ಕೇಂದ್ರದ ನಡೆಗೆ ಅಸಮಾಧಾನ ಹೊರಹಾಕಿದ ಲಿಂಗಾಯತ ಮಹಾಸಭಾ
ಮೈಸೂರು, ಡಿಸೆಂಬರ್ 13: ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವಂತೆ ರಾಜ್ಯ ಸರ್ಕಾರ ಮಾಡಿದ್ದ ಶಿಫಾರಸ್ಸನ್ನು ತಿರಸ್ಕರಿಸಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಮೈಸೂರು ಜಾಗತಿಕ ಲಿಂಗಾಯತ ಮಹಾಸಭಾ ಅಸಮಾಧಾನ ವ್ಯಕ್ತಪಡಿಸಿದೆ.
ರಾಜ್ಯ ಸರ್ಕಾರದಿಂದ ನೇಮಿಸಲ್ಪಟ್ಟ ಕಾನೂನು ತಜ್ಞರ ಸಮಿತಿಯ ಕಾನೂನಾತ್ಮಕ ನಿಲುವನ್ನು ಪರಿಗಣಿಸದೆ ಅದನ್ನು ವಿಮರ್ಶಿಸಲು ಸಮಿತಿ ನೇಮಿಸದೆ ಕಾರ್ಯದರ್ಶಿ ಮಟ್ಟದಲ್ಲಿ ನಿರ್ಣಯ ತೆಗೆದುಕೊಂಡಿರುವುದು ರಾಜಕೀಯ ಅಷ್ಟೇ.
ಪ್ರತ್ಯೇಕ ಲಿಂಗಾಯತ ಧರ್ಮದ ಮಾನ್ಯತೆಗೆ ಶಿಫಾರಸು ತಿರಸ್ಕಾರ ಸತ್ಯಾಂಶಗಳನ್ನು ಹೊಂದಿಲ್ಲ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ರಾಜ್ಯ ಕಾರ್ಯದರ್ಶಿ ಶರಣ ಮಹಾದೇವಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆ ಮತ್ತು ಅಲ್ಪಸಂಖ್ಯಾತ ಸ್ಥಾನಮಾನ ಬೇಡಿಕೆಗಳು ನ್ಯಾಯಸಮ್ಮತ ಮತ್ತು ಕಾನೂನು ಸಮ್ಮತವಾಗಿವೆ. ಸಂಯಮ, ಸಮಾಧಾನ, ಸಂಘಟನಾ ಚತುರತೆ ಮತ್ತು ಎಲ್ಲರ ಭಾವನೆಗಳನ್ನು ಗೌರವಿಸಿ, ಎಲ್ಲರನ್ನು ಕರೆದುಕೊಂಡು ಹೋಗುವ ಹೋರಾಟವಾಗಬೇಕು.
ಭಾರತ ದೇಶಬುದ್ಧ, ಬಸವಣ್ಣನವರಂತಹ ಶ್ರೇಷ್ಠ ಮಾನವತಾವಾದಿಗಳನ್ನು ಕಂಡಿದೆ. ಬುದ್ಧ, ಮಹಾವೀರ, ಗುರುನಾನಕರು ಸ್ಥಾಪಿಸಿದ ಬೌದ್ಧ, ಜೈನ, ಸಿಖ್ ಧರ್ಮೀಯರಿಗೆ ಸಿಕ್ಕ ಧಾರ್ಮಿಕ ಗೌರವ ಲಿಂಗಾಯತರಿಗೆ ಸಿಗಬೇಕು ಎಂದು ಶರಣ ಮಹಾದೇವಪ್ಪ ಒತ್ತಾಯಿಸಿದರು.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications