ಉಚಿತ ಕಾಫಿ ನೀಡಿ ಸಿದ್ಧಾರ್ಥ್ ಸ್ಮರಿಸಿದ ಮೈಸೂರಿನ ಬ್ರಾಹ್ಮಿನ್ಸ್ ಕೆಫೆ ಪ್ರಸಾದ್
ಮೈಸೂರು, ಆಗಸ್ಟ್ 3: ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ. ಸಿದ್ಧಾರ್ಥ್ ಬೆಳೆದು ಬಂದ ಹಾದಿ ಎಲ್ಲರಿಗೂ ಮಾರ್ಗದರ್ಶಕ. ಆದರೆ ಅವರ ದಾರುಣ ಅಂತ್ಯ ಮಾತ್ರ ಯಾರಿಗೂ ಅರಗಿಸಿಕೊಳ್ಳಲಾರದಂಥದ್ದು.
ಅವರ ಸ್ಮರಣಾರ್ಥ ಸಿದ್ಧಾರ್ಥ್ ಅವರ ಸಾಧನೆಯನ್ನು ಸಾಮಾನ್ಯರಿಗೂ ಪರಿಚಯಿಸಲು ಮೈಸೂರಿನ ಬ್ರಾಹ್ಮಿನ್ಸ್ ಕೆಫೆ ಮಾಲೀಕರಾದ ಪ್ರಸಾದ್ ಮುಂದಾದರು.
ಮೈಸೂರಿನ ಚಾಮುಂಡಿಪುರಂ ಬಳಿಯಿರುವ ಬ್ರಾಹ್ಮಿನ್ಸ್ ಕೆಫೆಯಲ್ಲಿ ಇಂದು ಬೆಳಿಗ್ಗೆ 7 ರಿಂದ 9ವರೆಗೆ ಆಗಮಿಸಿದ ಎಲ್ಲಾ ಗ್ರಾಹಕರಿಗೂ ಸಿದ್ದಾರ್ಥ್ ಹೆಸರಿನಲ್ಲಿ ಉಚಿತವಾಗಿ ನೀಡಿದ್ದಾರೆ.

ಈ ಕುರಿತು ಒನ್ ಇಂಡಿಯಾದೊಂದಿಗೆ ಮಾತನಾಡಿದ ಪ್ರಸಾದ್, "ನಾನು ಬ್ರಾಹ್ಮಿನ್ಸ್ ಕೆಫೆ ಆರಂಭಗೊಳಿಸಿ ಒಂದು ವರ್ಷವಾಗಿದೆ. ಈ ಸಣ್ಣ ಉದ್ಯಮ ಸಣ್ಣದಾಗಿ ಕಂಡರೂ ನಡೆಸಿಕೊಂಡು ಹೋಗುವುದು ಬಲು ಕಠಿಣ. ಸಿದ್ಧಾರ್ಥ್ ಕಾಫೆ ಉದ್ಯಮದಲ್ಲಿ ವಿಶ್ವದಲ್ಲಿಯೇ ಮನ್ನಣೆ ಪಡೆದವರು. ಹಾಗಾಗಿ ಅವರು ಕಾಫಿ ಲೋಕಕ್ಕೆ ನೀಡಿದ ಕೊಡುಗೆ ಸ್ಮರಿಸಲು ಉಚಿತವಾಗಿ ಕಾಂಪ್ಲಿಮೆಂಟರಿ ಕಾಫಿ ನೀಡಿದೆವು. ಇದರಿಂದ ನಮಗೆ ಅವರನ್ನು ನೆನಪಿಸಿಕೊಳ್ಳಲು ಒಂದು ಅವಕಾಶ ಸಿಕ್ಕಿದಂತಾಯಿತು" ಎಂದರು.
ಸಿದ್ದಾರ್ಥ್ ಜೀವ ನಮ್ಮೊಂದಿಗಿಲ್ಲದಿದ್ದರೂ ಅವರ ಕೆಲಸಗಳು ಇನ್ನೂ ಜೀವಂತವಾಗಿದೆ ಎಂಬುದಕ್ಕೆ ಇದೇ ಕಾಯಕ ಸಾಕ್ಷಿ ಎನ್ನಬಹುದು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications