ಎಲೈಟ್ ಸಂಸ್ಥೆಯ ಮಿಸ್ ಇಂಡಿಯಾ ಸ್ಪರ್ಧೆಗೆ ಮೈಸೂರಿನ ಅಪೂರ್ವ ಆಯ್ಕೆ
ಮೈಸೂರು, ಜನವರಿ 13: ಬೆಂಗಳೂರಿನ ಪ್ರತಿಷ್ಠಿತ ಎಲೈಟ್ ಸಂಸ್ಥೆ ಆಯೋಜಿಸಿರುವ ಮಿಸ್ ಇಂಡಿಯಾ' ಸ್ಪರ್ಧೆಯ ಫೈನಲ್ ಗೆ ಮೈಸೂರಿನ ಅಪೂರ್ವ ಜೈನ್ ಆಯ್ಕೆಯಾಗಿದ್ದಾರೆ.
ಇವರು ನಗರದ ಮನ್ಮಹಾರಾಜ ಕಾಲೇಜಿನ ವಿಶ್ರಾಂತ ಜೈನಾಗಮ ಪ್ರಾಧ್ಯಾಪಕಿ ಪ್ರೊ.ಎಸ್.ಎ.ಕಮಲಾಜೈನ್ ಅವರ ಪುತ್ರಿ.
ಈಚೆಗೆ ಬೆಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯ ಆಡಿಷನ್ ನಲ್ಲಿ 2 ಸಾವಿರಕ್ಕೂ ಹೆಚ್ಚಿನ ಸ್ಪರ್ಧಿಗಳು ಭಾಗಿಯಾಗಿದ್ದರು.
ಡಿಪ್ಲೊಮಾ ಇನ್ ಇಂಟಿರೀಯರ್ ಡಿಸೈನ್, ಡಿಪ್ಲೊಮಾ ಇನ್ ಸಾಫ್ಟ್ವೇರ್ ವಿದ್ಯಾಭ್ಯಾಸ ಮಾಡಿರುವ ಅಪೂರ್ವ ಜೈನ್ ಈಗಾಗಲೇ ಹಲವಾರು ಸೌಂದರ್ಯ ಸ್ಪರ್ಧೆಗಳಲ್ಲಿ ಭಾಗವಹಿಸಿ ಉದಯೋನ್ಮುಖ ಮಾಡೆಲ್ ಆಗಿ ಛಾಪು ಮೂಡಿಸಿದ್ದಾರೆ.

2016ರ ಮಿಸ್ ಸೌತ್ ಕರ್ನಾಟಕ, ಮಿಸ್ ಕರ್ನಾಟಕ, ಮಿಸ್ ಮೈಸೂರು(ಬೆಸ್ಟ್ ಆಟಿಟ್ಯೂಡ್) ಮಿಸ್ ಫ್ಯಾಷನ್ ಪಿನ್ಸೆಸ್, ಮಿಸ್ ಫೋಟೋ ಗ್ರಾಫಿಕ್ 2017 ಸೇರಿದಂತೆ ಅನೇಕ ಪ್ರಶಸ್ತಿ, ಪುರಸ್ಕಾರಗಳನ್ನು ಪಡೆದುಕೊಂಡಿದ್ದಾರೆ. ಅಲ್ಲದೇ ಯುವ ಕವಯತ್ರಿಯೂ ಆಗಿರುವ ಅಪೂರ್ವ ಈಗಾಗಲೇ ಅರಳು ಮಲ್ಲಿಗೆ' ಕವನ ಸಂಕಲವನ್ನು ಹೊರತಂದು ಸಾಹಿತ್ಯ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications