ಮೈಸೂರಲ್ಲಿ ನಾಗರಿಕರ ರೈಫಲ್ ಸಂಘ ಮತ್ತೆ ಆರಂಭ
ಮೈಸೂರು, ಫೆ. 10: ಮೈಸೂರಿನಲ್ಲಿರುವ ಹಲವು ಉದ್ಯಮಿಗಳು ಶಸ್ತ್ರಾಸ್ತ್ರಗಳನ್ನು ಹೊಂದಿದ್ದರೂ ಬಳಸುವ ವಿಧಾನ ತಿಳಿದಿಲ್ಲ. ಆದ್ದರಿಂದ ಅವರಿಗಾಗಿ ಈ ತರಬೇತಿ ಶಿಬಿರ ಆಯೋಜಿಸಲಾಗಿದೆ. ನಾಗರಿಕರ ರೈಫಲ್ ಸಂಘ ಮೊದಲು ಕಾರ್ಯನಿರ್ವಹಿಸುತ್ತಿತ್ತು. ಆದರೆ, ನಂತರ ಕಾರ್ಯಚಟುವಟಿಕೆ ಸ್ಥಗಿತಗೊಂಡಿತ್ತು. ಜನರ ಒತ್ತಾಯದ ಮೇರೆಗೆ ಮತ್ತೆ ಸಂಘದ ಚಟುವಟಿಕೆ ಆರಂಭಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಎಂ.ಎ. ಸಲೀಂ ಕೋರಿದರು.
ಶಸ್ತ್ರಾಸ್ತ್ರಗಳ ಬಳಕೆ ಕುರಿತು ಪೊಲೀಸರು ತರಬೇತಿ ನೀಡುವರು. ಮುಂದಿನ ದಿನಗಳಲ್ಲಿ ಬಂದೂಕು ಪರವಾನಗಿ ನೀಡಲು ಸಂಘ ನೀಡುವ ತರಬೇತಿಯನ್ನೇ ಮಾನದಂಡ ಮಾಡಿಕೊಳ್ಳಲಾಗುವುದು ಎಂದು ಹೇಳಿದರು. [ಜನನ, ಮರಣ ನೋಂದಣಿ ಆನ್ ಲೈನ್]

ಮೈಸೂರು ನಗರದಲ್ಲಿರುವ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಮೈಸೂರು ನಾಗರಿಕರ ರೈಫಲ್ ಸಂಘದ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. [ದಿ ಅದರ್ ಎಂಡ್ ಆಫ್ ದಿ ಕಾರಿಡಾರ್]
ಲ್ಲೆಯಲ್ಲಿ 8ರಿಂದ 10 ಸಾವಿರ ಜನರು ಅಪರಾಧ ಕೃತ್ಯದಲ್ಲಿ ತೊಡಗಿದ್ದಾರೆ. ಇಂತವರಿಂದ ಸಮಾಜವನ್ನು ರಕ್ಷಿಸಲು ಪೊಲೀಸರಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ಉತ್ತಮ ಸಮಾಜ ನಿರ್ಮಾಣಕ್ಕೆ ಪೊಲೀಸರು ಅವಿರತ ಶ್ರಮಿಸುತ್ತಾರೆ. ಜನರ ಸಹಕಾರದಿಂದ ಮಾತ್ರ ಅಪರಾಧಗಳಿಗೆ ಕಡಿವಾಣ ಹಾಕಲು ಸಾಧ್ಯ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೆ.ಬಿ. ಗಣಪತಿ, ಶಸ್ತ್ರಾಸ್ತ್ರ ಬಳಸುವ ರೀತಿ ಅರಿಯುವುದು ಹಾಗೂ ಹೊಂದುವುದು ಅಷ್ಟೇ ಮುಖ್ಯ ವಿಷಯವಾಗಿದೆ. ಇಲ್ಲದಿದ್ದಲ್ಲಿ ಅನಾಹುತ ಸಂಭವಿಸಬಹುದು ಎಂದು ಎಚ್ಚರಿಕೆ ನೀಡಿದರು. [ಮೈಸೂರಿಗರೇ ವಾಹನದ ಟಿಂಟೆಡ್ ಗ್ಲಾಸ್ ತೆಗೆಯಿರಿ]
ಡಿಸಿಪಿಗಳಾದ ಎ.ಎನ್. ರಾಜಣ್ಣ, ಎಂ.ಎಂ. ಮಹದೇವಯ್ಯ, ಸಿಎಆರ್ ಡಿಸಿಪಿ ಹಾಗೂ ಸಂಘದ ಕಾರ್ಯದರ್ಶಿ ಬಿ. ಶಿವಣ್ಣ, ಕಾರ್ಯಕಾರಿ ಸಮಿತಿ ಸದಸ್ಯ ಪ್ರೊ. ಶಿವರಾಮ ಮಳವಳ್ಳಿ ಹಾಜರಿದ್ದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications