ಪ್ರಿಯಕರ ಬೈದನೆಂದು ನೇಣಿಗೆ ಶರಣಾದ ಮೈಸೂರಿನ ಮಾಡೆಲ್
ಮೈಸೂರು, ಮೇ 24 : ತಾನು ಪ್ರೀತಿಸಿದ ಹುಡುಗ ಢಗಾರ್ ಎಂಬ ಪದ ಪ್ರಯೋಗ ಮಾಡಿದ್ದು ಅಲ್ಲದೇ, ಅವಾಚ್ಯ ಶಬ್ದಗಳಿಂದ ಬೈದದ್ದಕ್ಕೆ ಮನನೊಂದ ಮಾಡೆಲ್ ನೇಣಿಗೆ ಶರಣಾಗಿರುವ ಘಟನೆ ಇಂದು ಗುರುವಾರ ಮೈಸೂರಿನಲ್ಲಿ ನಡೆದಿದೆ.
ನಗರದ ಹೊರವಲಯದ ಬೆಳವಾಡಿಯ ಧನ್ಯಾ (19) ಆತ್ಮಹತ್ಯೆಗೆ ಶರಣಾದ ಮಾಡೆಲ್. ಧನ್ಯಾ ಮೇಟಗಳ್ಳಿ ನಿವಾಸಿ ಬೀನ್ ಎಂಬಾತನನ್ನು ಪ್ರೀತಿಸುತ್ತಿದ್ದರು.
ಈ ನಡುವೆ ಪ್ರಿಯಕರನನ್ನು ಮನೆಗೆ ಕರೆತರುವಂತೆ ಧನ್ಯಾ ಪೋಷಕರ ಒತ್ತಾಯಿಸಿದ್ದರು. ಹೀಗಾಗಿ ಧನ್ಯಾ ಬೀನ್ ಗೆ ಮದುವೆ ಮಾತುಕತೆಗೆ ಬರುವಂತೆ ಮನೆಗೆ ಆಹ್ವಾನ ನೀಡಿದ್ದರು. ಆದರೆ ಬೀನ್ ಆಕೆಯ ಮನೆಗೆ ಬರಲು ಒಪ್ಪಲಿಲ್ಲ.

ಇದರಿಂದ ಕೋಪಗೊಂಡ ಧನ್ಯಾ ಬೀನ್ ಜೊತೆಗೆ ಜಗಳವಾಡಿದ್ದಾರೆ. ಇದಾದ ಬಳಿಕ ಬೀನ್ ಧನ್ಯಾ ತಂದೆ ಅವರು ನಡೆಸುತ್ತಿದ್ದ ಅಂಗಡಿ ಮುಂದೆಯೇ ಧನ್ಯಾಗೆ ಆವಾಜ್ ಹಾಕಿದ್ದಾನೆ. ಇದರಿಂದ ಬೇಸತ್ತ ಧನ್ಯಾ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಧನ್ಯಾ ಬಿಡುಗಡೆ ಆಗಬೇಕಿರುವ 'ಭರವಸೆ' ಎಂಬ ಕಿರುಚಿತ್ರದಲ್ಲಿ ಅಭಿನಯಿಸಿದ್ದರು. ಈ ಹಿಂದೆ 2 ಕಿರು ಚಿತ್ರದಲ್ಲಿಯೂ ನಟಿಸಿದ್ದರು. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications