ಸಾರಾ ಸಭಾಂಗಣ ಕುರಿತು ಸಮಗ್ರ ತನಿಖೆ ಮಾಡಿ ಎಂದ ರೋಹಿಣಿ ಸಿಂಧೂರಿ
ಮೈಸೂರು, ಜೂನ್ 10: "ಮೈಸೂರು ನಗರದ ವಿವಾದಿತ ಸ್ಥಳದಲ್ಲಿ ನಿರ್ಮಾಣವಾಗಿರುವ ಶಾಸಕ ಸಾ.ರಾ ಮಹೇಶ್ ಒಡೆತನದ ಕಲ್ಯಾಣ ಮಂಟಪಕ್ಕೆ ಸಂಬಂಧಿಸಿದಂತೆ 'ಸಮಗ್ರ ತನಿಖೆ' ನಡೆಸುವಂತೆ" ಪ್ರಾದೇಶಿಕ ಆಯುಕ್ತರಿಗೆ, ಮೈಸೂರಿನ ವರ್ಗಾಯಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ.
ಈ ಸಂಬಂಧ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ರೋಹಿಣಿ ಸಿಂಧೂರಿ, "ಕಲ್ಯಾಣ ಮಂಟಪಕ್ಕೆ ಸಂಬಂಧಿಸಿದಂತೆ ಅನೇಕ ಅಕ್ರಮಗಳಿವೆ. ಸರ್ವೆ ಸಂಖ್ಯೆ 123ರಲ್ಲಿ ಕಲ್ಯಾಣ ಮಂಟಪ ನಿರ್ಮಾಣವಾಗಿದೆ. ಆದರೆ, ಈ ಜಾಗ ಸರ್ಕಾರಿ ಗೋಮಾಳ ಭೂಮಿ. ಆದ್ದರಿಂದ ಅದು ಹೇಗೆ ಖಾಸಗಿಯಾಗುತ್ತದೆ" ಎಂದು ಪ್ರಶ್ನಿಸಿದ್ದಾರೆ.

"ಈ ಕುರಿತಾದ ಅನುದಾನದ ಸರಿಯಾದ ದಾಖಲೆಗಳು ಲಭ್ಯವಿಲ್ಲ. ಭೂ ಪರಿವರ್ತನೆಯನ್ನು ಸುಳ್ಳಿನಿಂದ ತೆಗೆದುಕೊಳ್ಳಲಾಗಿದೆ ಮತ್ತು ಮಾಸ್ಟರ್ ಪ್ಲ್ಯಾನ್ಗೆ ವಿರುದ್ಧವಾಗಿದೆ ಎಂದು ದೂರಿದ್ದಾರೆ. ವಿಚಾರಣೆಯು ಒಂದು ವಿಷಯಕ್ಕೆ (ರಾಜಕಾಲುವೆ) ಮಾತ್ರ ಆರಿಸುವುದು ಮತ್ತು ಆಯ್ಕೆ ಮಾಡಿರುವುದು. ಲಿಂಗಾಂಬುದಿ ಕೆರೆ ಸಮೀಪದ ಭೂಮಿಯ ಅತಿಕ್ರಮಣ ನಡೆದಿದೆ. ಇದನ್ನು ವಿಚಾರಣೆಗೆ ಒಳಪಡಿಸುವಂತೆ" ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕೋರಿದ್ದಾರೆ.
ಶಾಸಕ ಸಾ.ರಾ ಮಹೇಶ್ ಅವರ ಆಯ್ಕೆಯ ಪ್ರಕಾರ, ಕೇವಲ ಒಂದು ಆಯ್ದ ವಿಷಯಕ್ಕೆ ಮಾತ್ರ ವಿಚಾರಣೆ ನಡೆಸದೆ, ಎಲ್ಲಾ ಅಂಶಗಳ ಬಗ್ಗೆ ಸಮಗ್ರ ಮತ್ತು ಸರಿಯಾದ ವಿಚಾರಣೆ ನಡೆಸಿ ಎಂದು ಮನವಿ ಮಾಡಿದ್ದಾರೆ.

-
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ












Click it and Unblock the Notifications