ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಶ್ವ ಶಾಂತಿಗೆ ಸೈಕಲ್ ನಲ್ಲಿ ಹಾಸನದ ನಾಗರಾಜ ಗೌಡ ಭಾರತ ಯಾತ್ರೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮಾರ್ಚ್ 10: ವಿಶ್ವದಲ್ಲಿನ ಅಶಾಂತಿ ದೂರವಾಗಿ, ಶಾಂತಿ ಭಾವನೆ ಮೂಡಲೆಂದು ವ್ಯಕ್ತಿಯೊಬ್ಬರು ಸೈಕಲ್‌ನಲ್ಲಿ ಭಾರತ ಯಾತ್ರೆ ಕೈಗೊಂಡಿದ್ದಾರೆ.

ಹಾಸನ ಮೂಲದ ನಾಗರಾಜ ಗೌಡರು ಸೈಕಲ್‌ನಲ್ಲಿ ಭಾರತ ಯಾತ್ರೆ ಕೈಗೊಂಡಿದ್ದು, ಈಗಾಗಲೇ 20 ಸಾವಿರ ಕಿಲೋ ಮೀಟರ್ ಪರ್ಯಟನೆ ಮಾಡಿದ್ದಾರೆ. ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ಹರಿಯಾಣ, ಪಂಜಾಬ್ ಸೇರಿ ಹದಿಮೂರು ರಾಜ್ಯಗಳನ್ನು ಸುತ್ತಿರುವ ನಾಗರಾಜ ಗೌಡ, ಇದೀಗ ಮೈಸೂರಿಗೆ ಬಂದಿದ್ದಾರೆ.

Nagaraj Gowda Travelling By Cycle To Bring Peace In Country

 ಇಳಿವಯಸ್ಸಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರ ದರ್ಶನಕ್ಕೆ ಸರ್ಕಾರದಿಂದ ಹಣ! ಇಳಿವಯಸ್ಸಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರ ದರ್ಶನಕ್ಕೆ ಸರ್ಕಾರದಿಂದ ಹಣ!

ದೇಶದೆಲ್ಲೆಡೆ ಸೈಕಲ್ ತುಳಿದು ಶಾಂತಿ ಸಂದೇಶ ಸಾರುತ್ತಿರುವ ನಾಗರಾಜಗೌಡ, ಇನ್ನೂ ಹಲವು ರಾಜ್ಯಗಳನ್ನು ಸುತ್ತಿ ವಿಶ್ವಶಾಂತಿಗಾಗಿ ಸಂದೇಶ ಸಾರಲಿದ್ದಾರೆ. ಸರ್ವಧರ್ಮ ಸಮನ್ವಯ ಹಾಗೂ ದೇಶಾಭಿಮಾನದ ಕುರಿತು ಜಾಗೃತಿ ಮೂಡಿಸುವುದು ಅವರ ಉದ್ದೇಶವಾಗಿದೆ.

English summary
A Hassan man Nagaraj Gowda is traveling by bicycle all over the country to bring peace in the world
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X