ಸಾರಾ ಸಭಾಂಗಣ ಕುರಿತು ಸಮಗ್ರ ತನಿಖೆ ಮಾಡಿ ಎಂದ ರೋಹಿಣಿ ಸಿಂಧೂರಿ
ಮೈಸೂರು, ಜೂನ್ 10: "ಮೈಸೂರು ನಗರದ ವಿವಾದಿತ ಸ್ಥಳದಲ್ಲಿ ನಿರ್ಮಾಣವಾಗಿರುವ ಶಾಸಕ ಸಾ.ರಾ ಮಹೇಶ್ ಒಡೆತನದ ಕಲ್ಯಾಣ ಮಂಟಪಕ್ಕೆ ಸಂಬಂಧಿಸಿದಂತೆ 'ಸಮಗ್ರ ತನಿಖೆ' ನಡೆಸುವಂತೆ" ಪ್ರಾದೇಶಿಕ ಆಯುಕ್ತರಿಗೆ, ಮೈಸೂರಿನ ವರ್ಗಾಯಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ.
ಈ ಸಂಬಂಧ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ರೋಹಿಣಿ ಸಿಂಧೂರಿ, "ಕಲ್ಯಾಣ ಮಂಟಪಕ್ಕೆ ಸಂಬಂಧಿಸಿದಂತೆ ಅನೇಕ ಅಕ್ರಮಗಳಿವೆ. ಸರ್ವೆ ಸಂಖ್ಯೆ 123ರಲ್ಲಿ ಕಲ್ಯಾಣ ಮಂಟಪ ನಿರ್ಮಾಣವಾಗಿದೆ. ಆದರೆ, ಈ ಜಾಗ ಸರ್ಕಾರಿ ಗೋಮಾಳ ಭೂಮಿ. ಆದ್ದರಿಂದ ಅದು ಹೇಗೆ ಖಾಸಗಿಯಾಗುತ್ತದೆ" ಎಂದು ಪ್ರಶ್ನಿಸಿದ್ದಾರೆ.

"ಈ ಕುರಿತಾದ ಅನುದಾನದ ಸರಿಯಾದ ದಾಖಲೆಗಳು ಲಭ್ಯವಿಲ್ಲ. ಭೂ ಪರಿವರ್ತನೆಯನ್ನು ಸುಳ್ಳಿನಿಂದ ತೆಗೆದುಕೊಳ್ಳಲಾಗಿದೆ ಮತ್ತು ಮಾಸ್ಟರ್ ಪ್ಲ್ಯಾನ್ಗೆ ವಿರುದ್ಧವಾಗಿದೆ ಎಂದು ದೂರಿದ್ದಾರೆ. ವಿಚಾರಣೆಯು ಒಂದು ವಿಷಯಕ್ಕೆ (ರಾಜಕಾಲುವೆ) ಮಾತ್ರ ಆರಿಸುವುದು ಮತ್ತು ಆಯ್ಕೆ ಮಾಡಿರುವುದು. ಲಿಂಗಾಂಬುದಿ ಕೆರೆ ಸಮೀಪದ ಭೂಮಿಯ ಅತಿಕ್ರಮಣ ನಡೆದಿದೆ. ಇದನ್ನು ವಿಚಾರಣೆಗೆ ಒಳಪಡಿಸುವಂತೆ" ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕೋರಿದ್ದಾರೆ.
ಶಾಸಕ ಸಾ.ರಾ ಮಹೇಶ್ ಅವರ ಆಯ್ಕೆಯ ಪ್ರಕಾರ, ಕೇವಲ ಒಂದು ಆಯ್ದ ವಿಷಯಕ್ಕೆ ಮಾತ್ರ ವಿಚಾರಣೆ ನಡೆಸದೆ, ಎಲ್ಲಾ ಅಂಶಗಳ ಬಗ್ಗೆ ಸಮಗ್ರ ಮತ್ತು ಸರಿಯಾದ ವಿಚಾರಣೆ ನಡೆಸಿ ಎಂದು ಮನವಿ ಮಾಡಿದ್ದಾರೆ.

-
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ











Click it and Unblock the Notifications