ಮೈಸೂರು ದಕ್ಷಿಣ ವಲಯ ಐಜಿಪಿಯಾಗಿ ವಿಫುಲ್ ಕುಮಾರ್
ಮೈಸೂರು ಜನವರಿ 2 : ಮೈಸೂರು ದಕ್ಷಿಣ ವಲಯ ಐಜಿಪಿಯಾಗಿ ವಿಫುಲ್ ಕುಮಾರ್ ಸೋಮವಾರ ಅಧಿಕಾರ ಸ್ವೀಕರಿಸಿದರು. ಐಜಿಪಿ ಬಿ.ಕೆ. ಸಿಂಗ್ ಸ್ವಾಗತಿಸಿದರು.
ಮೈಸೂರಿನ ಐಜಿಪಿ ಕಚೇರಿಯಲ್ಲಿ ಸೋಮವಾರ ನಿರ್ಗಮಿಸುವ ಮುನ್ನ ಐಜಿಪಿ ಬಿ.ಕೆ.ಸಿಂಗ್ ಹೂಗುಚ್ಛ ನೀಡುವ ಮೂಲಕ ನೂತನ ಐಜಿಪಿ ವಿಫುಲ್ ಕುಮಾರ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
ಹೂಗುಚ್ಛ ಸ್ವೀಕರಿಸಿ ಮಾತನಾಡಿದ ಅವರು ಇಲ್ಲಿನ ಐದು ಜಿಲ್ಲೆಗಳ ವ್ಯಾಪ್ತಿಗೆ ಬರುವ ದಕ್ಷಿಣ ವಲಯದ ಐಜಿಪಿಯಾಗಿ ಅಧಿಕಾರ ಸ್ವೀಕರಿಸಿದ್ದೇನೆ. ಆಗುಹೋಗುಗಳನ್ನು ಸಂಪೂರ್ಣವಾಗಿ ತಿಳಿದ ಬಳಿಕ ಮುಂದಿನ ಕ್ರಮಗಳನ್ನು ಕೈಗೊಳ್ಳುತ್ತೇನೆ. ಯಾವ ರೀತಿ ಕೆಲಸಗಳು ನಡೆಯಬೇಕೆನ್ನುವುದನ್ನು ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ವಿಫುಲ್ ಕುಮಾರ್ ಹಿಂದೆ ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಹಿಂದೆ ದಕ್ಷಿಣ ವಲಯ ಐಜಿಪಿಯಾಗಿ ಬಿ.ಕೆ.ಸಿಂಗ್ ಕಾರ್ಯನಿರ್ವಹಿಸಿದ್ದರು.
ವಿಪುಲ್ ಕುಮಾರ್ ಅವರಿಗೆ ಕಚೇರಿಯ ಎಲ್ಲ ಸಿಬ್ಬಂದಿ ವರ್ಗವನ್ನು ಸಿಂಗ್ ಪರಿಚಯಿಸಿದರು. ಈ ಸಂದರ್ಭ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ.ಡಿ.ಚನ್ನಣ್ಣನವರ್ ಉಪಸ್ಥಿತರಿದ್ದರು.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications