ಶಾಸಕ ಸ್ಥಾನಕ್ಕೆ ಸಾ. ರಾ ಮಹೇಶ್ ರಾಜೀನಾಮೆ
ಮೈಸೂರು, ಜೂನ್ 8: ಮೈಸೂರಿನ ಕೆ.ಆರ್.ನಗರದ ವಿಧಾನಸಭಾ ಕ್ಷೇತ್ರದ ಸದಸ್ಯ ಜೆಡಿಎಸ್ ನ ಸಾ.ರಾ.ಮಹೇಶ್ ತಮ್ಮ ಶಾಸಕ ಸ್ಥಾನಕ್ಕೆ ನಿನ್ನೆ (ಜೂನ್ 7) ರಾಜೀನಾಮೆ ನೀಡಿದ್ದಾರೆ.
ಬುಧವಾರ (ಜೂನ್ 7) ವಿಧಾನಸಭೆಯಲ್ಲಿ ನಿಯಮ 69 ರ ಅಡಿಯಲ್ಲಿ ಚರ್ಚೆ ಆರಂಭಿಸಿದ ಸಾ.ರಾ.ಮಹೇಶ್ ಸದನದಲ್ಲೇ ರಾಜೀನಾಮೆ ನೀಡಿ, ಧರಣಿ ನಡೆಸಿದರು.
ಮೈಸೂರಿನ ಕೆ.ಆರ್.ನಗರ ಚುಂಚನಕಟ್ಟೆಯಲ್ಲಿರುವ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಪುನರಾರಂಭಿಸಲು ಮತ್ತು ಕಾರ್ಖಾನೆಯ ನೌಕರರಿಗೆ ವೇತನ ಬಿಡುಗಡೆ ಮಾಡಲು ಸುಮಾರು ನಾಲ್ಕು ವರ್ಷಗಳಿಂದಲೂ ಹೋರಾಟ ಮಾಡಿದರೂ ಸಹ ಸರ್ಕಾರ ಯಾವುದೇ ರೀತಿಯಲ್ಲಿ ಸಹಕರಿಸಿಲ್ಲ ಎಂದು ಬೇಸರದಿಂದ ಸಾ.ರಾ.ಮಹೇಶ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.[ವಿಶ್ವನಾಥ್ ಸಂದರ್ಶನ : ಇರುವುದೋ ಬಿಡುವುದೋ ನೀವೇ ಹೇಳಿ!]

ನಾನು ಬೆಳಿಗ್ಗೆ (ಜೂನ್ 7) ಯೇ ಉಪಸಭಾಧ್ಯಕ್ಷ ಶಿವಶಂಕರ್ ರೆಡ್ಡಿಅವರಿಗೆ ರಾಜೀನಾಮೆ ಪತ್ರ ನೀಡಿರುವುದಾಗಿ ಅವರು ತಿಳಿಸಿದರು. ಅವರು ಸ್ಪರ್ಧಿಸಿದ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿ, ಸಕ್ಕರೆ ಕಾರ್ಖಾನೆಯನ್ನು ಪುನರಾರಂಭಿಸಲು ಮತ್ತು ವೇತನವನ್ನು ಬಿಡುಗಡೆ ಮಾಡಲು ವಿನಂತಿಸಿದ್ದರೂ, ಸರ್ಕಾರ ಕಿಂಚಿತ್ತೂ ಗಮನ ಹರಿಸದ ಬೇಸರವೇ ರಾಜೀನಾಮೆಗೆ ಕಾರಣ ಎಂದು ಅವರು ಹೇಳಿದರು.
ಶಾಸಕ ಸಾ.ರಾ.ಮಹೇಶ್ ಅವರ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications