ಕರ್ನಾಟಕದ ಮಾನಸ ಸರೋವರ ಯಾತ್ರಿಕರು ಸುರಕ್ಷಿತ
ಮೈಸೂರು, ಜುಲೈ 03: ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಕರ್ನಾಟಕದ ಯಾತ್ರಿಕರು ಸುರಕ್ಷಿತವಾಗಿದ್ದಾರೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಹೇಳಿದ್ದಾರೆ.
ನೇಪಾಳದ ಸಿಮಿಕೋಟ್ ನಲ್ಲಿ ನಾಲ್ಕು ದಿನಗಳಿಂದ ಸಿಲುಕಿಕೊಂಡಿರುವ ಕರ್ನಾಟಕದ ಸುಮಾರು 200 ಮಂದಿ ಯಾತ್ರಿಕರು ಯಾವುದೇ ರೀತಿಯ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಪ್ರತಿಕೂಲ ಹವಾಮಾನದಿಂದಾಗಿ ಯಾತ್ರೆಗೆ ತೆರಳಾಲಗದೆ ಜನರು, ಶಿಬಿರವೊಂದರಲ್ಲಿ ಬೀಡುಬಿಟ್ಟಿದ್ದಾರೆ. ಮೈಸೂರು, ರಾಮನಗರ, ಚನ್ನಪಟ್ಟಣ ನಿವಾಸಿಗಳೇ ಇಲ್ಲಿ ಹೆಚ್ಚಾಗಿದ್ದು, ಅವರಿಗೆ ಆಹಾರವನ್ನೂ ಒದಗಿಸುವುದಕ್ಕೆ ಸಾಧ್ಯವಾಗುತ್ತಿಲ್ಲ ಎನ್ನಲಾಗಿತ್ತು.
Nepal: Indian Embassy in Nepal has pressed in service of a medical personnel to do check up & medical aid of 250 pilgrims stranded in Simikot. The pilgrims who were on pilgrimage to Kailash Mansarovar have been stranded in Simikot due to inclement weather condition in the area. pic.twitter.com/WYki5DZbeO
— ANI (@ANI) July 3, 2018
ಈ ಕುರಿತು ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿ ಅಭಿರಾಮ್, 'ನಾವು ದೆಹಲಿಯಲ್ಲಿರುವ ನೇಪಾಳ ರಾಯಭಾರ ಕಚೇರಿ ಜೊತೆ ನಿರಂತರ ಸಂಪರ್ದಕದಲ್ಲಿದ್ದೇವೆ. ಎಲ್ಲ ಯಾತ್ರಿಕರೂ ಸುರಕ್ಷಿತವಾಗಿದ್ದಾರೆ. ಆತಂಕ ಬೇಡ' ಎಂದು ತಿಳಿಸಿದ್ದಾರೆ.

ನೇಪಾಳದಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಿಮಿಕಾಟ್ ಗೆ ತೆರಳಿ ಯಾತ್ರಿಕರ ವೈದ್ಯಕೀಯ ತಪಾಸಣೆ ಮಾಡುತ್ತಿದೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ












Click it and Unblock the Notifications