ಪ್ರೇಮಿಗಳ ದಿನವೇ ಹಾರಂಗಿ ಹಿನ್ನೀರಿಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ
ಮೈಸೂರು, ಫೆಬ್ರವರಿ 14: ಅನ್ಯ ಯುವಕನೊಂದಿಗೆ ವಿವಾಹ ನಿಶ್ಚಿತವಾಗಿದ್ದ ಯುವತಿಯೋರ್ವಳು ಒಲ್ಲದ ಮದುವೆಗೆ ಬೇಸತ್ತು, ಪ್ರೇಮಿಗಳ ದಿನವೇ ತಾನು ಪ್ರೀತಿಸುತ್ತಿದ್ದ ಪ್ರಿಯಕರನೊಂದಿಗೆ ಹಾರಂಗಿ ಹಿನ್ನೀರಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ.
ಮೈಸೂರು ಜಿಲ್ಲೆ ಹುಣಸೂರಿನ ಸಚಿನ್ ಹಾಗೂ ಸಿಂಧು ಎಂಬುವವರೇ ಪ್ರೇಮಿಗಳ ದಿನದಂದೇ ಆತ್ಮಹತ್ಯೆ ಮೂಲಕ ಒಟ್ಟಿಗೆ ಸಾವಿನಲ್ಲಿ ಜೋಡಿಯಾಗಿದ್ದಾರೆ. ಮೃತರಿಬ್ಬರು ಹಲವು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದರಾದರೂ ಸಿಂಧುವಿನ ಮನೆಯವರು ಆಕೆಗೆ ಬೇರೆ ಯುವಕನೊಂದಿಗೆ ಫೆ.16, ಭಾನುವಾರ ವಿವಾಹ ನಿಶ್ಚಿತಗೊಳಿಸಿದ್ದರು.

ಇಷ್ಟವಿಲ್ಲದ ಮದುವೆ ನಿಶ್ಚಿತಾರ್ಥದಿಂದ ಬೇಸತ್ತ ಪ್ರೇಮಿಗಳು ಇಂದು ಬೆಳಿಗ್ಗೆ ಹಾರಂಗಿಗೆ ಬೈಕ್ ನಲ್ಲಿ ಬಂದಿದ್ದಾರೆ. ನಂತರ ಮಧ್ಯಾಹ್ನ 2.30 ರ ಸಮಯದಲ್ಲಿ ಹಾರಂಗಿ ಜಲಾಶಯ ಸಮೀಪದ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಜೆ 5.30 ರ ಸಮಯದಲ್ಲಿ ಮೃತ ದೇಹಗಳನ್ನು ನೀರಿನಿಂದ ಹೊರತೆಗೆಯಲಾಯಿತು.
More From
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications