ಮೈಸೂರು ವಾರಿಯರ್ಸ್ ತಂಡಕ್ಕೆ ಆಟಗಾರರ ಆಯ್ಕೆ
ಮೈಸೂರು, ಆಗಸ್ಟ್ 22 : ಎನ್.ಆರ್. ಸಮೂಹದ ಒಡೆತನದಲ್ಲಿರುವ ಮೈಸೂರು ವಾರಿಯರ್ಸ್, ಜೊಜೊ ಕ್ರಿಕೆಟ್ಕ್ಲಬ್ ನ ನಂದಕಿಶೋರ್, ರಾಷ್ಟ್ರೀಯ ಕ್ರಿಕೆಟ್ಕ್ಲಬ್ ನ ಕಿಶನ್ ಬೆಡರೆ ಅವರನ್ನು ತನ್ನಲ್ಲಿ ಸೇರ್ಪಡೆಗೊಳಿಸಿಕೊಂಡಿದೆ. ಕೆ.ಪಿ.ಎಲ್ತಂಡಕ್ಕೆ ಕ್ರಿಕೆಟ್ ಪ್ರತಿಭೆಗಳನ್ನು ಆಯ್ಕೆ ಮಾಡಲು ಇತ್ತೀಚೆಗೆ ಬೆಂಗಳೂರು ಮತ್ತು ಮೈಸೂರಿನಲ್ಲಿ ಪ್ರತಿಭಾನ್ವೇಷಣೆ ಪಂದ್ಯಗಳನ್ನು ಏರ್ಪಡಿಸಲಾಗಿತ್ತು. ಇದರಲ್ಲಿ 205 ಮಹತ್ವಾಕಾಂಕ್ಷಿ ಕ್ರಿಕೆಟಿಗರು ಕರ್ನಾಟಕದ ವಿವಿಧ ಭಾಗಗಳಿಂದ ಭಾಗವಹಿಸಿದ್ದರು.
ಮೈಸೂರು ಭಾಗದಿಂದ 105 ಕ್ರಿಕೆಟ್ ಪಟುಗಳು ಭಾಗವಹಿಸಿದ್ದರು. ಇದರಲ್ಲಿ 50 ಮಂದಿ ಬೌಲರ್ಗಳು, 10 ಮಂದಿ ಬ್ಯಾಟ್ಸ್ ಮನ್ ಗಳು, 40 ಆಲ್ರೌಂಡರ್ ಗಳು ಮತ್ತು 05 ವಿಕೆಟ್ಕೀಪರ್ ಕಮ್ ಬ್ಯಾಟ್ಸ್ಮನ್ ಆಗಿ ತಂಡದಲ್ಲಿ ಸ್ಥಾನ ಪಡೆದರು.
ಬೆಂಗಳೂರಿನಲ್ಲಿ ಸುಮಾರು 100 ಆಕಾಂಕ್ಷಿಗಳು ಉಮೇದಿನಿಂದ ಭಾಗವಹಿಸಿದ್ದರು.

ಎರಡು ಸ್ಥಳಗಳಲ್ಲಿ ಆಯೋಜಿಸಲಾಗಿದ್ದ ಆಯ್ಕೆ ಪ್ರಕ್ರಿಯೆಯಲ್ಲಿ ದಿನದ ಅಂತ್ಯದ ವೇಳೆಗೆ, ಸುಮಾರು 43 ಆಟಗಾರರನ್ನು ಆಯ್ಕೆ ಮಾಡಲಾಯಿತು. ಅಂತಿಮ ಸುತ್ತುಗಳ ನಂತರ 12 ಆಟಗಾರರನ್ನು ಆಯ್ಕೆ ಮಾಡಲಾಯಿತು.

ಇವರು ಆಗಸ್ಟ್ 14, ರಿಂದ ಮೈಸೂರು ವಾರಿಯರ್ಸ್ ತಂಡದ ಆಟಗಾರರೊಂದಿಗೆ ಅಭ್ಯಾಸದ ಸರಣಿಯಲ್ಲಿ ಪಾಲ್ಗೊಂಡಿದ್ದರು. ನಂತರ ಅವರಲ್ಲಿ ಇಬ್ಬರನ್ನು ಮೈಸೂರು ವಾರಿಯರ್ಸ್ ತಂಡವನ್ನು ಪ್ರತಿನಿಧಿಸಲು ಆರಿಸಿಕೊಳ್ಳಲಾಯಿತು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications