ಸೂರ್ಯರಶ್ಮಿಯಂತೆ ಕಂಗೊಳಿಸಿದರೇ ಸಾಯಿಬಾಬಾ? ನಿಜಕ್ಕೂ ಇದು ಪವಾಡವೇ?
ಬೆಳಕಿನ ಕಿರಣಗಳು ವ್ಯಕ್ತಿಯ ಸ್ವರೂಪದಂತೆ ಕಂಗೊಳಿಸಿದ್ದು ಹುಣಸೂರಿನ ಸಾಯಿಬಾಬಾ ದೇಗುಲಕ್ಕೆ ಹೊಸ ಪ್ರಸಿದ್ಧಿಯನ್ನು ತಂದಿದೆ.
ಹುಣಸೂರು, ಫೆಬ್ರವರಿ 28: ಇಲ್ಲಿನ ಸಾಯಿಬಾಬಾ ದೇವಾಲಯವೊಂದರಲ್ಲಿ ಬೆಳಕಿನ ಕಿರಣಗಳು ಸಾಯಿಬಾಬಾ ಸ್ವರೂಪ ಪಡೆದು ದೇಗುಲದಲ್ಲಿ ಓಡಾಡಿದೆಯೆಂಬ ಸುದ್ದಿ ಈಗ ಅಂತರ್ಜಾಲದಲ್ಲಿ ಭಾರೀ ಸದ್ದು ಮಾಡಿದೆ.
ದೇಗುಲದಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸಾಯಿಬಾಬಾ ಮೂರ್ತಿಯ ಮುಂದೆ ಮನುಷ್ಯನಾಕೃತಿಯ ಬೆಳಕು ಸೋಮವಾರ (ಫೆ. 28) ಸಂಜೆ ಓಡಾಡಿರುವುದು ದಾಖಲೆಯಾಗಿದೆ. ಇದನ್ನು ಕಂಡ ದೇಗುಲದ ವ್ಯವಸ್ಥಾಪಕರು ಹಾಗೂ ಇತರ ಸಿಬ್ಬಂದಿ ಇದನ್ನು ಪವಾಡ ಎಂದು ನಂಬಿ ಸಾಯಿಬಾಬಾಗೆ ವಿಶೇಷ ಪೂಜೆ ಮಾಡಿಸಿದ್ದಾರೆ.

ಇದು ಗೊತ್ತಾಗಿದ್ದೇ ತಡ, ದೇಗುಲ ಭಕ್ತಾದಿಗಳು ಈ ಕಥೆಗೆ ಮತ್ತಷ್ಟು ರೆಕ್ಕೆ ಪುಕ್ಕಗಳನ್ನು ಸೇರಿಸಿ ಕಥೆ ಕಟ್ಟಿ ಹರಿಯಬಿಟ್ಟಿದ್ದಾರೆ. ಬಾಯಿಂದ ಬಾಯಿಗೆ ಹರಡಿ ಘಟನೆ ನಡೆದು 24 ಗಂಟೆ ಕಳೆಯುವದರೊಳಗಾಗಿ ಎಲ್ಲೆಲ್ಲೂ ಪ್ರಚಲಿತವಾಗಿ ಈ ದೇಗುಲಕ್ಕೆ ಭಕ್ತಾದಿಗಳ ದಂಡೇ ಹರಿದುಬರಲಾರಂಭಿಸಿದೆ.
ಇಷ್ಟೇ ಅಲ್ಲ, ಸಿಸಿಟಿವಿ ಕ್ಯಾಮೆರಾದ ವೀಡಿಯೊ ತುಣುಕುಗಳನ್ನು ಮಾಧ್ಯಮಗಳಿಗೂ ಬಿಡುಗಡೆ ಮಾಡಿದ್ದಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ ಹಾಕಿರುವುದರಿಂದ ಈ ವಿಚಾರ ವೈರಲ್ ಆಗಿದೆ.
-
ಒಂದೇ ವರ್ಷದಲ್ಲಿ 800 ಕೋಟಿ ರೂ ಮೌಲ್ಯದ ಕಂಪನಿ ಕಟ್ಟಿದ 23ರ ಹರೆಯದ ಅಂಜಲಿ ಸರ್ದಾನಾ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
Today Horoscope Mar 3: ಹುಣ್ಣಿಮೆಯ ದಿನ ಚಂದ್ರಗ್ರಹಣ, ಈ ರಾಶಿಯವರ ಆರೋಗ್ಯದಲ್ಲಿ ಏರುಪೇರು -
Property: ಖಾತಾ ಎಂದರೇನು, ಇ, ಬಿ - ಎ ಖಾತಾಗಳ ವ್ಯತ್ಯಾಸ, ಆಸ್ತಿದಾರರಿಗೆ ಹೇಗೆ ಲಾಭ ಇಲ್ಲಿದೆ ಸಂಪೂರ್ಣ ವಿವರ -
National Highway: ರಾಷ್ಟ್ರೀಯ ಹೆದ್ದಾರಿ-373 ಕಾಮಗಾರಿ ಎಲ್ಲಿಗೆ ಬಂತು? -
ಬೆಂಗಳೂರು ಆಡಳಿತ ಬಿಬಿಎಂಪಿಯಿಂದ ಜಿಬಿಎಗೆ: 5 ಪಾಲಿಕೆಗಳ ರಚನೆ, ಹೊಸ ಪ್ರದೇಶಗಳ ಸೇರ್ಪಡೆಯಿಂದ ರಿಯಲ್ ಎಸ್ಟೇಟ್ಗೆ ಬಂಪರ್ -
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಮದುವೆ ಸಂಭ್ರಮ: 'ಸಂಗೀತ' ರಾತ್ರಿಯ ನೆನಪುಗಳನ್ನು ಹಂಚಿಕೊಂಡ ನಟಿ -
RCB: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐದು ಪಂದ್ಯಗಳ ಆಯೋಜನೆಗೆ ಆರ್ಸಿಬಿ ಒಪ್ಪಿಗೆ -
Dharavi Slum: ಏಷ್ಯಾದ ದೊಡ್ಡ ಕೊಳಗೇರಿ ಧಾರಾವಿಯಲ್ಲಿ ಬಡತನವೂ ಬಂಡವಾಳ, ಧಾರಾವಿ ಸಂಪೂರ್ಣ ವಿವರ ಇಲ್ಲಿದೆ -
ದುಬೈಯಿಂದ ತಾಯ್ನಾಡಿಗೆ ಮರಳಿದ ಕನ್ನಡಿಗರು: ಪಿ.ವಿ ಸಿಂಧು, ಭೋಜೇಗೌಡ ಸೇರಿದಂತೆ ಹಲವರು ಬೆಂಗಳೂರಿಗೆ ವಾಪಾಸ್ -
ಇರಾನ್-ಇಸ್ರೇಲ್ ಸಂಘರ್ಷ: ಕತಾರ್ನಲ್ಲಿ LNG ಉತ್ಪಾದನೆ ಸ್ಥಗಿತ: ಗಗನಕ್ಕೇರಿದ ತೈಲ ಮತ್ತು ಅನಿಲ ಬೆಲೆ -
Fuel Price: ತೀವ್ರಗೊಂಡ ಯುದ್ಧದ ಕಿಚ್ಚು, ಕಚ್ಚಾ ತೈಲ ದರ ಏರಿಕೆಯಾದರೂ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರ












Click it and Unblock the Notifications