83ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲಾಡಳಿತದ ವತಿಯಿಂದ ಮುಕ್ತ ಆಹ್ವಾನ
ಮೈಸೂರು, ನವೆಂಬರ್ 2 : ಮೈಸೂರಿನಲ್ಲಿ ನವೆಂಬರ್ 24 ರಿಂದ ಮೂರು ದಿನಗಳ ಕಾಲ ನಡೆಯುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸರ್ವರೂ ಭಾಗವಹಿಸುವಂತೆ ಲೋಕೋಪಯೋಗಿ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹೇವಪ್ಪ ಅವರು ಮನವಿ ಮಾಡಿದರು.
83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯನ್ನು ಅವರು ಗುರುವಾರ ಮೈಸೂರಿನ ಸರ್ಕಾರಿ ಅತಿಥಿಗೃಹದಲ್ಲಿ ನಡೆಸಿದರು. ಈ ಸಂದರ್ಭ ಸಾಹಿತ್ಯ ಸಮ್ಮೇಳನದ ಪೋಸ್ಟರ್ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು ನವೆಂಬರ್ 24,25,26 ರಂದು ಸಮ್ಮೇಳನ ನಡೆಯಲಿದ್ದು, ಇದಕ್ಕಾಗಿ ಮೂರ್ನಾಲ್ಕು ಸಭೆ ನಡೆದಿದೆ. 15 ಉಪ ಸಮಿತಿ ರಚನೆ ಯಾಗಿದೆ. ನವೆಂಬರ್ 4ನೇ ತಾರೀಖಿನೊಳಗೆ ಕ್ರಿಯಾಯೋಜನೆ ಸಲ್ಲಿಸಲು ಗಡುವು ನೀಡಲಾಗಿದೆ ಎಂದರು.

ಸಮ್ಮೇಳನಕ್ಕಾಗಿ ಸಂಘಟಕರು 10ಕೋಟಿ ರೂ. ಅನುದಾನ ಕೇಳಿದ್ದಾರೆ. ಸರ್ಕಾರ ಈಗ 6 ಕೋಟಿ ರೂ. ಒದಗಿಸಿದೆ. ಹೆಚ್ಚುವರಿ ಅನುದಾನ ಕೊಡಿಸಲಿ ಕ್ರಮ ವಹಿಸುತ್ತೇನೆ ಎಂದರು. ಹಿಂದಿನ ಎಲ್ಲಾ ಸಮ್ಮೇಳನಕ್ಕಿಂತ ಹೆಚ್ಚು ವಿಜೃಂಭಣೆಯಿಂದ ಮೈಸೂರಿನ ಸಮ್ಮೇಳನ ನಡೆಯಬೇಕು.ಲಕ್ಷಾಂತರ ಕನ್ನಡಿಗರು ಭಾಗವಹಿಸುತ್ತಾರೆ. ಚಂಪಾ ಅವರು ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ಅವರು ಎಡಪಂಥೀಯವಾದಿ ಮತ್ತು ಬಂಡಾಯ ಸಾಹಿತಿಗಳಾಗಿದ್ದು, ಸಮನ್ವಯತೆ ಕಾಪಾಡಿಕೊಳ್ಳುವ ಬದ್ಧತೆ ಅವರಿಗೆ ಇದೆ ಎಂದರು. ಲಕ್ಷಾಂತರ ಜನರು ಕನ್ನಡದ ತೇರು ಎಳೆಯಲು ಬರುತ್ತಾರೆ. ಅವರನ್ನು ಮುಕ್ತವಾಗಿ, ಹೃದಯಪೂರ್ವಕವಾಗಿ ಅಹ್ವಾನಿಸುತ್ತೇನೆ ಎಂದರು.
ಹಿಂದಿನ ಎಲ್ಲಾ ಸಮ್ಮೇಳನಕ್ಕಿಂತ ಹೆಚ್ಚು ವಿಜೃಂಭಣೆಯಿಂದ ಮೈಸೂರಿನ ಸಮ್ಮೇಳನ ನಡೆಯಬೇಕು.ಲಕ್ಷಾಂತರ ಕನ್ನಡಿಗರು ಭಾಗವಹಿಸುತ್ತಾರೆ. ಚಂಪಾ ಅವರು ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ಅವರು ಎಡಪಂಥೀಯವಾದಿ ಮತ್ತು ಬಂಡಾಯ ಸಾಹಿತಿಗಳಾಗಿದ್ದು, ಸಮನ್ವಯತೆ ಕಾಪಾಡಿಕೊಳ್ಳುವ ಬದ್ಧತೆ ಅವರಿಗೆ ಇದೆ ಎಂದರು.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications