ಯಾವ ಜವಾಬ್ದಾರಿ ಕೊಟ್ಟರೂ ನಿಭಾಯಿಸ್ತೀನಿ: ಶಾಸಕ ರಾಮ್ ದಾಸ್
ಮೈಸೂರು, ಜುಲೈ 27: "ಬಿ.ಎಸ್. ಯಡಿಯೂರಪ್ಪನವರು ಸಿಎಂ ಆಗಿರುವುದು ನಮಗೆಲ್ಲ ಖುಷಿಯಾಗಿದೆ. ನನಗೆ ಅವರ ಸಂಪುಟದಲ್ಲಿ ಯಾವ ಜವಾಬ್ದಾರಿ ಕೊಟ್ಟರೂ ನಿಭಾಯಿಸಲು ಸಿದ್ಧ" ಎಂದಿದ್ದಾರೆ ಶಾಸಕ ಎಸ್.ಎ ರಾಮದಾಸ್.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೇರಿದೆ. ನನಗೆ ಯಾವುದೇ ಜವಾಬ್ದಾರಿ ಕೊಟ್ಟರೂ ನಿರ್ವಹಿಸುತ್ತೇನೆ. ಪಕ್ಷ ಯಾವುದೇ ನಿರ್ಣಯ ಕೈಗೊಂಡರೂ ನಾನು ಬದ್ಧ. ರಾಜಕಾರಣದಲ್ಲಿ ನಾನು ಯಾವತ್ತೂ ಯಾವುದೇ ರೀತಿ ನಿರೀಕ್ಷೆ ಇಟ್ಟುಕೊಂಡಿಲ್ಲ" ಎಂದರು.

"1994ರಲ್ಲಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಟಿಕೆಟ್ ಕೇಳಿದರೂ ಪಕ್ಷ ನನಗೆ ಸ್ಪರ್ಧಿಸಲು ಅವಕಾಶ ನೀಡಿತ್ತು. 2008ರಲ್ಲಿ ಸಂಪುಟ ಸೇರುವ ಅವಕಾಶ ತಪ್ಪಿತ್ತು. ಇದೀಗ ಯಡಿಯೂರಪ್ಪ ಕೈ ಬಲಪಡಿಸುವುದು ನಮ್ಮ ಗುರಿ. ಬಿಜೆಪಿ ಸರ್ಕಾರ ಜನಪರವಾಗಿ ಕೆಲಸ ಮಾಡಲಿದೆ" ಎಂದು ಭರವಸೆ ನೀಡಿದರು.
More From
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ












Click it and Unblock the Notifications