ಸಿಎಂ ಗ್ರಾಮವಾಸ್ತವ್ಯಕ್ಕೆ ಬಿಜೆಪಿಯೇ ಅಡ್ಡಿ; ಎಚ್. ವಿಶ್ವನಾಥ್
ಮೈಸೂರು, ಜೂನ್ 27: ಸಿಎಂ ಕುಮಾರಸ್ವಾಮಿಯವರ ಗ್ರಾಮ ವಾಸ್ತವ್ಯಕ್ಕೆ ಬಿಜೆಪಿಯವರು ಅಡ್ಡಿಪಡಿಸುತ್ತಿದ್ದಾರೆ. ಇದು ಸರಿಯಲ್ಲ ಎಂದು ಶಾಸಕ ಎಚ್.ವಿಶ್ವನಾಥ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯೊಬ್ಬರು ಹಳ್ಳಿಗಳಿಗೆ ಬರುತ್ತಿರುವಾಗ ಸ್ವಾಗತ ಮಾಡಬೇಕು. ಅದನ್ನು ಬಿಟ್ಟು ಅನಗತ್ಯ ಗೊಂದಲ ಸೃಷ್ಟಿಸಬಾರದು. ಯಾವುದೇ ಕೆಲಸ ಮಾಡಿದರೂ ಅದರಲ್ಲಿ ರಾಜಕೀಯ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.
ಮೋದಿಗೆ ಓಟು ಹಾಕಿ ಸಮಸ್ಯೆ ನಮಗೆ ಹೇಳ್ತಿರಾ ಎಂದು ಬೇಸರಗೊಂಡು ಸಿಎಂ ಆ ರೀತಿ ಹೇಳಿಕೆ ಕೊಟ್ಟಿದ್ದಾರೆ. ಅದರಲ್ಲಿ ಬೇರೇನೂ ಅರ್ಥವಿಲ್ಲ. ಎಲ್ಲ ಕಡೆ ಮೋದಿ ಮೋದಿ ಎಂದರೆ ಎಂಥವರಿಗಾದರೂ ಬೇಜಾರಾಗುತ್ತದೆ. ಅದೇ ರೀತಿ ಅವರಿಗೂ ಆಗಿದೆ. ಅದಕ್ಕೆ ಆ ಸಂದರ್ಭದಲ್ಲಿ ಆ ರೀತಿ ಹೇಳಿರಬಹುದು ಅಷ್ಟೆ' ಎಂದು ಸಿಎಂ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಮಧುಬಂಗಾರಪ್ಪರನ್ನು ನೇಮಕ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು ನನ್ನ ಸಲಹೆ ನೀಡಿದ್ದೇನೆ. ಮಧು ಬಂಗಾರಪ್ಪ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಅಂತ ಹೇಳಿದ್ದೇನೆ. ಅದು ನನ್ನ ಸಲಹೆ ಅಷ್ಟೆ. ಆದರೆ ಈ ಸಂಬಂಧ ದೊಡ್ಡವರ ಆಯ್ಕೆಯೇ ಅಂತಿಮ. ಅದಕ್ಕೆ ನನ್ನ ಸಮ್ಮತಿ ಇದೆ ಎಂದು ಸ್ಪಷ್ಟಪಡಿಸಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications