ಮೈಸೂರಿನ ಚಾಮುಂಡಿ ಬೆಟ್ಟದ ದೇಗುಲದಲ್ಲಿ ಮೊಬೈಲ್ ಬಳಕೆ ನಿಷೇಧ
ಮೈಸೂರು, ಡಿಸೆಂಬರ್ 26: ಮೊಬೈಲ್ ಬಳಕೆಯಿಂದ ಕಿರಿಕಿರಿ ಉಂಟಾಗುತ್ತಿದ್ದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದ ದೇಗುಲದಲ್ಲಿ ಮೊಬೈಲ್ ಬಳಕೆಗೆ ನಿಷೇಧ ಹೇರಲಾಗಿದೆ. ಇನ್ನು ಮುಂದೆ ತಾಯಿ ಚಾಮುಂಡೇಶ್ವರಿಯ ದರ್ಶನಕ್ಕೆ ಹೋಗುವವರು ತಮ್ಮ ಜೊತೆ ಮೊಬೈಲ್ ಒಯ್ಯುವಂತಿಲ್ಲ.
ದೇವಾಲಯದ ಆವರಣದಲ್ಲಿ ಮೊಬೈಲ್ ಬಳಕೆ ಹೆಚ್ಚಾಗುತ್ತಿದ್ದು, ಇದರಿಂದ ಕಿರಿಕಿರಿ ಉಂಟಾಗುತ್ತಿದೆ. ಹೀಗಾಗಿ ತಿರುಪತಿ ದೇವಾಲಯದ ಮಾದರಿಯಲ್ಲಿ ಇಲ್ಲೂ ಕೂಡ ಮೊಬೈಲ್ ತರುವುದನ್ನು ನಿಷೇಧಿಸಲಾಗುತ್ತಿದೆ. ಮೊಬೈಲ್ ನಿಷೇಧ ಮಾಡುವುದರಿಂದ ದೇವಿಯ ಛಾಯಾಚಿತ್ರ ಯಾರೂ ತೆಗೆಯುವುದಿಲ್ಲ ಮತ್ತು ಯಾವುದೇ ಕಿರಿಕಿರಿ ಉಂಟಾಗುವುದಿಲ್ಲ ಎನ್ನಲಾಗಿದೆ.

ಇದಕ್ಕೆ ಪೂರಕವಾಗಿ ದೇಗುಲಕ್ಕೆ ಭೇಟಿ ನೀಡುವ ಭಕ್ತರ ಮೊಬೈಲ್ ಇಡಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗುತ್ತಿದೆ. ಇದೇ ಮೊದಲ ಬಾರಿಗೆ ದೇವಾಲಯದ ಆಡಳಿತ ಮಂಡಳಿ ಇಂತಹ ಯೋಜನೆಗೆ ಕೈಹಾಕಿದೆ.
More From
-
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications