ಮೈಸೂರು ವಿ.ವಿಯಿಂದ ಅಜೀಂ ಪ್ರೇಂಜಿಗೆ ಗೌರವ ಡಾಕ್ಟರೇಟ್
ಮೈಸೂರು, ಮಾರ್ಚ್ 21: ಮೈಸೂರು ವಿಶ್ವ ವಿದ್ಯಾಲಯದಿಂದ ವಿಪ್ರೋ ಟೆಕ್ನಾಲಿಜಿಸ್ ಅಧ್ಯಕ್ಷ ಅಜೀಂ ಪ್ರೇಮ್ಜಿ ಅವರಿಗೆ ಮಾರ್ಚ್ 22ರಂದು ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ. ಇದೇ ಸಂದರ್ಭದಲ್ಲಿ ಪ್ರೇಂಜಿ ಅವರು 'ಶಿಕ್ಷಣದ ವ್ಯವಸ್ಥೆ' ಬಗ್ಗೆ ಭಾಷಣ ಮಾಡಲಿದ್ದಾರೆ.[ದೇಶದ ದಾನಿಗಳ ಪೈಕಿ ಪ್ರೇಮ್ ಜೀ ನಂ.1]
ಮೈಸೂರು ವಿವಿ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಅವರು ಕಾರ್ಯಕ್ರಮದ ಬಗ್ಗೆ ವಿವರಿಸಿ, ಪ್ರೇಮ್ ಜೀ ಅವರು ಶತಮಾನೋತ್ಸವ ಉಪನ್ಯಾಸ ಸರಣಿಯಲ್ಲಿ ಭಾರತದಲ್ಲಿ ಶಾಲಾ ಶಿಕ್ಷಣವನ್ನು ಉತ್ತಮಗೊಳಿಸುವ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯ ಅಂಚೆ ಇಲಾಖೆ ಹೊರತಂದಿರುವ 5 ಮುಖಬೆಲೆಯ ಅಂಚೆ ಲಕೋಟೆಯನ್ನು ಮಾ.22ರಂದು ಬೆಳಗ್ಗೆ 11 ಗಂಟೆಗೆ ಕ್ರಾಫರ್ಡ್ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಬಿಡುಗಡೆಗೊಳಿಸಲಾಗುವುದು ಎಂದರು. ['ಲರ್ನ್ ಟು ಸರ್ವ್,ಸರ್ವ್ ಟು ಲರ್ನ್' ಆರಂಭಿಸಿದ ಮೈಸೂರು ವಿವಿ]

ಮೈಸೂರು ವಿವಿಯ ಶತಮಾನೋತ್ಸವ ಸಮಾರಂಭ ಈ ವರ್ಷದ ಇದೇ 27ರಂದು ಮುಕ್ತಾಯ ಸಮಾರಂಭ ನಡೆಯಲಿದ್ದು, ಉಪರಾಷ್ಟ್ರಪತಿ ಅಮೀದ್ ಅನ್ಸಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಹೈಕೋರ್ಟಿನ ಮಾಜಿ ಮುಖ್ಯ ನ್ಯಾ ಯಾಧೀಶರಾದ ಬಿ.ಎ ಖಾನ್ ಅವರು ಪ್ರೇಂಜಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ.[ಮೈಸೂರು ಪ್ರತಿದಿನ ನೆನೆಯಬೇಕಾದ ವೆಂಕಟಸುಬ್ಬ ಸೆಟ್ಟಿ]
ಸಾಫ್ಟ್ ವೇರ್ ಹಾಗೂ ಹಾರ್ಡ್ ವೇರ್ ಉದ್ಯಮವಲ್ಲದೆ, ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಅಜೀಂ ಪ್ರೇಂಜಿ ಅವರು ಅಪಾರ ಕೊಡುಗೆ ನೀಡಿದ್ದಾರೆ. ವಿಶ್ವದ ಮಹಾನ್ ದಾನಿಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರೇಂಜಿ ಅವರ ಜೊತೆಗೆ ಜನಪ್ರಿಯ ಕಾದಂಬರಿಕಾರ ಎಸ್ ಎಲ್ ಭೈರಪ್ಪ, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರಿಗೆ ಕಳೆದ ವರ್ಷವೇ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿತ್ತು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications