ಮೈಸೂರಿನಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಿಂದ ಭರ್ಜರಿ ಬಾಡೂಟ

ಮೈಸೂರು, ಮಾರ್ಚ್ 9 : ಮಲ್ಲಿಗೆ ನಗರಿಯಲ್ಲಿ ಬಾಡೂಟದ ರಾಜಕೀಯ ನಡೆಯುತ್ತಿದೆ. ಕಾರ್ಯಕರ್ತರು ಹಾಗೂ ಮತದಾರರನ್ನು ಆಕರ್ಷಿಸಲು ಬಿಜೆಪಿಯಿದ ಬಾಡೂಟದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಹೌದು, ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಲ್ಲಿ ಒಬ್ಬರಾದ ಎಲ್. ನಾಗೇಂದ್ರ ಅವರಿಂದ ಈ ಬಾಡೂಟದ ವ್ಯವಸ್ಥೆ ಆಯೋಜನೆಗೊಂಡಿದೆ ಎಂದು ಹೇಳಲಾಗುತ್ತಿದೆ. ಮತದಾರರು ಹಾಗೂ ಕಾರ್ಯಕರ್ತರನ್ನು ಸೆಳೆಯಲು ಬಾಡೂಟದ ಆಮಿಷ ಒಡ್ಡಲಾಗಿದೆ.

Non veg meals for voters by BJP ticket aspirant

ಆದರೆ, ಟಿಕೆಟ್ ಖಾತ್ರಿಗೂ ಮುನ್ನವೇ ನಾಗೇಂದ್ರ ಈ ಆಮಿಷ ಒಡ್ಡಿದ್ದು, ಈ ಮೂಲಕ ಹೈಕಮಾಂಡ್ ಮೇಲೆ ಒತ್ತಡ ಹೇರಿ ಟಿಕೆಟ್ ಪಡೆಯುವ ಆಲೋಚನೆಯಲ್ಲಿದ್ದಾರಾ ಎಂಬ ಪ್ರಶ್ನೆ ಮೂಡಿದೆ.

Non veg meals for voters by BJP ticket aspirant

ಆದರೆ, ಚಾಮರಾಜ ಕ್ಷೇತ್ರದಲ್ಲಿ ಟಿಕೆಟ್ ಆಕಾಕ್ಷಿಗಳ ಪಟ್ಟಿ ದೊಡ್ಡದಿದೆ. ಅಭ್ಯರ್ಥಿಯ ಆಯ್ಕೆ ತಲೆನೋವಾಗಿ ಪರಿಣಮಿಸಿದೆ. ಒಟ್ಟಿನಲ್ಲಿ ಚುನಾವಣೆಗೂ ಮುನ್ನವೇ ರಾಜಕೀಯ ಪಕ್ಷಗಳು ಬಾಡೂಟದ ಮೂಲಕ ಮತದಾರರನ್ನು ಸೆಳೆಯುವ ಯತ್ನ ಮಾಡುತ್ತಿವೆ. ಈ ಹಿಂದೆ ಇದೇ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ರಂಗಪ್ಪ ಅವರಿಂದ ಬಾಡೂಟ ಆಯೋಜನೆ ಮಾಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+