Dasara Elephant Death: ವಿದ್ಯುತ್ ಶಾಕ್ನಿಂದ ದಸರೆ ಆನೆ 'ಅಶ್ವತ್ಥಾಮ' ಸಾವು
ಮೈಸೂರು, ಜೂನ್ 11: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದ ಆನೆ 'ಅಶ್ವತ್ಥಾಮ' ವಿದ್ಯುತ್ ಸ್ಪರ್ಶದಿಂದ ಮಂಗಳವಾರ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ.
38 ವರ್ಷ 'ಅಶ್ವತ್ಥಾಮ' ಆನೆಯು ಮೈಸೂರು ದಸರಾದಲ್ಲಿ ಎರಡು ಭಾರಿ ಪಾಲ್ಗೊಂಡಿತ್ತು. ಹುಣಸೂರು-ಪಿರಿಯಾಟ್ಟಣ ತಾಲೂಕಿನ ಗಡಿ ಭಾಗದ ನಾಗರಹೊಳೆ ಹುಲಿ ಸುರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನಿ ಶಿಬಿರದಿಂದ ಆಹಾರ ಹುಡುಕಿಕೊಂಡು ಕಾಡಿಗೆ ತೆರಳಿತ್ತು.

ಈ ವೇಳೆ ಸೋಲಾರ್ ಬೇಲಿಯ ವಿದ್ಯುತ್ ತಂತಿ ತಗುಲಿ ಆನೆಗೆ ವಿದ್ಯುತ್ ಆಘಾತವಾಗಿತ್ತು. ಉರುಳಿ ಬಿದ್ದ ಆನೆ ಕ್ಷಣಾರ್ಧದಲ್ಲಿ ಜೀವ ಬಿಟ್ಟಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಕಾಡಿನಲ್ಲಿ 2017ರಲ್ಲಿ ಸೆರೆ ಹಿಡಿದು ತರಲಾಗಿತ್ತ. ನಂತರ ಮೈಸೂರು ಉತ್ಸವದಲ್ಲಿ ಪಾಲ್ಗೊಳ್ಳಲು ಅದಕ್ಕೆ ತರಬೇತಿ ನೀಡಲಾಗಿತ್ತು.
ಆನೆ ಶಿಬಿರದಲ್ಲಿ ತರೇಬೇತಿ ಪಡೆದಿದ್ದ 'ಅಶ್ವತ್ಥಾಮ' ನನ್ನು 2021ರ ದಸರಾ ಮಹೋತ್ಸವದಲ್ಲಿ ಕರೆತರಲಾಗಿತ್ತು. ಅಲ್ಲಿಂದ ಒಟ್ಟು ಎರಡು ಭಾರಿ ದಸರೆಯಲ್ಲಿ ಪಾಲ್ಗೊಂಡು ಗಮನ ಸೆಳೆದಿತ್ತು. ಅಷ್ಟೊತ್ತಿಗಾಗಲೇ ಉತ್ಸವಕ್ಕೆ ಬೇಕಾಗಿದ್ದ ತಾಲೀಮನ್ನು ಈ ಆನೆ ಪಡೆದುಕೊಂಡು ಪಳಗಿತ್ತು ಎಂದು ಮಾವುತರೊಬ್ಬರು ಮಾಹಿತಿ ನೀಡಿದ್ದಾರೆ.
ಮೂಗಳ ಪ್ರಕಾರ, ಈ ಅಶ್ವತ್ಥಾಮ ಆನೆ ಜಂಬೂ ಸವಾರಿಯಲ್ಲಿ ಪಾಲ್ಗೊಂಡಿರಲಿಲ್ಲ ಎನ್ನಲಾಗಿದೆ. ಮೂಲತಃ ಶಾಂತ ಮತ್ತು ಗಾಂಭೀರ್ಯ ಸ್ವಭಾವ ಹೊಂದಿದ 'ಅಶ್ವತ್ಥಾಮ' ಸಾವಿನ ಸುದ್ದಿಯಿಂದ ಮಾವುತರು ಕಣ್ಣೀರು ಹಾಕಿದ್ದಾರೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications