ಮೈಸೂರಿನಲ್ಲಿ ಮಾವಿನ ಹಣ್ಣಿನ ಮೇಳ; ಯಾವ ಮಾವು ಸಿಗಲಿವೆ?
ಮೈಸೂರು, ಏಪ್ರಲ್ 25: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂದಿನ ತಿಂಗಳು ಮೇನಲ್ಲಿ ವಿಷೇಶವಾಗಿ ಮಾವಿನ ಹಣ್ಣಿನ ಮೇಳ ನಡೆಯಲಿದೆ ಎಂದು ಮೈಸೂರಿನ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದು ಶೀಘ್ರದಲ್ಲೇ ಮೈಸೂರು ಮಾವು ಮೇಳದ ದಿನಾಂಕವನ್ನು ಘೋಷಣೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಶೇಷವಾಗಿ ಮಾವು ಮೇಳ ಪ್ರದರ್ಶನದಲ್ಲಿ ಬರುವ ಮಾವಿನ ಹಣ್ಣಿನ ತಳಿಯು ಯಾವುದು ಎಂಬುವುದು ಪ್ರದರ್ಶನವಾಗಲಿದೆ ಬೇಸಿಗೆಯ ಸೀಜನನಲ್ಲಿ ಸಿಗುವ ಎಲ್ಲ ತರಹದ ಮಾವಿನ ಹಣ್ಣುಗಳು ಈ ವರ್ಷದ ಆಯೋಜಿಸಲಾಗುವ ಮೇಳದಲ್ಲಿ ಗ್ರಾಹಕರು ಮತ್ತು ವ್ಯಾಪಾರಿಗಳು ರೈತರಿಂದ ನೇರವಾಗಿ ಹಣ್ಣುಗಳನ್ನು ಖರೀದಿಸಬಹುದು.
ಜನಪ್ರೀಯ ಮಾವು, ಮಾವಿನ ಹಣ್ಣು, ಹುಳಿ ಮಾವು, ಉಪ್ಪಿನಕಾಯಿ ತಯಾರಿಸಲು ಬೇಕಾಗುವ ಮಾವುಗಳು ಮೇಳದಲ್ಲಿ ಲಭ್ಯವಿರಲಿವೆ. ಮಾವು ಮೇಳಕ್ಕೆ ಭೇಟಿ ನೀಡುವ ಗ್ರಾಹಕರು ಖರೀದಿ ಮಾಡಬಹುದು. ವ್ಯಾಪಾರಸ್ಥರಿಗೂ ಮಾವಿನ ವ್ಯವಹಾರ ಮಾಡಲು ನೇರವಾಗಿ ಮಾವು ಬೆಳೆಗಾರರಾದ ರೈತರನ್ನು ನೇರವಾಗಿ ಸಂಪರ್ಕಿಸಿ ಹೆಚ್ಚಿನ ವ್ಯವಹಾರ ಮಾಡಿಕೊಳ್ಳಬಹುದು ಹೀಗೆ ಎಲ್ಲ ರೀತಿಯ ವ್ಯವಸ್ಥೆಯನ್ನು ಈ ವರ್ಷದ ಮೈಸೂರಿನ ಮ್ಯಾಂಗೋ ಮೇಳ ಸಾಕ್ಷಿಯಾಗಲಿದೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕೋವಿಡ್ನಿಂದಾಗಿ ಕಳೆದ ಎರಡು ವರ್ಷದಿಂದ ಮ್ಯಾಂಗೋ ಮೇಳ ನಡೆಯದ ಮೈಸೂರು ಜಿಲ್ಲೆಯಲ್ಲಿ ಜನರು ಗ್ರಾಹಕರು ನಿರಾಶೆ ಪಟ್ಟಿದ್ದರು. ಆದರೆ ಆ ನಿರಾಶೆಯನ್ನು ಹೋಗಲಾಡಿಸಲು ಈ ವರ್ಷವು ಮೈಸೂರಿನಲ್ಲಿ ಮ್ಯಾಂಗೋ ಮೇಳವು 2 ವರ್ಷದ ನಂತರ ನಡೆಯುತ್ತಿರುವುದು ಮೈಸೂರಿನ ಜನತೆಗೆ ಸಂತಸ ತಂದಿದೆ.

ಮೇಳದಲ್ಲಿ ಯಾವ-ಯಾವ ಮಾವು ಸಿಗಲಿವೆ?
ಮಾವು ಮೇಳದಲ್ಲಿ ಹೆಚ್ಚಾಗಿ ಬೇನಿಶಾ, ತೋತಾಪುರಿ, ರಸಪೂರಿ, ಕೇಸರ್, ಮಲ್ಲಿಕಾ, ಮಲ್ಗೋವಾ, ಆಪೂಸು, ಖಾದರ, ಪುನಾಸ್, ಆಮ್ಲೆಟ್, ಸುವರ್ಣರೇಖಾ, ಚಿನ್ನರಸ, ಪೆದ್ದರಸ, ಲಡ್ಡು ಮುಂತಾದ ತಳಿಯ ಹಣ್ಣುಗಳು ಲಭ್ಯವಾಗಲಿವೆ. ರೈತರಿಂದ ನೇರವಾಗಿ ಗ್ರಾಹಕರಿಗೆ ಮಾವಿನ ಹಣ್ಣುಗಳು ಖರೀದಿ ಮಾಡಬಹುದು.. ದೇಶದ ಬೇರೆ-ಬೇರೆ ರಾಜ್ಯದ ಮಾವುಗಳು ಮೇಳದಲ್ಲಿ ಸಿಗಲಿದ್ದು ವೆರೈಟಿ-ವೆರೈಟಿ ಮಾವಿನ ಹಣ್ಣಗಳನ್ನುಗ್ರಾಹಕರು ಮಾವು ಬೆಳೆದ ರೈತರಿಂದ ನೇರವಾಗಿ ಖರೀದಿ ಮಾಡಬಹುದು.
Recommended Video
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications