ಮೈಸೂರಿನಲ್ಲಿ 18 ಕೋಟಿ ರೂಪಾಯಿ ಬೆಲೆಯ ಶ್ವಾನ ಪ್ರದರ್ಶನ
ಮೈಸೂರು, ಜನವರಿ 7: ನಗರದ ಕೆನೈನ್ ಕ್ಲಬ್ ಆಫ್ ಮೈಸೂರು ಸಂಘದ ವತಿಯಿಂದ ಜ.13ರಂದು ರಾಷ್ಟ್ರೀಯ ಮಟ್ಟದ ಶ್ವಾನ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಕ್ಲಬ್ ಅಧ್ಯಕ್ಷ ಬಿ.ಪಿ.ಮಂಜುನಾಥ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 9.30ಕ್ಕೆ ಕಾರ್ಯಕ್ರಮ ಉದ್ಘಾಟನೆಯಾಗಲಿದೆ. ನಂತರ ಶ್ವಾನ ಪ್ರದರ್ಶನ ನಡೆಯಲಿದೆ. 3 ಕೆಜಿ ತೂಕವಿರುವ ಮಿನಿ ಎಚ್ಚರ್ ಪಿಂಚರ್ ನಿಂದ ನೂರು ಕೆಜಿಗೂ ಅಧಿಕ ತೂಕದ ಶ್ವಾನಗಳ ಪ್ರದರ್ಶನವಿರಲಿದೆ ಎಂದರು.
ಸೇಂಟ್ ಬರ್ನಾಡ್, ಗ್ರೇಡ್ಡೇನ್, ಜರ್ಮನಿಯ ತಕಿಟಾ, ನ್ಯೂ ಫೌಂಡ್ ಲ್ಯಾಂಡ್ (ಫ್ರಾನ್ಸ್), ರಾಟ್ ಮಿಲ್ಲರ್, ಲ್ಯಾಬರ್ ಡಾಗ್, ಗೋಲ್ಡನ್ ರಿಟ್ ರಿವರ್, ಡಾಬರ್ ಮೆನ್, ಪಗ್ ಹೀಗೆ ವಿವಿಧ ತಳಿಯ ಶ್ವಾನಗಳು ಮತ್ತು ಭಾರತದ ಮುಧೋಳ್, ರಾಜಪಾಲಕ್ಯಂ, ಚಿಪ್ಪಿಪರಿ, ಪಶ್ಮಿ, ಕನ್ನಿ, ಕ್ಯಾರವಾನ್ ಹೌಲ್ಡ ಮುಂತಾದ ಶ್ವಾನಗಳು ಪ್ರದರ್ಶನದಲ್ಲಿ ಭಾಗವಹಿಸಲಿವೆ.

ಅಲ್ಲದೆ ಇದೇ ಮೊದಲ ಬಾರಿಗೆ ವಿಶ್ವದಲ್ಲೇ ಅತಿ ಹೆಚ್ಚು ಪ್ರಸಿದ್ಧಿ ಪಡೆದಿ ರುವ ಭಾರತದ ದೊಡ್ಡ ಮೊತ್ತದ ಕೋರಿಯನ್ ದೋಸಾ ಮ್ಯಾಸ್ಥಿಫ್ ಮತ್ತು ಅಲಸ್ಕನ್ ಮ್ಯಾಲನ್ ನ್ಯೂಟ್, ಲಯನ್ ಹೆಡ್ ಟಿಬೇಟಿಯನ್ ಮ್ಯಾಸ್ಥಿಫ್ (ಇವು ಪ್ರಪಂಚದಲ್ಲಿ ಅತಿ ಹೆಚ್ಚು ಬೆಲೆಬಾಳುವ ಅಂದರೆ 18 ಕೋಟಿ) ಈ ತಳಿಗಳನ್ನು ಬೆಂಗಳೂರಿನ ಸೆಲೆಬ್ರಿಟಿ ಡಾಗ್ ಬ್ರೀಡರ್ ಸತೀಶ್ ಕೆಡಬಂಬ್ ಅವರು ಅಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 12ರವರೆಗೆ 1 ಗಂಟೆ ಕಾಲ ಪ್ರದರ್ಶನ ಮಾಡಲಿದ್ದಾರೆ. ಆದರೆ ಇವು ಸ್ಪರ್ಧೆಯಲ್ಲಿ ಭಾಗವಹಿಸುವುದಿಲ್ಲ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications