ಕನ್ನಡ ಸಾಹಿತ್ಯ ಸಮ್ಮೇಳನ: ಮೈಸೂರಿನ ಶಾಲೆಗಳಿಗೆ ನ.24, 25 ರಜಾ
ಮೈಸೂರು, ನವೆಂಬರ್ 22: ಇದೇ ತಿಂಗಳ 24, 25, ಮತ್ತು 26ನೇ ತಾರೀಕು ಮೈಸೂರಿನಲ್ಲಿ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸಮ್ಮೇಳನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಎರಡು ದಿನ (ನವೆಂಬರ್ 24, 25) ಮೈಸೂರು ಜಿಲ್ಲೆ ವ್ಯಾಪ್ತಿಯ ಶಾಲೆಗಳಿಗೆ ರಜಾ ಘೋಷಿಸಲಾಗಿದೆ.
ಈ ಎರಡು ದಿನ ರಜಾ ನೀಡುವುದರಿಂದ ವಿದ್ಯಾರ್ಥಿಗಳಿಗೆ ಪಾಠ-ಪ್ರವಚನಕ್ಕೆ ಹಾಗೂ ಪಠ್ಯಕ್ರಮ ಪೂರ್ಣಗೊಳಿಸಲು ಯಾವುದೇ ತೊಂದರೆ ಆಗದಂತೆ ಮುಂದಿನ ಶನಿವಾರಗಳಂದು ಪೂರ್ತಿ ದಿನ ಶಾಲೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿದೆ.

83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಈ ಬಾರಿ ಮೈಸೂರಿನಲ್ಲಿ ನಡೆಯಲಿದ್ದು, ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ಚಂದ್ರಶೇಖರ ಪಾಟೀಲ (ಚಂಪಾ) ಆಯ್ಕೆ ಆಗಿದ್ದಾರೆ. ಮೈಸೂರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಾಗಿದ್ದು, ಅವರ ಆಡಳಿತಾವಧಿಯ ಕೊನೆ ಘಟ್ಟ ಇದಾಗಿದೆ. ಆದ್ದರಿಂದ ಸ್ಮರಣೀಯ ಎನಿಸುವಂತೆ ಅಚ್ಚುಕಟ್ಟಾಗಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ತಯಾರಿ ನಡೆದಿದೆ.
-
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್












Click it and Unblock the Notifications