ವಿಶ್ವನಾಥ್ ಗೆ ವಿಧಾನ ಪರಿಷತ್ ಸ್ಥಾನ ನೀಡಲು ಶ್ರೀನಿವಾಸ ಪ್ರಸಾದ್ ಮನವಿ
ಮೈಸೂರು, ಮೇ 28: "ವಿಶ್ವನಾಥ್ ಅವರಿಗೆ ವಿಧಾನ ಪರಿಷತ್ತಿನಲ್ಲಿ ಸ್ಥಾನ ನೀಡಬೇಕು. ಬಿಜೆಪಿ ಸರ್ಕಾರ ಬರಲು ವಿಶ್ವನಾಥ್ ಅವರ ಪಾತ್ರ ಇದೆ. ಈ ವಿಚಾರ ಹೈಕಮಾಂಡ್ ಗಮನದಲ್ಲೂ ಇದೆ" ಎಂದು ಮಾಜಿ ಸಚಿವ ಎಚ್. ವಿಶ್ವನಾಥ್ ಗೆ ವಿಧಾನ ಪರಿಷತ್ ಸದಸ್ಯತ್ವ ನೀಡಲು ಶ್ರೀನಿವಾಸ ಪ್ರಸಾದ್ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ.
ಇಂದು ಸಚಿವ ರಮೇಶ್ ಜಾರಕಿಹೊಳಿ ಅವರೊಂದಿಗೆ ವಿಶ್ವನಾಥ್, ಸಂಸದ ವಿ.ಶ್ರೀನಿವಾಸ ಪ್ರಸಾದ್ ಭೇಟಿ ನೀಡಿದ್ದು, ಮೈಸೂರಿನ ಜಯಲಕ್ಮೀಪುರಂ ನಿವಾಸದಲ್ಲಿ ಮೂವರು ನಾಯಕರು ರಹಸ್ಯ ಮಾತುಕತೆ ನಡೆಸಿರುವುದಾಗಿ ತಿಳಿದುಬಂದಿದೆ. ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮುಖಾಂತರ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ, ವಿಶ್ವನಾಥ್ ಅವರಿಗೆ ವಿಧಾನ ಪರಿಷತ್ತಿನಲ್ಲಿ ಸ್ಥಾನ ನೀಡುವ ಕುರಿತು ಸಂದೇಶ ರವಾನಿಸಿರುವುದಾಗಿಯೂ ತಿಳಿದುಬಂದಿದೆ.

"ರಮೇಶ್ ಜಾರಕಿಹೊಳಿ ಅವರು ಇಂದು ನನ್ನ ಭೇಟಿಗೆ ಬಂದಿದ್ದರು. ವಿಶ್ವನಾಥ್ ಗೆ ಪರಿಷತ್ ಸದಸ್ಯತ್ವ ನೀಡುವುದು ಸುಲಭವಲ್ಲ. ನಾನು ಈ ವಿಚಾರವಾಗಿ ಸಿಎಂಗೆ ಮನವಿ ಮಾಡಿದ್ದೇನೆ. ಎಲ್ಲ ಶಾಸಕರು ಒಟ್ಟಾಗಿ ವಿಶ್ವನಾಥ್ ಪರ ಇದ್ದಾರೆ. ಸಮ್ಮಿಶ್ರ ಸರ್ಕಾರ ಬಿದ್ದು, ಬಿಜೆಪಿ ಸರ್ಕಾರ ಬರಲು ವಿಶ್ವನಾಥ್ ಅವರ ಪಾತ್ರ ಇದೆ. ರಮೇಶ್ ಜಾರಕಿಹೊಳಿ ಕೂಡ ನಮ್ಮ ಪರ ಇದ್ದಾರೆ. ಈ ಸಂಪುಟದಲ್ಲಿ ಇಂತಹ ರಾಜಕಾರಣಿಯ ಅವಶ್ಯಕತೆ ಇದೆ. ವಿಶ್ವನಾಥ್ ಗೆ ಪರಿಷತ್ ಸ್ಥಾನ ನೀಡುವ ಬೇಡಿಕೆ ನಮ್ಮದು" ಎಂದು ಹೇಳಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications