ಮೈಸೂರಿನಲ್ಲಿ 18 ಕೋಟಿ ರೂಪಾಯಿ ಬೆಲೆಯ ಶ್ವಾನ ಪ್ರದರ್ಶನ
ಮೈಸೂರು, ಜನವರಿ 7: ನಗರದ ಕೆನೈನ್ ಕ್ಲಬ್ ಆಫ್ ಮೈಸೂರು ಸಂಘದ ವತಿಯಿಂದ ಜ.13ರಂದು ರಾಷ್ಟ್ರೀಯ ಮಟ್ಟದ ಶ್ವಾನ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಕ್ಲಬ್ ಅಧ್ಯಕ್ಷ ಬಿ.ಪಿ.ಮಂಜುನಾಥ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 9.30ಕ್ಕೆ ಕಾರ್ಯಕ್ರಮ ಉದ್ಘಾಟನೆಯಾಗಲಿದೆ. ನಂತರ ಶ್ವಾನ ಪ್ರದರ್ಶನ ನಡೆಯಲಿದೆ. 3 ಕೆಜಿ ತೂಕವಿರುವ ಮಿನಿ ಎಚ್ಚರ್ ಪಿಂಚರ್ ನಿಂದ ನೂರು ಕೆಜಿಗೂ ಅಧಿಕ ತೂಕದ ಶ್ವಾನಗಳ ಪ್ರದರ್ಶನವಿರಲಿದೆ ಎಂದರು.
ಸೇಂಟ್ ಬರ್ನಾಡ್, ಗ್ರೇಡ್ಡೇನ್, ಜರ್ಮನಿಯ ತಕಿಟಾ, ನ್ಯೂ ಫೌಂಡ್ ಲ್ಯಾಂಡ್ (ಫ್ರಾನ್ಸ್), ರಾಟ್ ಮಿಲ್ಲರ್, ಲ್ಯಾಬರ್ ಡಾಗ್, ಗೋಲ್ಡನ್ ರಿಟ್ ರಿವರ್, ಡಾಬರ್ ಮೆನ್, ಪಗ್ ಹೀಗೆ ವಿವಿಧ ತಳಿಯ ಶ್ವಾನಗಳು ಮತ್ತು ಭಾರತದ ಮುಧೋಳ್, ರಾಜಪಾಲಕ್ಯಂ, ಚಿಪ್ಪಿಪರಿ, ಪಶ್ಮಿ, ಕನ್ನಿ, ಕ್ಯಾರವಾನ್ ಹೌಲ್ಡ ಮುಂತಾದ ಶ್ವಾನಗಳು ಪ್ರದರ್ಶನದಲ್ಲಿ ಭಾಗವಹಿಸಲಿವೆ.

ಅಲ್ಲದೆ ಇದೇ ಮೊದಲ ಬಾರಿಗೆ ವಿಶ್ವದಲ್ಲೇ ಅತಿ ಹೆಚ್ಚು ಪ್ರಸಿದ್ಧಿ ಪಡೆದಿ ರುವ ಭಾರತದ ದೊಡ್ಡ ಮೊತ್ತದ ಕೋರಿಯನ್ ದೋಸಾ ಮ್ಯಾಸ್ಥಿಫ್ ಮತ್ತು ಅಲಸ್ಕನ್ ಮ್ಯಾಲನ್ ನ್ಯೂಟ್, ಲಯನ್ ಹೆಡ್ ಟಿಬೇಟಿಯನ್ ಮ್ಯಾಸ್ಥಿಫ್ (ಇವು ಪ್ರಪಂಚದಲ್ಲಿ ಅತಿ ಹೆಚ್ಚು ಬೆಲೆಬಾಳುವ ಅಂದರೆ 18 ಕೋಟಿ) ಈ ತಳಿಗಳನ್ನು ಬೆಂಗಳೂರಿನ ಸೆಲೆಬ್ರಿಟಿ ಡಾಗ್ ಬ್ರೀಡರ್ ಸತೀಶ್ ಕೆಡಬಂಬ್ ಅವರು ಅಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 12ರವರೆಗೆ 1 ಗಂಟೆ ಕಾಲ ಪ್ರದರ್ಶನ ಮಾಡಲಿದ್ದಾರೆ. ಆದರೆ ಇವು ಸ್ಪರ್ಧೆಯಲ್ಲಿ ಭಾಗವಹಿಸುವುದಿಲ್ಲ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications