ಮೈಸೂರು ಜಿಲ್ಲೆಯ 11 ಕ್ಷೇತ್ರಗಳ ಫಲಿತಾಂಶ ಹೀಗಿದೆ, ಯಾರಿಗೆ ಮೈಲುಗೈ?, ಇಲ್ಲಿದೆ ವಿವರ
ಮೈಸೂರು, ಮೇ, 13: ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಮೈಸೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ 8 ಕ್ಷೇತ್ರಗಳನ್ನು ಕಾಂಗ್ರೆಸ್ ವಶಪಡಿಸಿಕೊಂಡಿದೆ. ಇನ್ನು 2 ಕ್ಷೇತ್ರಗಳಲ್ಲಿ ಕಾಂಗ್ರೆಸ್, 1 ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಜಯಭೇರಿ ಬಾರಿಸಿದೆ.
ಚಾಮರಾಜ, ಪಿರಿಯಾಪಟ್ಟಣ, ಕೆ.ಆರ್ ನಗರ, ಟಿ.ನರಸೀಪುರ, ನರಸಿಂಹರಾಜ, ನಂಜನಗೂಡು, ಎಚ್.ಡಿ ಕೋಟೆ, ವರುಣ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಇನ್ನು ಚಾಮುಂಡೇಶ್ವರಿ, ಹುಣಸೂರು ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲುವಿನ ನಗೆ ಬೀರಿದ್ದರೆ, ಕೃಷ್ಣರಾಜ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಗೆಲುವು ಕಂಡಿದೆ.

ಹರೀಶ್ ಗೌಡ, ತನ್ವೀರ್ ಸೇಠ್, ಕೆ.ವೆಂಕಟೇಶ್, ಡಾ.ಎಚ್.ಸಿ ಮಹದೇವಪ್ಪ, ದರ್ಶನ್ ಧ್ರುವನಾರಾಯಣ, ಅನಿಲ್ ಚಿಕ್ಕಮಾದು, ಡಿ.ರವಿ ಶಂಕರ್, ಸಿದ್ದರಾಮಯ್ಯ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿಗಳಾಗಿದ್ದಾರೆ. ಹಾಗೆಯ ಕೃಷ್ಣರಾಜದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಗೆಲುವು ಸಾಧಿಸಿದ್ದರೆ, ಹುಣಸೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಜಿ.ಡಿ.ಹರೀಶ್ ಗೌಡ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡ ಅವರು ಗೆಲುವು ಸಾಧಿಸಿದ್ದಾರೆ.
ಕ್ಷೇತ್ರವಾರು ಗೆಲುವು ಸಾಧಿಸಿದ ಅಭ್ಯರ್ಥಿಗಳ ವಿವರ:
1. ಕೃಷ್ಣರಾಜ: ಶ್ರೀವತ್ಸ, ಬಿಜೆಪಿ - 73,670 ಮತಗಳು
2. ಚಾಮರಾಜ: ಹರೀಶ್ ಗೌಡ, ಕಾಂಗ್ರೆಸ್- 72,931 ಮತಗಳು
3. ನರಸಿಂಹರಾಜ: ತನ್ವೀರ್ ಸೇಠ್, ಕಾಂಗ್ರೆಸ್ - 71,862 ಮತಗಳು
4. ಚಾಮುಂಡೇಶ್ವರಿ: ಜಿ.ಟಿ ದೇವೇಗೌಡ, ಜೆಡಿಎಸ್- 1,34,035 ಮತಗಳು
5. ಪಿರಿಯಾಪಟ್ಟಣ: ಕೆ.ವೆಂಕಟೇಶ್, ಕಾಂಗ್ರೆಸ್- 85,289 ಮತಗಳು
6 ಟಿ.ನರಸೀಪುರ: ಡಾ.ಎಚ್.ಸಿ ಮಹದೇವಪ್ಪ, ಕಾಂಗ್ರೆಸ್- 77,884 ಮತಗಳು
7) ನಂಜನಗೂಡು: ದರ್ಶನ್ ಧ್ರುವನಾರಾಯಣ, ಕಾಂಗ್ರೆಸ್-
8) ಎಚ್.ಡಿ ಕೋಟೆ: ಅನಿಲ್ ಚಿಕ್ಕಮಾದು, ಕಾಂಗ್ರೆಸ್- 84,359 ಮತಗಳು
9) ಕೆ.ಆರ್ ನಗರ: ಡಿ.ರವಿ ಶಂಕರ್, ಕಾಂಗ್ರೆಸ್ - 97,704 ಮತಗಳು
10) ವರುಣ: ಸಿದ್ದರಾಮಯ್ಯ, ಕಾಂಗ್ರೆಸ್- 1,16,856 ಮತಗಳು
11) ಹುಣಸೂರು : ಜಿ.ಡಿ ಹರೀಶ್ ಗೌಡ, ಜೆಡಿಎಸ್- 94,666 ಮತಗಳು
ಮೈಸೂರು ಜಿಲ್ಲೆಯ 11 ಕ್ಷೇತ್ರಗಳ ಫಲಿತಾಂಶ:
ಕಾಂಗ್ರೆಸ್: 8
ಜೆಡಿಎಸ್: 2
ಬಿಜೆಪಿ: 1
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications