ನವೋದಯ ಸಂಸ್ಥೆಯಿಂದ ಸಿವಿಎಲ್ ಸರ್ವೀಸ್ ಸ್ಕಾಲರ್ ಶಿಪ್ ಪರೀಕ್ಷೆ
ಬೆಂಗಳೂರು, ಮಾರ್ಚ್ 21: ನವೋದಯ(ನವೋ-ಪ್ರಮತಿ) ಫೌಂಡೇಶನ್ ಸ್ಕೂಲ್ ಆಫ್ ಸಿವಿಲ್ ಸರ್ವಿಸ್ ತನ್ನ ಐದನೇಯ ಆವೃತಿಯ ಸ್ಕಾಲರ್ ಶಿಪ್ ಪರೀಕ್ಷೇಯನ್ನು ನಡೆಸಲು ಉತ್ಸುಕವಾಗಿದೆ. ಕರ್ನಾಟಕದ ನಾಗರಿಕ ಸೇವಾ ಪರೀಕ್ಷೆ ಆಕಾಂಕ್ಷಿಗಳಿಗೆ ಗುಣಮಟ್ಟದ ತರಬೇತಿಯನ್ನು ನೀಡುವ ಉದ್ದೇಶದೊಂದಿಗೆ ಈ ಅಕಾಡೆಮಿಯು ಪ್ರಾರಂಭಗೊಂಡಿದೆ. ಇದನ್ನು ಮುಂದುವರೆಸಿಕೊಂಡು ಹೋಗುವ ದಿಶೆಯಲ್ಲಿ ಇದೇ ಏಪ್ರಿಲ್ 28ರಂದು ಸ್ಕಾಲರ್ ಶಿಪ್ ಪರೀಕ್ಷೆಯನ್ನು ಆಯೋಜಿಸಲಾಗಿದೆ.
ಈ ಪರೀಕ್ಷೆಯನ್ನು ನಮ್ಮೆಲ್ಲರ ಅಚ್ಚುಮೆಚ್ಚಿನ ನವೋದಯ(ನವೋ-ಪ್ರಮತಿ) ಫೌಂಡೇಶನ್ ಸ್ಕೂಲ್ ಆಫ್ ಸಿವಿಲ್ ಸರ್ವಿಸ್ ಯ ಆಶಯಗಳನ್ನು ಸಾಕಾರಗೊಳಿಸುವ ಒಂದು ಪ್ರಯತ್ನ. ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೋಸ್ಕರ ಈ ಪರೀಕ್ಷೆಯನ್ನು ಏರ್ಪಡಿಸಲಾಗಿದೆ. ಆದ್ದರಿಂದ ಕರ್ನಾಟಕ ರಾಜ್ಯದ ಆಕಾಂಕ್ಷಿಗಳು ಇದರ ಸದುಪಯೋಗವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸೂಚಿಸಲಾಗಿದೆ.
ಈ ಅರ್ಜಿಯನ್ನು ಹಾಕಲು ಕೊನೆಯ ದಿನಾಂಕ ಏಪ್ರಿಲ್ 20
ಪ್ರವೇಶ ಶುಲ್ಕ ₹ 100
ಪರೀಕ್ಷೆ ನಡೆಯುವ ಸ್ಥಳಗಳು : ಮೈಸೂರು,

ಅರ್ಹತೆ
ಪದವಿ ಪೂರೈಸಿರುವ ಹಾಗೂ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಲು ಅರ್ಹರು ಇರುತ್ತಾರೆ.
ಸ್ಕಾಲರ್ ಶಿಪ್ ಪರೀಕ್ಷೆಯ ಪಠ್ಯಕ್ರಮ
ಸ್ಕಾಲರ್ ಶಿಪ್ ಪರೀಕ್ಷೆ ಒಂದು ಸಾಮಾನ್ಯ ಅಧ್ಯಯನ ಪತ್ರಿಕೆಯನ್ನು ಒಳಗೊಂಡಿರುತ್ತದೆ. ಪತ್ರಿಕೆ ವಸ್ತುನಿಷ್ಠ ಮಾದರಿಯಲ್ಲಿ ಇರುತ್ತದೆ.
* ಪರೀಕ್ಷೆಯ ಅವಧಿ - 2 ಗಂಟೆಗಳು.
* ಪ್ರಶ್ನೆಗಳ ಸಂಖ್ಯೆ -100
* ಪ್ರತಿ ಪ್ರಶ್ನೆಗೆ ಅಂಕಗಳು -2
* ಒಟ್ಟು ಅಂಕಗಳು - 200
* ಪ್ರಶ್ನೆಗಳು ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲಿ ಇರುತ್ತವೆ.
ಪಠ್ಯಕ್ರಮ
* ಪ್ರಚಲಿತ ವಿದ್ಯಮಾನಗಳು, ಭಾರತೀಯ ಇತಿಹಾಸ, ಭೂಗೋಳ ಶಾಸ್ತ್ರ ಭಾರತದ ರಾಜಕೀಯ ಮತ್ತು ಸಂವಿಧಾನ, ಅರ್ಥಶಾಸ್ತ್ರ, ವಿಜ್ಞಾನ ಮತ್ತು ಮಾನಸಿಕ ಸಾಮಥ್ರ್ಯ
* ಸೂಚನೆ- ಪ್ರತಿಯೊಂದು ತಪ್ಪಾದ ಉತ್ತರಕ್ಕೆ ಆ ಪ್ರಶ್ನೆಗೆ ಮೀಸಲಾದ ಅಂಕಗಳಲ್ಲಿ (1/4)ರಷ್ಟು ಅಂಕಗಳನ್ನು ಕಳೆಯಲಾಗುವುದು.
* ನೋಂದಾಯಿಸಿಕೊಳ್ಳಲು ನವೋದಯ ಫೌಂಡೇಶನ್ ಜಾಲ ತಾಣಕ್ಕೆ ಭೇಟಿ ನೀಡಿ
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications