ಮಹಾರಾಣಿ ಕಾಲೇಜು ವಿದ್ಯಾರ್ಥಿನಿ ಡೆಂಗ್ಯೂಗೆ ಬಲಿ
ಮೈಸೂರು, ಮೇ 27: ಇಲ್ಲಿನ ಮಹಾರಾಣಿ ಕಾಲೇಜಿನ ವಿದ್ಯಾರ್ಥಿನಿ ಸಂಚಿತಾ ಎಸ್. ಆರಾಧ್ಯ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾಳೆ. ದ್ವಿತೀಯ ವರ್ಷದ ಬಿಎಸ್ ಸಿ ವಿದ್ಯಾರ್ಥಿಯಾಗಿದ್ದ ಸಂಚಿತಾ, ಮಹಾರಾಣಿ ವಿಜ್ಞಾನ ಹಾಸ್ಟೆಲ್ ನ ಕಾಲೇಜಿನಲ್ಲಿ ಎರಡು ವರ್ಷಗಳಿಂದ ವಾಸವಾಗಿದ್ದರು.
ಹಾಸ್ಟೆಲ್ ನಲ್ಲಿ ಕಲುಷಿತ ನೀರು ಸೇವಿಸಿ, ಜ್ವರ ಬಂದಿತ್ತು. ಇದರಿಂದಲೇ ಆಕೆ ಸಾವನ್ನಪ್ಪಿದ್ದಾಳೆ ಎಂದು ದೂರಲಾಗಿದೆ. ಇನ್ನೂ ಇಪ್ಪತ್ತು ವಿದ್ಯಾರ್ಥಿನಿಯರಿಗೆ ಜ್ವರ ಬಂದಿದ್ದು, ಅವರ ಪೋಷಕರು ಆತಂಕದಲ್ಲಿದ್ದಾರೆ. ಒಟ್ಟಾರೆ ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.[ಮಂಡ್ಯದ ನಾಗತಿಹಳ್ಳಿ ಗ್ರಾಮಸ್ಥರನ್ನು ಕಂಗೆಡಿಸಿದ ಜ್ವರ]

ಅಂದಹಾಗೆ, ಕಳೆದ ವರ್ಷ ದೇಶದಲ್ಲೇ ಸ್ವಚ್ಛ ನಗರ ಎನಿಸಿ, ನಂಬರ್ ಒನ್ ಸ್ಥಾನದಲ್ಲಿದ್ದ ಮೈಸೂರು, ಈ ಬಾರಿ ಐದನೇ ಸ್ಥಾನಕ್ಕೆ ಕುಸಿದಿತ್ತು ಎಂಬುದನ್ನು ಈ ಪ್ರಕರಣದ ಸಂದರ್ಭದಲ್ಲಿ ಮತ್ತೆ ನೆನಪಿಸಿಕೊಳ್ಳಬಹುದು. ಸ್ವಚ್ಛತೆ ಕೊರತೆ, ಅಶುದ್ಧ ನೀರು ಮತ್ತಿತರ ಕಾರಣಗಳಿಂದ ಡೆಂಗ್ಯೂ ಜ್ವರ ಹರಡುತ್ತದೆ.[ಮಾರಕ ರೋಗಗಳ ತಡೆಗೆ ಸಸ್ಯ ತಂತ್ರಜ್ಞಾನ]
ಈ ರೋಗಕ್ಕೆ ಯುವತಿಯೊಬ್ಬಳು ಬಲಿಯಾಗಿದ್ದಾಳೆ. ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಾರಾ?
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications