ಸಿದ್ದರಾಮಯ್ಯ ಸ್ನೇಹದ ಬಗ್ಗೆ ಮನಬಿಚ್ಚಿ ಮಾತನಾಡಿದ ಎಚ್.ಸಿ.ಮಹದೇವಪ್ಪ
Recommended Video

ಮೈಸೂರು, ನವೆಂಬರ್. 14: ನನ್ನ ಹಾಗೂ ಸಿದ್ದರಾಮಯ್ಯ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾವಿಬ್ಬರು ಯಾವಾಗಲೂ ಸ್ನೇಹಿತರು ಎಂದು ಮಾಜಿ ಸಚಿವ ಎಚ್.ಸಿ ಮಹದೇವಪ್ಪ ತಿಳಿಸಿದರು.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಮುನಿಸು ಇಲ್ಲ. ಇಬ್ಬರೂ ಚುನಾವಣೆಯಲ್ಲಿ ಸೋತಿದ್ದೀವಿ. ಇಬ್ಬರಿಗೂ ಬೇಸರ ಇತ್ತು. ಹೀಗಾಗಿ ಮೂರು ತಿಂಗಳು ಪ್ರತ್ಯೇಕವಾಗಿದ್ದು ನಿಜ. ಈಗಲೂ ನಾವು ಜೊತೆಯಾಗಿದ್ದೀವಿ. ನಮ್ಮದು 35 ವರ್ಷದ ಸ್ನೇಹ ಎಂದು ತಮ್ಮ ಹಾಗೂ ಸಿದ್ದರಾಮಯ್ಯರ ಸ್ನೇಹದ ಬಗ್ಗೆ ಮನಬಿಚ್ಚಿ ಮಾತನಾಡಿದರು.
ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಮೀಸಲಾತಿ ದುರ್ಬಲವಾಗಿದೆ. ಬ್ಯಾಕ್ ಲಾಗ್ ಹುದ್ದೆಗಳು ಹೆಚ್ಚಿವೆ. ಪ್ರಧಾನಿ ಈ ಬಗ್ಗೆ ಶ್ವೇತಪತ್ರ ಹೊರಡಿಸಬೇಕು. ಕೊಟ್ಟಿರುವ ಭರವಸೆಯನ್ನು ಚುನಾವಣೆಗೆ ಹೋಗುವ ಮುನ್ನ ಈಡೇರಿಸಬೇಕು ಎಂದು ಆಗ್ರಹಿಸಿದರು.

ಅಸ್ಸಾಂ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎರಡು ಮಕ್ಕಳಿದ್ದವರಿಗೆ ಸ್ಪರ್ಧೆಗೆ ಅವಕಾಶ ಇಲ್ಲ ಎಂದಿದೆ. ಇದು ಸಂವಿಧಾನ ಬಾಹಿರ. ಕಲ್ಯಾಣದ ಹೆಸರಲ್ಲಿ ದಲಿತ, ಬುಡಕಟ್ಟು, ಹಿಂದುಳಿದವರನ್ನು ಅವಕಾಶ ವಂಚಿತರಾಗಿ ಮಾಡುತ್ತಿರುವುದು ಸಲ್ಲದು ಎಂದು ಕಿಡಿಕಾರಿದರು.
ಟಿಪ್ಪು ಜಯಂತಿಗೆ ಸಿಎಂ, ಡಿಸಿಎಂ ಗೈರು ವಿಚಾರ ಕುರಿತು ಮಾತನಾಡಿದ ಅವರು, ಇದು ಅವರ ವ್ಯಕ್ತಿಗತವಾದದು. ಅದರ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ. ಬಿಜೆಪಿಯಾಗಲೀ, ಇನ್ಯಾರೇ ಆದರೂ ಟಿಪ್ಪು ಆಡಳಿತದ ಬಗ್ಗೆ ಪ್ರಶ್ನೆ ಮಾಡುವುದು ಇತಿಹಾಸದಲ್ಲಿ ಕಪ್ಪು ಚುಕ್ಕೆ ಆಗಲಿದೆ. ಯಾರೇ ಆದರೂ ಸಂವಿಧಾನ ಹೊರತಾಗಿ ನಡೆದುಕೊಳ್ಳಲಾಗದು ಎಂದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications