ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ಪರಿವರ್ತನಾ ಯಾತ್ರೆ: ಮೈಸೂರಲ್ಲಿ ಜಾಥಾ ಹೊರಟವರಿಗೆ ಸಂಕಷ್ಟ!

By Yashaswini
|
Google Oneindia Kannada News

ಮೈಸೂರು, ನವೆಂಬರ್ 3 : ನಿನ್ನೆ ಬೆಂಗಳೂರಿನಿಂದ ಆರಂಭವಾದ ಬಿಜೆಪಿ ಕರ್ನಾಟಕ ಪರಿವರ್ತನಾ ಯಾತ್ರೆಗೆ ಮೈಸೂರಿನಿಂದ ಬೈಕ್ ಮೂಲಕ ತೆರಳಿದ್ದ ಅನೇಕ ಮಂದಿಗೆ ನೋಟಿಸ್ ನೀಡಲಾಗಿದೆ!

ಮೈಸೂರು: ಬೈಕ್ ಜಾಥಾ ಮೂಲಕ ಪರಿವರ್ತನಾ ಯಾತ್ರೆಗೆ ಬೆಂಬಲಮೈಸೂರು: ಬೈಕ್ ಜಾಥಾ ಮೂಲಕ ಪರಿವರ್ತನಾ ಯಾತ್ರೆಗೆ ಬೆಂಬಲ

ಬಿಜೆಪಿ ನವ ಕರ್ನಾಟಕ ಪರಿವರ್ತನಾ ಯಾತ್ರೆ ಅಂಗವಾಗಿ ಬೈಕ್ ಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತರು ಹೆಲ್ಮೆಟ್ ಧರಿಸಿದೆ ಬೈಕ್ ಯಾತ್ರೆಯಲ್ಲಿ ಭಾಗಿಯಾಗಿರುವವರಿಗೆ ನೋಟಿಸ್ ನೀಡುತ್ತಿದ್ದೇವೆ ಎಂದು ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿ ವಿಕ್ರಮ್ ಆಮ್ಟೆ ಹೇಳಿದ್ದಾರೆ.

Notice for Parivartana rally supporters in Mysuru

ಮೈಸೂರಿನಿಂದ ಬೆಂಗಳೂರಿಗೆ ಬೈಕ್ ಯಾತ್ರೆಯಲ್ಲಿ ತೆರಳಿದ್ದ ಬಿಜೆಪಿ ಕಾರ್ಯಕರ್ತರು ಹೆಲ್ಮೆಟ್ ಧರಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಿಸಿಟಿವಿ ಹಾಗೂ ವಿಡಿಯೋ ಚಿತ್ರಣ ನೋಡಿ ಅವರಿಗೆ ನೋಟಿಸ್ ನೀಡಿ ದಂಡ ವಿಧಿಸಲಾಗುವುದು ಎಂದಿದ್ದಾರೆ. ಸಂಚಾರಿ ನಿಯಮ ಉಲ್ಲಂಘಿಸಿದ ಯಾರೇ ಆಗಲಿ ದಂಡ ಪಾವತಿಸಲೇಬೇಕು ಇಲ್ಲವಾದರೇ ಕಠಿಣಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

English summary
BJP workers who had conducted Bike rally in Mysuru to support Parivartana Rally by BJP leaders in Bengaluru which has begun from Bengaluru on Nov.2nd have got notice from traffic police for not wearing Helmets while riding bikes.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X