ಮೈಸೂರು ವಾರಿಯರ್ಸ್ ತಂಡಕ್ಕೆ ಆಟಗಾರರ ಆಯ್ಕೆ
ಮೈಸೂರು, ಆಗಸ್ಟ್ 22 : ಎನ್.ಆರ್. ಸಮೂಹದ ಒಡೆತನದಲ್ಲಿರುವ ಮೈಸೂರು ವಾರಿಯರ್ಸ್, ಜೊಜೊ ಕ್ರಿಕೆಟ್ಕ್ಲಬ್ ನ ನಂದಕಿಶೋರ್, ರಾಷ್ಟ್ರೀಯ ಕ್ರಿಕೆಟ್ಕ್ಲಬ್ ನ ಕಿಶನ್ ಬೆಡರೆ ಅವರನ್ನು ತನ್ನಲ್ಲಿ ಸೇರ್ಪಡೆಗೊಳಿಸಿಕೊಂಡಿದೆ. ಕೆ.ಪಿ.ಎಲ್ತಂಡಕ್ಕೆ ಕ್ರಿಕೆಟ್ ಪ್ರತಿಭೆಗಳನ್ನು ಆಯ್ಕೆ ಮಾಡಲು ಇತ್ತೀಚೆಗೆ ಬೆಂಗಳೂರು ಮತ್ತು ಮೈಸೂರಿನಲ್ಲಿ ಪ್ರತಿಭಾನ್ವೇಷಣೆ ಪಂದ್ಯಗಳನ್ನು ಏರ್ಪಡಿಸಲಾಗಿತ್ತು. ಇದರಲ್ಲಿ 205 ಮಹತ್ವಾಕಾಂಕ್ಷಿ ಕ್ರಿಕೆಟಿಗರು ಕರ್ನಾಟಕದ ವಿವಿಧ ಭಾಗಗಳಿಂದ ಭಾಗವಹಿಸಿದ್ದರು.
ಮೈಸೂರು ಭಾಗದಿಂದ 105 ಕ್ರಿಕೆಟ್ ಪಟುಗಳು ಭಾಗವಹಿಸಿದ್ದರು. ಇದರಲ್ಲಿ 50 ಮಂದಿ ಬೌಲರ್ಗಳು, 10 ಮಂದಿ ಬ್ಯಾಟ್ಸ್ ಮನ್ ಗಳು, 40 ಆಲ್ರೌಂಡರ್ ಗಳು ಮತ್ತು 05 ವಿಕೆಟ್ಕೀಪರ್ ಕಮ್ ಬ್ಯಾಟ್ಸ್ಮನ್ ಆಗಿ ತಂಡದಲ್ಲಿ ಸ್ಥಾನ ಪಡೆದರು.
ಬೆಂಗಳೂರಿನಲ್ಲಿ ಸುಮಾರು 100 ಆಕಾಂಕ್ಷಿಗಳು ಉಮೇದಿನಿಂದ ಭಾಗವಹಿಸಿದ್ದರು.

ಎರಡು ಸ್ಥಳಗಳಲ್ಲಿ ಆಯೋಜಿಸಲಾಗಿದ್ದ ಆಯ್ಕೆ ಪ್ರಕ್ರಿಯೆಯಲ್ಲಿ ದಿನದ ಅಂತ್ಯದ ವೇಳೆಗೆ, ಸುಮಾರು 43 ಆಟಗಾರರನ್ನು ಆಯ್ಕೆ ಮಾಡಲಾಯಿತು. ಅಂತಿಮ ಸುತ್ತುಗಳ ನಂತರ 12 ಆಟಗಾರರನ್ನು ಆಯ್ಕೆ ಮಾಡಲಾಯಿತು.

ಇವರು ಆಗಸ್ಟ್ 14, ರಿಂದ ಮೈಸೂರು ವಾರಿಯರ್ಸ್ ತಂಡದ ಆಟಗಾರರೊಂದಿಗೆ ಅಭ್ಯಾಸದ ಸರಣಿಯಲ್ಲಿ ಪಾಲ್ಗೊಂಡಿದ್ದರು. ನಂತರ ಅವರಲ್ಲಿ ಇಬ್ಬರನ್ನು ಮೈಸೂರು ವಾರಿಯರ್ಸ್ ತಂಡವನ್ನು ಪ್ರತಿನಿಧಿಸಲು ಆರಿಸಿಕೊಳ್ಳಲಾಯಿತು.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications