ಬಿಎಸ್ವೈ ರೈಲ್ವೆ ಇಂಜಿನ್ನಂತೆ, ನಾವು ಬೋಗಿಗಳು: ಎಸ್.ಎ. ರಾಮದಾಸ್
ಮೈಸೂರು, ಜುಲೈ 24: ರಾಜ್ಯದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಎಸ್.ಎ. ರಾಮದಾಸ್ ಪ್ರತಿಕ್ರಿಯೆ ನೀಡಿದ್ದಾರೆ.
Recommended Video
ಜೋಗ ಜಲಪಾತವನ್ನು ಈ ಸಮಯದಲ್ಲಿ ನೋಡಲು ಎರಡು ಕಣ್ಣು ಸಾಲದು | Oneindia Kannada
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ರಾಮದಾಸ್, "ನನ್ನ ತಲೆಯಲ್ಲಿ ರಾಜಕೀಯ ಇಲ್ಲ. ನಾನು ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸಗಳ ಮೇಲೆ ಗಮನ ಹರಿಸುತ್ತಿದ್ದೇನೆ. ನಾನು ಬೆಂಗಳೂರಿಗೂ ಹೋಗಿಲ್ಲ, ದೆಹಲಿಗೂ ಹೋಗಿಲ್ಲ,'' ಎಂದರು.
"ರಾಜಕಾರಣ ಹರಿಯುವ ನೀರು, ಯಾರು ಹೋಗ್ತಾರೆ, ಯಾರು ಬರುತ್ತಾರೆ ಅನ್ನುವ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಸಿಎಂ ಬಿ.ಎಸ್. ಯಡಿಯೂರಪ್ಪ ನನ್ನ ತಂದೆಯ ಸಮಾನ. ನಿರಂತರವಾಗಿ ನನ್ನನ್ನು ಯುವ ಮೋರ್ಚಾ ಅಧ್ಯಕ್ಷನನ್ನಾಗಿಸಿ ಬೆಳೆಸಿದವರು. ಯಡಿಯೂರಪ್ಪ ರೈಲ್ವೆ ಇಂಜಿನ್ನಂತೆ, ನಾವು ಬೋಗಿಗಳ ರೀತಿ ಅವರನ್ನು ಅನುಸರಿಸುತ್ತೇವೆ,'' ಎಂದಿದ್ದಾರೆ.

"ಸಿಎಂ ಯಡಿಯೂರಪ್ಪನವರು ಬಿಜೆಪಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧವಾದರೆ, ನಾನು ಯಡಿಯೂರಪ್ಪ ನಿರ್ಧಾರಕ್ಕೆ ಬದ್ಧ. ರಾಜಕಾರಣ ನಡೆಯುತ್ತಾ ಹೋಗುತ್ತದೆ, ಅದಕ್ಕೆ ನಾನಾಗಲಿ, ಮಠಾಧೀಶರಾಗಲಿ ಬೆಂಬಲ ಕೊಡುವ ಅವಶ್ಯಕತೆ ಇಲ್ಲ,'' ಎಂದು ಮೈಸೂರಿನಲ್ಲಿ ಶಾಸಕ ಎಸ್.ಎ. ರಾಮದಾಸ್ ಪ್ರತಿಕ್ರಿಯಿಸಿದ್ದಾರೆ.
More From
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications