ಮೈಸೂರಲ್ಲಿ ಜನನ, ಮರಣ ನೋಂದಣಿ ಆನ್ಲೈನ್
ಮೈಸೂರು, ಫೆ. 9: ಆನ್ಲೈನ್ನಲ್ಲಿ ಜನನ ಮತ್ತು ಮರಣ ನೋಂದಣಿ ಸೌಲಭ್ಯವು ಇಷ್ಟು ದಿನ ನಗರದ ನಿವಾಸಿಗಳಿಗೆ ಮಾತ್ರ ಲಭ್ಯವಿತ್ತು. ಮಾರ್ಚ್ 1ರಿಂದ ಮೈಸೂರಿನ ಗ್ರಾಮೀಣ ಜನತೆಗೂ ಈ ಅವಕಾಶ ಸಿಗಲಿದೆ.
ರಾಜ್ಯದ ಒಟ್ಟು 11 ಜಿಲ್ಲೆಗಳಲ್ಲಿ ಫೆ. 1ರಿಂದಲೇ ಆನ್ಲೈನ್ನಲ್ಲಿ ಜನನ ಮತ್ತು ಮರಣ ನೋಂದಣಿಯ ಸೌಲಭ್ಯ ಒದಗಿಸಲಾಗಿದೆ. ಮೈಸೂರು ಸೇರಿದಂತೆ ಇನ್ನೂ 9 ಜಿಲ್ಲೆಗಳಲ್ಲಿ ಮಾರ್ಚ್ 1ರಿಂದ ಜಾರಿಗೆ ಬರಲಿದೆ. [ದಿ ಅದರ್ ಎಂಡ್ ಆಫ್ ದಿ ಕಾರಿಡಾರ್' ಲೋಕಾರ್ಪಣೆ]
ಈ ಕುರಿತು ಅಂಕಿ ಅಂಶಗಳ ನಿರ್ದೇಶನಾಲಯದ ಜಂಟಿ ನಿರ್ದೇಶಕ ಕೆ.ಎಸ್. ಶಂಕರ್ ಮಾಹಿತಿ ನೀಡಿದ್ದಾರೆ. ತಹಸೀಲ್ದಾರರು, ಉಪ ತಹಸೀಲ್ದಾರರು, ಗ್ರಾಮ ಲೆಕ್ಕಿಗರು, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಅಟಲ್ಜಿ ಜನಸ್ನೇಹಿ ಕೇಂದ್ರಗಳಲ್ಲಿನ ಡೇಟಾ ಎಂಟ್ರಿ ನಿರ್ವಾಹಕರಿಗೆ ಹಮ್ಮಿಕೊಂಡಿದ್ದ 'E-JanMa' ಕಾರ್ಯಕ್ರಮದ ತರಬೇತಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಅವರು ತಿಳಿಸಿದ್ದಾರೆ. [ವಾಹನದ ಟಿಂಟೆಡ್ ಗ್ಲಾಸ್ ಬದಲಾಯಿಸಿ]

ಆದ್ದರಿಂದ ಇನ್ನು ಮುಂದೆ ಮೈಸೂರು ಜಿಲ್ಲೆಯ ನಗರ ಹಾಗೂ ಗ್ರಾಮೀಣ ನಿವಾಸಿಗಳೆಲ್ಲರೂ ತಮ್ಮ ಕುಟುಂಬದ ಜನ್ಮ ಹಾಗೂ ಮರಣ ಮಾಹಿತಿಯನ್ನು ಮನೆಯಲ್ಲಿ ಕುಳಿತೇ ನೋಂದಣಿ ಮಾಡಬಹುದು. ನೋಂದಾವಣಿ ಆದ 21 ದಿನಗಳಲ್ಲಿ ಪ್ರಮಾಣಪತ್ರ ಸಿಗಲಿದೆ ಎಂದು ಕೆ.ಎಸ್. ಶಂಕರ್ ಹೇಳಿದ್ದಾರೆ. [ಬೆಂಗಳೂರು-ಮೈಸೂರು ಆರು ಪಥದ ರಸ್ತೆ ವಿಳಂಬ?]
ಜನನ ಪ್ರಮಾಣಪತ್ರವು ಶಾಲೆ ಪ್ರವೇಶಾತಿ, ಉದ್ಯೋಗ, ಸರ್ಕಾರಿ ಸೌಲಭ್ಯ ಪಡೆಯಲು, ಮತದಾನ ಮಾಡುವಾಗ, ಚಾಲನಾ ಪರವಾನಗಿ ಪಡೆಯುವಾಗ, ಪಾಸ್ ಪೋರ್ಟ್ ಮತ್ತು ಇತರ ಸಂದರ್ಭಗಳಿಗೆ ಅಗತ್ಯ. [ಮೈಸೂರಿಗೂ ಸಿಗುತ್ತೆ ವೈ ಫೈ]
ಮರಣ ಪ್ರಮಾಣಪತ್ರವು ಜೀವನ ವಿಮಾ ಮೊತ್ತ, ಪಿತ್ರಾರ್ಜಿತ ಆಸ್ತಿ ಹಾಗೂ ಸಹಾನುಭೂತಿ ಆಧಾರದ ಮೇಲೆ ಉದ್ಯೋಗ ಪಡೆಯಲು ಅತ್ಯವಶ್ಯ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications