀಗ ಮತ್ತೆ ಎಚ್.ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಅವರು ಬಂದು ನಮ್ಮ ಸಮಸ್ಯೆ ಆಲಿಸುತ್ತಾರೆ, ಇಂದಲ್ಲ, ನಾಳೆ ಮನೆ ಕಟ್ಟಿಸಿಕೊಡುತ್ತಾರೆ ಎನ್ನುವ ನಿರೀಕ್ಷೆಯಲ್ಲಿದ್ದಾರೆ ಲಕ್ಷಮ್ಮ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಲಕ್ಷ್ಮಮ್ಮ, ಈಗ ಕುಮಾರಸ್ವಾಮಿ ಮತ್ತೆ ಸಿಎಂ ಆಗಿದ್ದಾರೆ. ಸಿಎಂ ಮೈಸೂರಿಗೆ ಬಂದರು ಸರಿಯೇ ಅಥವಾ ನಾವೇ ಬೆಂಗಳೂರಿಗೆ ತೆರಳಿ ಮನವಿ ಮಾಡುತ್ತೀವಿ ಅವರು ನಮಗೆ ಮೋಸ ಮಾಡುವುದಿಲ್ಲ.
ಕುಮಾರಸ್ವಾಮಿ ಮಲಗಿದ್ದ ಮಂಚ, ಬೆಡ್ ಶೀಟ್ ಅನ್ನು ಇವತ್ತಿಗೂ ಜೋಪಾನ ಮಾಡಿದ್ದೇನೆ ಎಂದು ಭಾವುಕರಾಗಿ ನುಡಿಯುತ್ತಾರೆ.
-
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ












Click it and Unblock the Notifications