ಉದ್ಘಾಟಕರಿಗೆ ಮಾಹಿತಿ ನೀಡದೆ ಕಾರ್ಯಕ್ರಮ ಆಯೋಜನೆ!

ಮೈಸೂರು, ಜೂನ್ 1 : ವಿಶ್ವ ಪರಿಸರ ದಿನಾಚರಣೆಗೂ ಮುನ್ನ ಸ್ವಚ್ಛತಾ ಕಾರ್ಯಕ್ರಮ ಆಯೋಜಿಸಿದ್ದ ಮೈಸೂರು ಮಹಾನಗರ ಪಾಲಿಕೆ ಉದ್ಘಾಟಕರಿಗೇ ಮಾಹಿತಿ ನೀಡದೆ ಕಾರ್ಯಕ್ರಮ ಆಯೋಜಿಸಿ ಯಡವಟ್ಟು ಮಾಡಿಕೊಂಡಿರುವ ಪ್ರಸಂಗ ಬೆಳಕಿಗೆ ಬಂದಿದೆ.

ಇಂದು ಶುಕ್ರವಾರ ಬೆಳಗ್ಗೆ 7 ಗಂಟೆಗೆ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಪ್ಲಾಸ್ಟಿಕ್ ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಯದುವಂಶಸ್ಥೆ ಪ್ರಮೋದಾದೇವಿ ಒಡೆಯರ್ ಆಗಮಿಸಬೇಕಿತ್ತು.

Mysuru City Corporation made mistake that not informing chief guest about program

ಆದರೆ ಇಂದು ಬೆಳಗ್ಗೆ 8 ಗಂಟೆಯಾದ್ರು ಪ್ರಮೋದಾದೇವಿ ಅವರಿಗೆ ಕಾರ್ಯಕ್ರಮದ ಬಗ್ಗೆ ಮಾಹಿತಿ ಇಲ್ಲ. ಜತೆಗೆ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೂ ಈ ಕಾರ್ಯಕ್ರಮದ ಬಗ್ಗೆ ಮಹಾನಗರ ಪಾಲಿಕೆ ಮಾಹಿತಿ ನೀಡಿರಲಿಲ್ಲ.

Mysuru City Corporation made mistake that not informing chief guest about program

ಮಾಹಿತಿ ಕೊರತೆಯಿಂದ ಮೈಸೂರು ಪಾಲಿಕೆ ಅಧಿಕಾರಿಗಳು ಈ ರೀತಿ ಎಡವಟ್ಟು ಮಾಡಿಕೊಂಡಿದ್ದು, ಕಾರ್ಯಕ್ರಮಕ್ಕೆ ಪೌರ ಕಾರ್ಮಿಕರನ್ನು ಕರೆತಂದು ಕಾಟಚಾರಕ್ಕೆ ಕಸ ಗುಡಿಸಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+