ಚಹಾ ವಿತರಿಸಿ ಸಂಭ್ರಮಿಸಿದ ಮೋದಿ ಅಭಿಮಾನಿಗಳು
ಮೈಸೂರು, ಮೇ 30: ದೇಶದ ಪ್ರಧಾನಿಯಾಗಿ ಎರಡನೇ ಬಾರಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ, ಮೋದಿ ಅಭಿಮಾನಿ ಬಳಗದ ವತಿಯಿಂದ ಮೈಸೂರಿನ ಚಾಮುಂಡಿಪುರಂನ ಅಪೂರ್ವ ಹೋಟೆಲ್ ಮುಂಭಾಗದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಚಹಾ ವಿತರಣೆ ಮಾಡಿ ಸಂಭ್ರಮಾಚರಣೆ ನಡೆಸಲಾಯಿತು.
ಈ ಸಂದರ್ಭ ಮೋದಿ ಅಭಿಮಾನಿ ಬಳಗದ ಅಧ್ಯಕ್ಷ ಜಯಸಿಂಹ ಶ್ರೀಧರ್ ಮಾತನಾಡಿ, ನರೇಂದ್ರ ಮೋದಿ ಅವರು ಎರಡನೇ ಬಾರಿ ನಮ್ಮ ದೇಶದ ಪ್ರಧಾನಿಯಾಗುತ್ತಿರುವುದು ಅತ್ಯಂತ ಹೆಮ್ಮೆಯ ವಿಚಾರ. ದೇಶವನ್ನು ಮುನ್ನಡೆಸಿ, ನಮ್ಮ ದೇಶವನ್ನು ವಿಶ್ವದಾದ್ಯಂತ ಪರಿಚಯಿಸಿ ಅಲ್ಲಿಂದ ಬಂಡವಾಳವನ್ನು ತಂದು ಮೇಕ್ ಇನ್ ಇಂಡಿಯಾದಂತಹ ಯೋಜನೆಯನ್ನು ಮಾಡಿರುವುದು ವಿಶ್ವಾಸಾರ್ಹ ಎಂದರು.

ಇಂದು ಇಡೀ ಭಾರತದಾದ್ಯಂತ ಮೋದಿಯವರು ಬಹುಮತ ಪಡೆದು ಜಯಭೇರಿ ಬಾರಿಸಿ ಪ್ರಜಾಪ್ರಭುತ್ವದಲ್ಲಿ ಇತಿಹಾಸವನ್ನು ಬರೆದಿದ್ದಾರೆ. ಬಡವರ ಪರ ಕಾಳಜಿ ಇರುವ ವ್ಯಕ್ತಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಿದ್ದು ಸಂತಸದ ವಿಚಾರ ಎಂದರು.
More From
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications