ಮೈಸೂರಿನಲ್ಲಿ ಮಾಜಿ ಶಾಸಕ ರಾಮದಾಸ್ ಬಂಧನ
Recommended Video

ಪ್ರತಿಭಟನೆ ವೇಳೆ ಶಾಸಕ ರಾಮದಾಸ್ರನ್ನು ಬಂಧಿಸಿದ ಮೈಸೂರು ಪೊಲೀಸರು | Oneindia Kannada
ಮೈಸೂರು, ಡಿಸೆಂಬರ್ 15 : ಸ್ವಚ್ಛ ಉಸಿರಿಗಾಗಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದ ಮಾಜಿ ಸಚಿವ ಎಸ್.ಎ.ರಾಮದಾಸ್ ಸೇರಿದಂತೆ 20 ಕ್ಕೂ ಹೆಚ್ಚು ಹೋರಾಟಗಾರರನ್ನು ಮೈಸೂರಿನ ವಿದ್ಯಾರಣ್ಯಪುರಂನ ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ಜೆ.ಪಿ.ನಗರದ ಸುಯೇಜ್ ಫಾರಂ ಎದುರು ಗುರುವಾರದಿಂದ ರಾಮದಾಸ್ ನೇತೃತ್ವದಲ್ಲಿ ಸಾರ್ವಜನಿಕರು, ಸಂಘಸಂಸ್ಥೆಗಳವರು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದು, ಶುಕ್ರವಾರ ಸುಯೇಜ್ ಫಾರಂಗೆ ತೆರಳುತ್ತಿದ್ದ ಲಾರಿಗಳನ್ನು ತಡೆಯಲು ರಾಮದಾಸ್ ಹಾಗೂ ಬೆಂಬಲಿಗರು ಮುಂದಾಗಿದ್ದಾರೆ.

ಸಾಮರ್ಥ್ಯ ಮೀರಿ ಕಸ ವಿಲೇವಾರಿ ಮಾಡುತ್ತಿರುವುದನ್ನು ವಿರೋಧಿಸಿ ಲಾರಿಗಳನ್ನು ತಡೆಯಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಮತ್ತು ರಾಮದಾಸ್ ನಡುವೆ ಕೆಲ ಸಮಯ ಮಾತಿನ ಚಕಮಕಿ ನಡೆದಿದೆ. ಅಲ್ಲದೆ, ತಳ್ಳಾಟ, ನುಕಾಟ ಕೂಡ ಆಗಿದೆ. ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಪೊಲೀಸರು ರಾಮದಾಸ್ ಹಾಗೂ ವೃದ್ಧ ಮಹಿಳೆಯರು ಸೇರಿದಂತೆ 20ಕ್ಕೂ ಹೆಚ್ಚು ಹೋರಾಟಗಾರರನ್ನು ಬಂಧಿಸಿದ್ದಾರೆ.
More From
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications