ಹತ್ತು ದಿನಗಳ ಕಾಲವೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ನಾಡಿನ ಸಾಂಸ್ಕೃತಿಕ ಸೊಗಡಿಗೆ ಕನ್ನಡಿ ಹಿಡಿಯಲಿವೆ. ದಸರಾ ಸಂಭ್ರಮವನ್ನು ಕಣ್ತುಂಬಿಸಿಕೊಳ್ಳಲು ದೇಶ-ವಿದೇಶಗಳಿಂದ ಲಕ್ಷಾಂತರ ಜನ ಆಗಮಿಸಲಸಿದ್ದು, ವಿಜಯ ದಶಮಿ ದಿನ ನಡೆಯುವ ಜಂಬೂ ಸವಾರಿ ವಿಶ್ವ ಪ್ರಸಿದ್ಧಿ ಗಳಿಸಿದೆ.
ಈಗಾಗಲೇ ದಸರಾ ಉದ್ಘಾಟನೆಯಾಗಿದ್ದು, ಅದರ ಕ್ಷಣ ಕ್ಷಣದ ಮಾಹಿತಿಯನ್ನು 'ಒನ್ಇಂಡಿಯಾ ಕನ್ನಡ' ನೀಡಲಿದೆ.
Newest FirstOldest First
10:37 AM, 10 Oct
ಹೊಸ ಬಸ್ ಗಳಿಗೆ ಸಿಎಂ ಕುಮಾರಸ್ವಾಮಿ ಮತ್ತು ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಚಾಲನೆ ನೀಡಿದರು
10:36 AM, 10 Oct
ನಾಡ ಹಬ್ಬ ದಸರಾ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ಯಿಂದ 50 ಹೆಚ್ಚುವರಿ ಬಸ್ ಬಿಡಲು ವ್ಯವಸ್ಥೆ ಮಾಡಲಾಗಿದೆ. ದೇಶ ವಿದೇಶದಿಂದ ಬರುವ ಪ್ರವಾಸಿಗರಿಗೆ ನೆರವಾಗಲಿ ಎಂಬ ಉದ್ದೇಶ.
10:35 AM, 10 Oct
ಇಂದು ದಸರಾ ಆಚರಣೆ ಮಾಡುತ್ತಿದ್ದರೆ ಅದು ಮೈಸೂರು ಅರಸರ ಕೊಡುಗೆ. ಅಂತಹ ಕುಟುಂಬದ ರಕ್ತಪಾತಕ್ಕೆ ಕಾರಣವಾಗಿದ್ದು ಟಿಪ್ಪು, ಈ ಹೊತ್ತಿನಲ್ಲಾದರೂ ಮೈಸೂರು ಅರಸರಿಗೆ ಗೌರವ ನೀಡಿ. ನಿಮ್ಮ ಕಾಲದಲ್ಲಾದರೂ ಟಿಪ್ಪು ಜಯಂತಿ ಬಂದ್ ಮಾಡಿ: ಸಂಸದ ಪ್ರತಾಪ್ ಸಿಂಹ ಮನವಿ
10:34 AM, 10 Oct
ನಾನು ಸಂತೋಷದಿಂದ ಮುಖ್ಯಮಂತ್ರಿಯಾಗಿಲ್ಲ. ರಾಜಕೀಯ ಪ್ರವೇಶ ಆಕಸ್ಮಿಕ. ನಾಡಿನ ಜನರ ನೆಮ್ಮದಿಗೆ ಸಂಕಲ್ಪ ಮಾಡುತ್ತೇನೆ ಹಣದ ಕೊರತೆ ಇಲ್ಲ. ಸಂಪನ್ಮೂಲಗಳ ಸದ್ಬಳಕೆ ಸಮಗ್ರ ಯೋಜನೆಗಳ ರೂಪಿಸಲು ಬೆಂಬಲ ನೀಡಿ- ಎಚ್ ಡಿ ಕುಮಾರಸ್ವಾಮಿ
10:33 AM, 10 Oct
ಸಾಲದ ನೋಟಿಸ್ ಗೆ ಹೆದರಿ ಆತ್ಮಹತ್ಯೆಗೆ ಶರಣಾಗಬೇಡಿ. ಸರಕಾರವನ್ನು ನಂಬಿ ನಿಮ್ಮ ನೆಮ್ಮದಿಯಾಗಿ ಹಲವು ಯೋಜನೆಗಳನ್ನು ರೂಪಿಸುತ್ತೇನೆ. ಆತ್ಮಹತ್ಯೆ ಮಾಡಿಕೊಂಡು ನಿಮ್ಮನ್ನು ನಂಬಿದ ಕುಟುಂಬವನ್ನು ಅನಾಥರನ್ನಾಗಿ ಮಾಡಬೇಡಿ -ಎಚ್ ಡಿ ಕುಮಾರಸ್ವಾಮಿ
10:32 AM, 10 Oct
ಕೊಡಗು ಪ್ರವಾಹ ಸಂತ್ರಸ್ಥರಿಗೆ, ನಿರಾಶ್ರಿತರಿಗೆ ಇನ್ಫೋಸಿಸ್ ವತಿಯಿಂದ 25 ಕೋಟಿ ರೂ. ಘೋಷಿಸಿದ ಸುಧಾಮೂರ್ತಿ
10:30 AM, 10 Oct
ನಾಡಿನಲ್ಲಿ ನಾ ಕಂಡ ಅಪರೂಪದ ಮಹಿಳೆ ಸುಧಾ ಮೂರ್ತಿ. ನಾಡಿನ ಅಧಿದೇವತೆಗೆ ಸುಧಾಮೂರ್ತಿ ಪೂಜೆ ಸಲ್ಲಿಸಿದರೆ ಎಲ್ಲವೂ ಸುಸೂತ್ರವಾಗಿ ನಡೆಯಲಿದೆ ಎಂಬ ವಿಶ್ವಾಸ ನನಗಿದೆ. ಕೊಡಗಿನಲ್ಲಿ ನೆರೆ ಸಂತ್ರಸ್ತರ ಮನೆ ನಿರ್ಮಾಣಕ್ಕೆ ಸುಧಾಮೂರ್ತಿ ಅವರು ದೇಣಿಗೆ ನೀಡಿದ್ದು ಸಮಾಜ ಸೇವೆಯ ಪ್ರತೀಕ-ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ
8:30 AM, 10 Oct
ವೇದಿಕೆಯಲ್ಲಿ ಕೇವಲ ಜೆಡಿಎಸ್ ಮುಖಂಡರು ಮಾತ್ರ ಭಾಗಿ
8:24 AM, 10 Oct
ಮಾಜಿ ಸಚಿವ ತನ್ವೀರ್ ಸೇಠ್, ಶಾಸಕ ಯತೀಂದ್ರ ಸಿದ್ದರಾಮಯ್ಯ ಅನುಪಸ್ಥಿತಿ
8:08 AM, 10 Oct
ಇಂತಹ ಸರ್ಕಾರದೊಂದಿಗೆ ನಾವು ಕೈ ಜೋಡಿಸುವುದು ನಮ್ಮ ಆದ್ಯ ಕರ್ತವ್ಯ: ಸುಧಾಮೂರ್ತಿ
8:08 AM, 10 Oct
ರಾಜ್ಯದ ಏಳಿಗೆಗೆ ಮೈಸೂರು ಮಹಾರಾಜರ ಕೊಡುಗೆ ಅಪಾರ: ದಸರಾ ಉದ್ಘಾಟನೆ ಬಳಿಕ ಸುಧಾಮೂರ್ತಿ ಹೇಳಿಕೆ
8:07 AM, 10 Oct
ದಸರಾ ಉದ್ಘಾಟನೆ ಸಿಕ್ಕಿದ್ದು ನನ್ನ ಪೂರ್ವಜನ್ಮದ ಪುಣ್ಯ: ಸುಧಾಮೂರ್ತಿ
7:54 AM, 10 Oct
ಸಿಎಂ ಕುಮಾರಸ್ವಾಮಿಗೆ ಮೈಸೂರು ಪೇಟಾ. ಶಾಲು ತೊಡಿಸಿ ಸನ್ಮಾನ
7:53 AM, 10 Oct
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಂದ ಸುಧಾಮೂರ್ತಿಗೆ ಸನ್ಮಾನ
7:45 AM, 10 Oct
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಸಚಿವರಾದ ಜಿಟಿ ದೇವೇಗೌಡ, ಎಸ್ ಮಹೇಶ್, ಜಯಮಾಲಾ ಮತ್ತು ಸಂಸದ ಪ್ರತಾಪ್ ಸಿಂಹ ಎಲ್ಲರಿಂದಲೂ ದೇವಿಗೆ ಪುಷ್ಪಾರ್ಚನೆ.
7:42 AM, 10 Oct
ಸಂಸದ ಪ್ರತಾಪ್ ಸಿಂಹ ಕೂಡ ಕಾರ್ಯಕ್ರಮದಲ್ಲಿ ಭಾಗಿ
7:41 AM, 10 Oct
ಸಚಿವರಾದ ಜಯಮಾಲಾ, ಜಿ ಟಿ ದೇವೇಗೌಡ, ಸಾ ರಾ ಮಹೇಶ್ ಸಾಥ್
7:41 AM, 10 Oct
ಅಲಂಕೃತ ಬೆಳ್ಳಿ ರಥದಲ್ಲಿ ಇರಿಸಲಾದ ದೇವಿಗೆ ಪುಷ್ಪಾಚರ್ನೆಗೈದ ಸುಧಾಮೂರ್ತಿ
7:38 AM, 10 Oct
ಚಾಮುಂಡೇಶ್ವರಿ ದೇವಿಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬಕ್ಕೆ ಚಾಲನೆ
7:35 AM, 10 Oct
ನಾಡಹಬ್ಬ ದಸರೆಗೆ ಚಾಲನೆ ನೀಡಿದ ಸುಧಾಮೂರ್ತಿ
7.30ರ ಶುಭಾ ತುಲಾ ಲಗ್ನದಲ್ಲಿ ಉದ್ಘಾಟನೆ
7:33 AM, 10 Oct
ಬೆಳಿಗ್ಗೆ 10. 55 ಕ್ಕೆ ಕಳಸ ಪೂಜೆ ಆರಂಭ. ಬಳಿಕ ಸಿಂಹಾಸನದಲ್ಲಿ ಆಸೀನರೂಢಲಾಗರಿರುವ ಯದುವೀರ್ ಒಡೆಯರ್
7:33 AM, 10 Oct
ಬೆಳಿಗ್ಗೆ 10ಕ್ಕೆ ಸವಾರಿ ತೊಟ್ಟಿಗೆ ಪಟ್ಟದ ಆನೆ, ಹಸುವಿನ ಆಗಮನ
7:33 AM, 10 Oct
ಬೆಳಿಗ್ಗೆ 7.45ರೊಳಗೆ ಕಂಕಣ ಧಾರಣೆ ಕಾರ್ಯ
7:33 AM, 10 Oct
ಬೆಳಿಗ್ಗೆ 5.30 ರಿಂದಲೇ ಖಾಸಗಿ ದರ್ಬಾರ್ ಗೆ ಸಕಲ ಸಿದ್ದತೆ
7:33 AM, 10 Oct
10 ದಿನಗಳ ಕಾಲ ನಡೆಯುವ ದಸರಾ , ಖಾಸಗಿ ದರ್ಬಾರ್
7:28 AM, 10 Oct
ಸಚಿವ ಜಿ ಟಿ ದೇವೇಗೌಡ, ಸಾ ರಾ ಮಹೇಶ್ ಸೇರಿದಂತೆ ಹಲವರ ಉಪಸ್ಥಿತಿ
ಸಚಿವ ಜಿ ಟಿ ದೇವೇಗೌಡ, ಸಾ ರಾ ಮಹೇಶ್ ಸೇರಿದಂತೆ ಹಲವರ ಉಪಸ್ಥಿತಿ
7:33 AM, 10 Oct
10 ದಿನಗಳ ಕಾಲ ನಡೆಯುವ ದಸರಾ , ಖಾಸಗಿ ದರ್ಬಾರ್
7:33 AM, 10 Oct
ಬೆಳಿಗ್ಗೆ 5.30 ರಿಂದಲೇ ಖಾಸಗಿ ದರ್ಬಾರ್ ಗೆ ಸಕಲ ಸಿದ್ದತೆ
7:33 AM, 10 Oct
ಬೆಳಿಗ್ಗೆ 7.45ರೊಳಗೆ ಕಂಕಣ ಧಾರಣೆ ಕಾರ್ಯ
7:33 AM, 10 Oct
ಬೆಳಿಗ್ಗೆ 10ಕ್ಕೆ ಸವಾರಿ ತೊಟ್ಟಿಗೆ ಪಟ್ಟದ ಆನೆ, ಹಸುವಿನ ಆಗಮನ
7:33 AM, 10 Oct
ಬೆಳಿಗ್ಗೆ 10. 55 ಕ್ಕೆ ಕಳಸ ಪೂಜೆ ಆರಂಭ. ಬಳಿಕ ಸಿಂಹಾಸನದಲ್ಲಿ ಆಸೀನರೂಢಲಾಗರಿರುವ ಯದುವೀರ್ ಒಡೆಯರ್
7:35 AM, 10 Oct
ನಾಡಹಬ್ಬ ದಸರೆಗೆ ಚಾಲನೆ ನೀಡಿದ ಸುಧಾಮೂರ್ತಿ
7.30ರ ಶುಭಾ ತುಲಾ ಲಗ್ನದಲ್ಲಿ ಉದ್ಘಾಟನೆ
7:38 AM, 10 Oct
ಚಾಮುಂಡೇಶ್ವರಿ ದೇವಿಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬಕ್ಕೆ ಚಾಲನೆ
7:41 AM, 10 Oct
ಅಲಂಕೃತ ಬೆಳ್ಳಿ ರಥದಲ್ಲಿ ಇರಿಸಲಾದ ದೇವಿಗೆ ಪುಷ್ಪಾಚರ್ನೆಗೈದ ಸುಧಾಮೂರ್ತಿ
7:41 AM, 10 Oct
ಸಚಿವರಾದ ಜಯಮಾಲಾ, ಜಿ ಟಿ ದೇವೇಗೌಡ, ಸಾ ರಾ ಮಹೇಶ್ ಸಾಥ್
7:42 AM, 10 Oct
ಸಂಸದ ಪ್ರತಾಪ್ ಸಿಂಹ ಕೂಡ ಕಾರ್ಯಕ್ರಮದಲ್ಲಿ ಭಾಗಿ
7:45 AM, 10 Oct
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಸಚಿವರಾದ ಜಿಟಿ ದೇವೇಗೌಡ, ಎಸ್ ಮಹೇಶ್, ಜಯಮಾಲಾ ಮತ್ತು ಸಂಸದ ಪ್ರತಾಪ್ ಸಿಂಹ ಎಲ್ಲರಿಂದಲೂ ದೇವಿಗೆ ಪುಷ್ಪಾರ್ಚನೆ.
7:53 AM, 10 Oct
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಂದ ಸುಧಾಮೂರ್ತಿಗೆ ಸನ್ಮಾನ
7:54 AM, 10 Oct
ಸಿಎಂ ಕುಮಾರಸ್ವಾಮಿಗೆ ಮೈಸೂರು ಪೇಟಾ. ಶಾಲು ತೊಡಿಸಿ ಸನ್ಮಾನ
8:07 AM, 10 Oct
ದಸರಾ ಉದ್ಘಾಟನೆ ಸಿಕ್ಕಿದ್ದು ನನ್ನ ಪೂರ್ವಜನ್ಮದ ಪುಣ್ಯ: ಸುಧಾಮೂರ್ತಿ
8:08 AM, 10 Oct
ರಾಜ್ಯದ ಏಳಿಗೆಗೆ ಮೈಸೂರು ಮಹಾರಾಜರ ಕೊಡುಗೆ ಅಪಾರ: ದಸರಾ ಉದ್ಘಾಟನೆ ಬಳಿಕ ಸುಧಾಮೂರ್ತಿ ಹೇಳಿಕೆ
8:08 AM, 10 Oct
ಇಂತಹ ಸರ್ಕಾರದೊಂದಿಗೆ ನಾವು ಕೈ ಜೋಡಿಸುವುದು ನಮ್ಮ ಆದ್ಯ ಕರ್ತವ್ಯ: ಸುಧಾಮೂರ್ತಿ
8:24 AM, 10 Oct
ಮಾಜಿ ಸಚಿವ ತನ್ವೀರ್ ಸೇಠ್, ಶಾಸಕ ಯತೀಂದ್ರ ಸಿದ್ದರಾಮಯ್ಯ ಅನುಪಸ್ಥಿತಿ
8:30 AM, 10 Oct
ವೇದಿಕೆಯಲ್ಲಿ ಕೇವಲ ಜೆಡಿಎಸ್ ಮುಖಂಡರು ಮಾತ್ರ ಭಾಗಿ
10:30 AM, 10 Oct
ನಾಡಿನಲ್ಲಿ ನಾ ಕಂಡ ಅಪರೂಪದ ಮಹಿಳೆ ಸುಧಾ ಮೂರ್ತಿ. ನಾಡಿನ ಅಧಿದೇವತೆಗೆ ಸುಧಾಮೂರ್ತಿ ಪೂಜೆ ಸಲ್ಲಿಸಿದರೆ ಎಲ್ಲವೂ ಸುಸೂತ್ರವಾಗಿ ನಡೆಯಲಿದೆ ಎಂಬ ವಿಶ್ವಾಸ ನನಗಿದೆ. ಕೊಡಗಿನಲ್ಲಿ ನೆರೆ ಸಂತ್ರಸ್ತರ ಮನೆ ನಿರ್ಮಾಣಕ್ಕೆ ಸುಧಾಮೂರ್ತಿ ಅವರು ದೇಣಿಗೆ ನೀಡಿದ್ದು ಸಮಾಜ ಸೇವೆಯ ಪ್ರತೀಕ-ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ
10:32 AM, 10 Oct
ಕೊಡಗು ಪ್ರವಾಹ ಸಂತ್ರಸ್ಥರಿಗೆ, ನಿರಾಶ್ರಿತರಿಗೆ ಇನ್ಫೋಸಿಸ್ ವತಿಯಿಂದ 25 ಕೋಟಿ ರೂ. ಘೋಷಿಸಿದ ಸುಧಾಮೂರ್ತಿ
10:33 AM, 10 Oct
ಸಾಲದ ನೋಟಿಸ್ ಗೆ ಹೆದರಿ ಆತ್ಮಹತ್ಯೆಗೆ ಶರಣಾಗಬೇಡಿ. ಸರಕಾರವನ್ನು ನಂಬಿ ನಿಮ್ಮ ನೆಮ್ಮದಿಯಾಗಿ ಹಲವು ಯೋಜನೆಗಳನ್ನು ರೂಪಿಸುತ್ತೇನೆ. ಆತ್ಮಹತ್ಯೆ ಮಾಡಿಕೊಂಡು ನಿಮ್ಮನ್ನು ನಂಬಿದ ಕುಟುಂಬವನ್ನು ಅನಾಥರನ್ನಾಗಿ ಮಾಡಬೇಡಿ -ಎಚ್ ಡಿ ಕುಮಾರಸ್ವಾಮಿ
10:34 AM, 10 Oct
ನಾನು ಸಂತೋಷದಿಂದ ಮುಖ್ಯಮಂತ್ರಿಯಾಗಿಲ್ಲ. ರಾಜಕೀಯ ಪ್ರವೇಶ ಆಕಸ್ಮಿಕ. ನಾಡಿನ ಜನರ ನೆಮ್ಮದಿಗೆ ಸಂಕಲ್ಪ ಮಾಡುತ್ತೇನೆ ಹಣದ ಕೊರತೆ ಇಲ್ಲ. ಸಂಪನ್ಮೂಲಗಳ ಸದ್ಬಳಕೆ ಸಮಗ್ರ ಯೋಜನೆಗಳ ರೂಪಿಸಲು ಬೆಂಬಲ ನೀಡಿ- ಎಚ್ ಡಿ ಕುಮಾರಸ್ವಾಮಿ
10:35 AM, 10 Oct
ಇಂದು ದಸರಾ ಆಚರಣೆ ಮಾಡುತ್ತಿದ್ದರೆ ಅದು ಮೈಸೂರು ಅರಸರ ಕೊಡುಗೆ. ಅಂತಹ ಕುಟುಂಬದ ರಕ್ತಪಾತಕ್ಕೆ ಕಾರಣವಾಗಿದ್ದು ಟಿಪ್ಪು, ಈ ಹೊತ್ತಿನಲ್ಲಾದರೂ ಮೈಸೂರು ಅರಸರಿಗೆ ಗೌರವ ನೀಡಿ. ನಿಮ್ಮ ಕಾಲದಲ್ಲಾದರೂ ಟಿಪ್ಪು ಜಯಂತಿ ಬಂದ್ ಮಾಡಿ: ಸಂಸದ ಪ್ರತಾಪ್ ಸಿಂಹ ಮನವಿ
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more