100 ಅಡಿ ಬಾವಿಯಲ್ಲಿ ಚಿರತೆ ಪತ್ತೆ: ಸೆರೆ ಹಿಡಿಯಲು ಅರಣ್ಯ ಇಲಾಖೆ ಹರಸಾಹಸ
ಮೈಸೂರು, ಜುಲೈ 20: ಎಚ್.ಡಿ ಕೋಟೆ ತಾಲ್ಲೂಕಿನ ಕಾರಾಪುರ ಗ್ರಾಮದಲ್ಲಿ ಬಳಿ ನೀರಿಲ್ಲದ ಬಾವಿಯೊಂದಕ್ಕೆ ಚಿರತೆ ಬಿದ್ದು, ಅದನ್ನು ಮೇಲೆತ್ತಲು ಅರಣ್ಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
Recommended Video
ಈ ಬಾವಿಗೆ ಚಿರತೆ ಬಿದ್ದಿರುವುದನ್ನು ಕಂಡ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ನಂತರ ಅಂತರಸಂತೆ ವಲಯ ಅರಣ್ಯಾಧಿಕಾರಿ ಸಿದ್ದರಾಜು ಅವರೇ ಸ್ವತಃ ಪಂಜರದೊಳಗೆ ಕುಳಿತು 100 ಅಡಿಯಿರುವ ಬಾವಿಯೊಳಗೆ ಇಳಿದು ಪರಿಶೀಲಿಸಿದರೂ ಚಿರತೆ ಪತ್ತೆ ಆಗಿರಲಿಲ್ಲ.
ನಂತರ ಪುನಃ ಅರಣ್ಯ ಇಲಾಖೆ ಸಿಬ್ಬಂದಿಗಳು ಕ್ಯಾಮೆರಾ ಬಾವಿಯೊಳಗೆ ಬಿಟ್ಟು ಪರಿಶೀಲಿಸಿದಾಗ ಚಿರತೆ ಪತ್ತೆಯಾಗಿದೆ. ಚಿರತೆ ರಕ್ಷಣೆಗಾಗಿ ಅರಣ್ಯ ಸಿಬ್ಬಂದಿ ಸತತ ಮೂರು ದಿನಗಳಿಂದಲೂ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸುಮಾರು 40ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಚಿರತೆಯನ್ನು ಮೇಲೆತ್ತುವವರೆಗೂ ಅದಕ್ಕೆ ಆಹಾರವಾಗಿ ಕೋಳಿ ಮಾಂಸವನ್ನು ಬಾವಿಗೆ ಹಾಕಲಾಗುತ್ತಿತ್ತು. ಮಾಂಸ ಮತ್ತು ನೀರನ್ನು ಚಿರತೆಗೆ ಕೊಡಲಾಗುತ್ತಿದೆ. ಸ್ಥಳದಲ್ಲಿ ಜನಜಂಗುಳಿ ನಿಯಂತ್ರಿಸಲು ಪೋಲೀಸರು ಸಾಹಸ ಪಡುತ್ತಿದ್ದಾರೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications