ಸರ್ಕಾರದಿಂದ ಮಾತ್ರ ಮಹಿಳಾ ದೌರ್ಜನ್ಯ ನಿಲ್ಲಿಸಲು ಸಾಧ್ಯವಿಲ್ಲ: ನಾಗಲಕ್ಷ್ಮೀ ಬಾಯಿ

ಮೈಸೂರು, ಅಕ್ಟೋಬರ್. 15:ವಿಶ್ವವಿಖ್ಯಾತ ಮೈಸೂರು ದಸರಾ 2018ರ ಆರನೇ ದಿನದ ಅಂಗವಾಗಿ ಆಯೋಜಿಸಿದ್ದ ಜಾನಪದ ಸಿರಿ ಕಾರ್ಯಕ್ರಮವನ್ನು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಬಾಯಿ ಉದ್ಘಾಟಿಸಿದರು.

ಮೈಸೂರಿನ ಜೆಕೆ ಮೈದಾನದಲ್ಲಿ ಇಂದು ಸೋಮವಾರ (ಅ.15) ಮಹಿಳಾ ಮತ್ತು ಮಕ್ಕಳ ಉಪಸಮಿತಿಯಿಂದ ಆಯೋಜನೆಗೊಂದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ದಿನೇ ದಿನೇ ಹೆಚ್ಚುತ್ತಿದೆ. ದಯಮಾಡಿ ದೌರ್ಜನ್ಯ ನಡೆದರೆ ಪೊಲೀಸ್ ಕಂಪ್ಲೇಂಟ್ ಕೊಡಿ.

Nagalakshmi Bai said only the government can not stop womens violence

ಎಷ್ಟೋ ಪ್ರಕರಣಗಳು ಮರ್ಯಾದೆಗೆ ಅಂಜಿ ಮುಚ್ಚಿ ಹೋಗುತ್ತಿವೆ. ಮಹಿಳೆ ಮೇಲೆ ದೌರ್ಜನ್ಯ ನಡೆಯಬಾರದು. ಕೇವಲ ಸರ್ಕಾರದಿಂದ ಮಾತ್ರ ಮಹಿಳಾ ದೌರ್ಜನ್ಯ ನಿಲ್ಲಿಸಲು ಸಾಧ್ಯವಿಲ್ಲ ಎಂದು ನಾಗಲಕ್ಷ್ಮೀ ಬಾಯಿ ಸೂಚಿಸಿದರು.

ಕಾರ್ಯಕ್ರಮದಲ್ಲಿ ಹಲವು ಜಾನಪದ ಶೈಲಿಯ ರೂಪಕಗಳನ್ನು ಮಹಿಳೆಯರು ಅನಾವರಣಗೊಳಿಸಿದರು.

ಮೈಸೂರು ದಸರಾ - ವಿಶೇಷ ಪುರವಣಿ

ಪ್ರಧಾನ ಕವಿಗೋಷ್ಠಿ ಸಂಪನ್ನ
ಕವಿಗಳ ಮಾನಸಿಕ ಬಿಡುಗಡೆಗೆ ಕಾವ್ಯ ಮಾಧ್ಯಮವಾಗಲಿದ್ದು, ವರ್ತಮಾನದ ಬಿಕ್ಕಟ್ಟುಗಳಿಗೆ ಮುಖಾಮುಖಿಯಾಗದಿರುವ ಯಾವೊಬ್ಬ ಲೇಖಕ, ಕವಿಯೂ ಪ್ರಸ್ತುತನಲ್ಲ ಎಂದು ಖ್ಯಾತ ಸಾಹಿತಿ ಡಾ. ಶ್ರೀಕಂಠ ಕೂಡಿಗೆ ಅಭಿಪ್ರಾಯಪಟ್ಟರು.

Nagalakshmi Bai said only the government can not stop womens violence

ಜಗನ್ಮೋಹನ ಅರಮನೆಯಲ್ಲಿ ನಡೆದ ಪ್ರಧಾನ ಕವಿಗೋಷ್ಠಿಯಲ್ಲಿ ಮಾತನಾಡಿದ ಅವರು ಕವಿತೆ, ಕಾವ್ಯಗಳು, ಕಥೆಗಳು ಹೀಗೆ ಬರವಣಿಗೆಯಲ್ಲಿ ಮೂಡಿ ಬರುವ ಪ್ರತಿಯೊಂದು ಲೇಖನಗಳು ಇಂದಿನ ಸಮಾಜದ ಜಾಗೃತಿಗೆ ಪೂರಕವಾಗಿಬೇಕು. ಸಮಾಜದ ಅಸಹ್ಯ, ಅನ್ಯಾಯವನ್ನು ಪ್ರತಿಭಟಿಸುವಂತದ್ದಾಗಿರಬೇಕು ಎಂದರು.

ಕಾರ್ಯಕ್ರಮದಲ್ಲಿ ಸಚಿವ ಜಿಟಿ ದೇವೇಗೌಡ, ಖ್ಯಾತ ಕವಯಿತ್ರಿ ಸುಕನ್ಯಾ ಮಾರುತಿ, ಮೈಸೂರು ವಿವಿ ಕುಲಸಚಿವ ಪ್ರೊ. ಆರ್ ರಾಜಣ್ಣ ಸೇರಿದಂತೆ ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+