ಮೈಸೂರು-ಹುಬ್ಬಳ್ಳಿ ರೈಲು ಸಂಚಾರಕ್ಕೆ ಮೇ 23ಕ್ಕೆ ಚಾಲನೆ
ಹುಬ್ಬಳ್ಳಿ-ಮೈಸೂರು ರೈಲು ಸಂಚಾರಕ್ಕೆ ರೈಲ್ವೆ ಸಚಿವ ಸುರೇಶ್ ಪ್ರಭು ಮಂಗಳವಾರ ಚಾಲನೆ ನೀಡಲಿದ್ದಾರೆ. ಈ ಮಾರ್ಗದ ರೈಲಿನ ಬಗ್ಗೆ ಮತ್ತಷ್ಟು ಮಾಹಿತಿ ವರದಿಯಲ್ಲಿದೆ
ಮೈಸೂರು, ಮೇ 23: ಮೈಸೂರು ಹಾಗೂ ಹುಬ್ಬಳ್ಳಿ (ಬೆಂಗಳೂರು ಮಾರ್ಗವಾಗಿ) ಹೊಸ ರೈಲು ಸೇವೆಗೆ ರೈಲ್ವೆ ಸಚಿವ ಸುರೇಶ್ ಪ್ರಭು ಮಂಗಳವಾರ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ನವದೆಹಲಿಯಲ್ಲಿ ವಿಡಿಯೋ ಲಿಂಕ್ ಮೂಲಕ ಅವರು ಹಸಿರು ನಿಶಾನೆ ತೋರುತ್ತಾರೆ.
ಹುಬ್ಬಳ್ಳಿ ಮೈಸೂರು-ಹುಬ್ಬಳ್ಳಿ ಡೈಲಿ ಎಕ್ಸ್ ಪ್ರೆಸ್ (17325) ರೈಲು ಮೇ 24ರಂದು ಬೆಳಗ್ಗೆ 8ಕ್ಕೆ ಹುಬ್ಬಳ್ಳಿಯಿಂದ ಹೊರಡುತ್ತದೆ. ಬೆಂಗಳೂರಿಗೆ ಸಂಜೆ 5.40ಕ್ಕೆ ತಲುಪುತ್ತದೆ. ಇಲ್ಲಿಂದ 5.45ಕ್ಕೆ ಹೊರಡುವ ರೈಲು ರಾತ್ರಿ 8.40ಕ್ಕೆ ಮೈಸೂರು ಸೇರುತ್ತದೆ.[ಹುಬ್ಬಳ್ಳಿ- ವಾರಣಾಸಿ ಮಧ್ಯೆ ಮೇ 28ರಿಂದ ರೈಲು ಸಂಚಾರ]

ಇನ್ನು ಮೈಸೂರಿನಿಂದ ಹೊರಡುವ ರೈಲು (17326) ಬೆಳಗ್ಗೆ 6.15ಕ್ಕೆ ಹೊರಟು 9.10ಕ್ಕೆ ಬೆಂಗಳೂರು ತಲುಪುತ್ತದೆ. ಇಲ್ಲಿಂದ ಬೆಳಗ್ಗೆ 9.15ಕ್ಕೆ ಬಿಟ್ಟು ರಾತ್ರಿ 7.05ಕ್ಕೆ ಹುಬ್ಬಳ್ಳಿಯನ್ನು ತಲುಪುತ್ತದೆ. ಅಂದಹಾಗೆ ಈ ರೈಲು ಶ್ರೀರಂಗಪಟ್ಟಣ, ಪಾಂಡವಪುರ , ಮಂಡ್ಯ, ಮದ್ದೂರು, ಚನ್ನಪಟ್ಟಣ, ರಾಮನಗರ, ಬಿಡದಿ, ಕೆಂಗೇರಿ, ಬೆಂಗಳೂರು,[ಮೈಸೂರು-ಹುಬ್ಬಳ್ಳಿ ರೈಲಿಗೊಂದು ಹೆಸರು ಹೇಳ್ರೀ....]
ಯಶವಂತಪುರ, ತುಮಕೂರು, ತಿಪಟೂರು, ಅರಸೀಕೆರೆ, ಕಡೂರು, ಬೀರೂರು, ಅಜ್ಜಂಪುರ, ಚಿಕ್ಕಜಾಜೂರು, ದಾವಣಗೆರೆ, ಹರಿಹರ, ರಾಣೆಬೆನ್ನೂರು, ಬ್ಯಾಡಗಿ, ಹಾವೇರಿ ಮತ್ತು ಯಲವಾಗಿ ಮಾರ್ಗವಾಗಿ ಸಂಚಾರ ನಡೆಸುತ್ತದೆ.
-
Bengaluru Metro: ORR ರಸ್ತೆಯ ನೀಲಿ ಮಾರ್ಗದಲ್ಲಿ ಸಂಯೋಜಿತ ಗರ್ಡರ್ ಸ್ಥಾಪನೆ -
Indian Railway: ಬಣ್ಣದಿಂದಲೇ ರೈಲುಗಳ ವ್ಯತ್ಯಾಸ ಗುರುತಿಸುವುದು ಹೇಗೆ? -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications