ಸೈಯದ್ ಇಸಾಕ್ ಅವರಿಗೆ ಧರ್ಮಗ್ರಂಥಗಳ ಪುಸ್ತಕ ನೀಡಿದ ಸಚಿವ ಎಸ್ಟಿಎಸ್
ಮೈಸೂರು, ಏಪ್ರಿಲ್ 14: ಮೈಸೂರಿನ ರಾಜೀವ್ ನಗರದಲ್ಲಿ ಗ್ರಂಥಾಲಯ ನಡೆಸುತ್ತಿದ್ದ ಸೈಯದ್ ಇಸಾಕ್ ಅವರಿಗೆ ಗ್ರಂಥಾಲಯ ಮರುಸ್ಥಾಪನೆಗಾಗಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅವರು ವೈಯಕ್ತಿಕವಾಗಿ 25 ಸಾವಿರ ಧನಸಹಾಯ ಮಾಡಿದರು.
ಧನಸಹಾಯವಲ್ಲದೆ ಸೈಯದ್ ಇಸಾಕ್ ಅವರ ಗ್ರಂಥಾಲಯಕ್ಕೆ ಮತ್ತು ಭಾರತೀಯ ಜನತಾ ಪಕ್ಷದ ಕಚೇರಿಗೆ ರಾಮಾಯಣ, ಮಹಾಭಾರತ, ಬೈಬಲ್ ಮತ್ತು ಕುರಾನ್ ಪುಸ್ತಕಗಳನ್ನು ನೀಡಿದರು.
ಆರ್ಥಿಕ ನೆರವು ಮತ್ತು ಗ್ರಂಥಗಳನ್ನು ಸ್ವೀಕರಿಸಿದ ಸೈಯದ್ ಇಸಾಕ್ ಅವರು ಮಾತನಾಡಿ, ಒಂದು ಗ್ರಂಥಾಲಯವು ನೂರು ದೇವಾಲಯಗಳಿಗೆ ಸಮವಾಗಿದೆ. ಮಸೀದಿ, ದೇವಾಲಯ ಹಾಗೂ ಚರ್ಚ್ ಗಳು ನಿರ್ಮಾಣವಾದರೆ ಭಿಕ್ಷುಕರು ಹುಟ್ಟಿಕೊಳ್ಳುತ್ತಾರೆ. ಆದರೆ ಗ್ರಂಥಾಲಯ ನಿರ್ಮಾಣವಾದರೆ ಹಲವಾರು ವಿದ್ಯಾವಂತರು ಹುಟ್ಟಿಕೊಳ್ಳುತ್ತಾರೆ ಎಂದರು.

ನೂರು ಜನರ ಸ್ನೇಹ ಬೆಳೆಸಿದರೂ ಒಂದು ದಿನ ಮೋಸ ಮಾಡುತ್ತಾರೆ. ಆದರೆ ಪುಸ್ತಕಗಳು ಎಂದಿಗೂ ಯಾರಿಗೂ ಮೋಸ ಮಾಡುವುದಿಲ್ಲ ಎಂದರು. ಕಾರ್ಯಕ್ರಮದಲ್ಲಿ ಶಾಸಕ ಎಲ್.ನಾಗೇಂದ್ರ ಸೇರಿದಂತೆ ಇತರರು ಹಾಜರಿದ್ದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications