ಮಾಜಿ ಉಪಮುಖ್ಯಮಂತ್ರಿ ಮಗಳಿಗೆ ಕೊಲೆ ಬೆದರಿಕೆ
ಮೈಸೂರು, ಅಕ್ಟೋಬರ್ 25: ಮಾಜಿ ಉಪಮುಖ್ಯಮಂತ್ರಿಯೊಬ್ಬರ ಮಗಳಿಗೆ ಮಾಜಿ ಶಾಸಕರೊಬ್ಬರು ಕೊಲೆಕೊಲೆ ಬೆದರಿಕೆ ಹಾಕಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಾಜಿ ಮುಖ್ಯಮಂತ್ರಿ ದಿವಂಗತ ಎಂ.ಪಿ. ಪ್ರಕಾಶ್ ಅವರ ಪುತ್ರಿ ಸುಮಾ ವಿಜಯ್ ಅವರಿಗೆ ಕೊಲೆ ಬೆದರಿಕೆ ಬಂದಿದೆ.
ಸುಮಾ ವಿಜಯ್ ರಿಗೆ ಮಾಜಿ ಶಾಸಕರೊಬ್ಬರು ಕೊಲೆ ಬೆದರಿಕೆವೊಡ್ಡಿದ್ದಾರೆ, ಅವರು ಹುಣಸೂರು ಕ್ಷೇತ್ರದ ಉಪಚುನಾವಣೆಯ ಸಂಭಾವ್ಯ ಅಭ್ಯರ್ಥಿಯೆಂದೂ ಗುರುತಿಸಿಕೊಂಡಿರುವ ಕಾರಣ ಹೆಚ್ಚು ಮಹತ್ವ ಪಡೆದಿದೆ.

ನನ್ನ ತಮ್ಮ, ಮಾಜಿ ಶಾಸಕ ಎಂ.ಪಿ.ರವೀಂದ್ರ ಹಾಗೂ ಎಚ್.ಪಿ.ಮಂಜುನಾಥ್ ಉತ್ತಮ ಒಡನಾಟ ಹೊಂದಿದ್ದರು. ನನ್ನ ತಮ್ಮ ಮೈಸೂರಿನ ವಿವಿ ಮೊಹಲ್ಲಾದಲ್ಲಿ ಪೆಂಟ್ ಹೌಸ್ ಖರೀದಿಸಿದ್ದ.
ಸ್ನೇಹಿತರಾಗಿದ್ದ ಕಾರಣಕ್ಕೆ ತಾತ್ಕಾಲಿಕವಾಗಿ ಉಳಿದುಕೊಳ್ಳಲು ಮಂಜುನಾಥ್ಗೆ ಬಿಟ್ಟುಕೊಟ್ಟಿದ್ದ. ಆತನ ಮರಣಾನಂತರ ಮನೆಗೆ ಅತಿಕ್ರಮ ಪ್ರವೇಶ ಮಾಡಿದ್ದು, ಈಗ ಮನೆ ಖಾಲಿ ಮಾಡುತ್ತಿಲ್ಲ. ಮನೆ ಕೀ ಕೇಳಿದರೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪ ಹೊರಿಸಿ ಸುಮಾ ವಿಜಯ್ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
ಅತಿಕ್ರಮ ಪ್ರವೇಶ ಸಂಬಂಧ ದೂರು- ಪ್ರತಿದೂರು ಕೂಡ ದಾಖಲಾಗಿದೆ.ಮನೆ ವಿವಾದಕ್ಕೆ ಸಂಬಂಧಿಸಿ ಈಗಾಗಲೇ ಮೂರು ದೂರುಗಳು ದಾಖಲಾಗಿದ್ದು, ಎಫ್ಐಆರ್ಗಳೂ ಆಗಿವೆ. ಎಂ.ಪಿ.ಪ್ರಕಾಶ್ ಅವರ ಪುತ್ರಿ ಸುಮಾ ವಿಜಯ್ ಈ ಸಂಬಂಧ ಮೈಸೂರಿನ ವಿ.ವಿ.ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications