ಮೈಸೂರು ದಸರಾ ಜಂಬೂ ಸವಾರಿ: ಅರ್ಜುನನಿಗೆ ಮರದ ಅಂಬಾರಿ ತಾಲೀಮು

ಮೈಸೂರು, ಸೆಪ್ಟೆಂಬರ್ 18: ನಾಡಹಬ್ಬ ದಸರೆ ಆರಂಭಕ್ಕೆ ಇನ್ನು 48 ಗಂಟೆಗಳಷ್ಟೇ ಬಾಕಿ ಇದ್ದು, ಇಂದಿನಿಂದ ಜಂಬೂಸವಾರಿ ಆನೆಗೆ ಮರದ ಅಂಬಾರಿ ತಾಲೀಮು ನಡೆಸಲಾಯಿತು.

ಮೈಸೂರು ಅರಮನೆಯಿಂದ ಬನ್ನಿ ಮಂಟಪದ ವರೆಗೆ ಆನೆಗಳು ತೆರಳಿದ್ದು, ಅರಣ್ಯ ಸಿಬ್ಬಂದಿ ಅರ್ಜುನ ಆನೆ ಮೇಲೆ ಮರದ ಅಂಬಾರಿ ಇರಿಸಿ ಮುನ್ನಡೆಸಿದ್ದಾರೆ.

Mysuru Dasara: rehearsals for Jamboo Savari elephants

ಈವರೆಗೆ ಮರಳಿನ ಮೂಟೆಯನ್ನು ಹೊರುವ ತಾಲೀಮು ನಡೆಸಲಾಗುತ್ತಿತ್ತು. ಇಂದಿನಿಂದ ನಂತರ ಡಿಸಿಎಫ್ ಏಡುಕುಂಡಲ, ಆನೆ ವೈದ್ಯ ಡಾ.ನಾಗರಾಜ್ ಅವರು ಮರದ ಅಂಬಾರಿಗೆ ಪೂಜೆ ಸಲ್ಲಿಸಿದರು.

Mysuru Dasara: rehearsals for Jamboo Savari elephants

ಇದಾದ ಬಳಿಕ ಕ್ಯಾಪ್ಟನ್ ಅರ್ಜುನ ಮರದ ಅಂಬಾರಿ ಹೊತ್ತು ಹೆಜ್ಜೆ ಹಾಕುತ್ತಿದ್ದಾನೆ. ಅರ್ಜುನನಿಗೆ ಕುಮ್ಕಿ ಆನೆಗಳಾದ ವಿಜಯ, ವರಲಕ್ಷ್ಮಿ ಸಾಥ್ ನೀಡುತ್ತಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+