ನಂಜನಗೂಡಲ್ಲಿ ಗೊಂದಲ ಮೂಡಿಸಿದ ಚುನಾವಣಾ ಆಯೋಗದ ಸುತ್ತೋಲೆ
ನಂಜನಗೂಡು, ಏಪ್ರಿಲ್ 9: ಇವಿಎಂ ಯಂತ್ರವಿದ್ದರೂ ವೋಟಿನ ಕಾಗದವನ್ನು ವೋಟಿನ ಪೆಟ್ಟಿಗೆಯಲ್ಲೇ ಹಾಕಿ ಎಂಬ ಚುನಾವಣಾ ಆಯೋಗದ ಎಚ್ಚರಿಕೆಯ ಫಲಕ ಮತದಾರರಲ್ಲಿ ಗೊಂದಲ ಮೂಡಿಸಿದೆ.
ದೇವನೂರು ಹಾಗೂ ಗೋಳೂರು ಗ್ರಾಮಗಳಲ್ಲಿನ ಮತಗಟ್ಟೆಗಳಲ್ಲಿ ಚುನಾವಣಾ ಆಯೋಗದ ಈ ಎಚ್ಚರಿಕೆಯ ನೋಟೀಸ್ ಕಂಡು ಬಂದಿದ್ದು, ಚುನಾವಣಾ ಆಯೋಗವೇ ಖುದ್ದು ಗೊಂದಲದಲ್ಲಿರುವಂತೆ ಕಂಡು ಬರುತ್ತದೆ. ನೋಟೀಸ್ ನಲ್ಲಿ ಏ.9ರ ತಾರೀಕಿನ ಸೀಲ್ ಜತೆ ಸಹಿಯೂ ಕಂಡು ಬಂದಿದ್ದು, ಗ್ರಾಮಸ್ಥರಲ್ಲಿ ಗೊಂದಲ ಮೂಡಿಸಿದೆ.[LIVE ಗುಂಡ್ಲುಪೇಟೆ: ಮತದಾರರಲ್ಲಿ ಉತ್ಸಾಹ, ಶೇಕಡಾ 17 ಮತದಾನ]

ಮತಗಟ್ಟೆಗೆ ಆಗಮಿಸಿದ ಮತದಾರರು ಈ ಸುತ್ತೋಲೆಯನ್ನು ನೋಡಿ ಒಮ್ಮೆ ಗೊಂದಲಕ್ಕೆ ಒಳಗಾದರು. ಬಳಿಕ ಇವಿಎಂ ಯಂತ್ರವಿದೆ ಅದರ ಮೂಲಕವೇ ಮತ ಚಲಾಯಿಸಿ ಎಂದು ತಿಳಿಸಿದಾಗ ಗೊಂದಲ ನಿವಾರಣೆಯಾಗಿದೆ.[LIVE ಗುಂಡ್ಲುಪೇಟೆ: ಮತದಾರರಲ್ಲಿ ಉತ್ಸಾಹ, ಶೇಕಡಾ 17 ಮತದಾನ]
ಎಲ್ಲವನ್ನೂ ಅಚ್ಚುಕಟ್ಟಾಗಿ ನಿಭಾಯಿಸುವ ಚುನಾವಣಾ ಆಯೋಗ ಈಗ ಯಾಕೆ ಎಡವಟ್ಟು ನೋಟೀಸು ಲಗತ್ತಿಸಿದೆ, ಖುದ್ದು ಚುನಾವಣಾ ಆಯೋಗವೇ ಗೊಂದಲದಲ್ಲಿ ಬಿದ್ದಿದೆಯೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications