ಮೈಸೂರು ಒಡೆಯರ್ ಉತ್ತರಾಧಿಕಾರಿ ನೇಮಕಕ್ಕೆ ತೆರೆ?
ಮೈಸೂರು, ಜ, 18: ಮೈಸೂರು ಒಡೆಯರ್ ಉತ್ತರಾಧಿಕಾರಿ ನೇಮಕ ಗೊಂದಲಕ್ಕೆ ತೆರೆ ಬೀಳುವ ಕಾಲ ಹತ್ತಿರವಾಗಿದೆ. ಸಂಸ್ಥಾನದ ಮುಂದಿನ ಉತ್ತರಾಧಿಕಾರಿಯಾಗಿ ಯದುವರ್ರಾಜ್ ಅರಸ್ ನೇಮಕವಾಗುವುದು ಖಚಿತವಾಗಿದೆ. ಇದಕ್ಕೆ ರಾಣಿ ಪ್ರಮೋದಾದೇವಿ ಸಹ ಅಸ್ತು ಎಂದಿದ್ದಾರೆ.
ಈಗಾಗಲೇ ಈ ಸಂಬಂಧ ದಿ.ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಪತ್ನಿ ಪ್ರಮೋದಾದೇವಿ ತಮ್ಮ ಕುಟುಂಬದ ಸಂಬಂಧಿಕರು,ಆತ್ಮೀಯರು, ಸ್ನೇಹಿತರು ಹಾಗೂ ಪುರೋಹಿತರ ಜತೆ ಚರ್ಚಿಸಿ ಯದುವರ್ರಾಜ್ ಅವರನ್ನೇ ಉತ್ತರಾಧಿಕಾರಿಯನ್ನಾಗಿ ನೇಮಕ ಮಾಡಲು ತೀರ್ಮಾನಿಸಿದ್ದಾರೆ. ಉತ್ತರಾಧಿಕಾರಿ ನೇಮಕ ಫೆಬ್ರವರಿ 21ರಂದು ಅಧಿಕೃತವಾಗಿ ಘೋಷಣೆಯಾಗಲಿದೆ.[ಶ್ರೀಕಂಠದತ್ತ ಒಡೆಯರ್ ಉತ್ತರಾಧಿಕಾರಿ ಯಾರು?]

ಯದುವರ್ ರಾಜ್ ಅರಸ್ ಹಿನ್ನೆಲೆಯೇನು?
ಯದುವರ್ರಾಜ್ ಅರಸ್ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಕಿರಿಯ ಸಹೋದರಿ ಗಾಯತ್ರಿದೇವಿ ಪುತ್ರ. ಬೋಸ್ಟಾನ್ ವಿವಿಯಲ್ಲಿ ವ್ಯಾಸಂಗ ಮಾಡಿರುವ ಯದುವರ್ರಾಜ್ ಅರಸ್ ಗೆ ಉತ್ತರಾಧಿಕಾರಿ ಗಾದಿ ಒದಗಿ ಬಂದಿದೆ. ಹಿಂದೆ ಇವರ ಹೆಸರು ಕೇಳಿಬಂದಿತ್ತಾದರೂ ಕೆಲ ಗೊಂದಲಗಳಿಂದ ನೇಮಕ ವಿಳಂಬವಾಗಿತ್ತು.[ಸೂತಕದ ನಡುವೆ ಎದ್ದಿದೆ ಒಡೆಯರ್ ಆಸ್ತಿ ಪ್ರಶ್ನೆ]
ಉತ್ತರಾಧಿಕಾರಿಯನ್ನು ನೇಮಕ ಸಂಬಂಧ ರಾಣಿ ಪ್ರಮೋದಾದೇವಿ ಯದುವರ್ರಾಜ್ ಅರಸ್ ಜತೆ ಶೃಂಗೇರಿಗೆ ಭೇಟಿ ನೀಡಿ ಸ್ವಾಮೀಜಿಗಳ ಜತೆ ಚರ್ಚಿಸಿದ್ದರು. ಯದುವರ್ರಾಜ್ ನೇಮಕಕ್ಕೆ ಸ್ವಾಮೀಜಿ ಸಹ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications